• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಕಾವಲುಗಾರನ ಕೊಲೆ

November 16, 2021 by Deepika Leave a Comment

ತುಮಕೂರ : ನಾಗವಲ್ಲಿಯ ಕೃಷಿ ಪತ್ತಿನ ಸಹಕಾರ ಸಂಘದ ಕಾವಲುಗಾರರನನ್ನು ದುಷ್ಕರ್ಮಿಗಳು ಕೊಲೆ ಮಾಡಿ, 2.60ಲಕ್ಷ ರೂ. ನಗದು ದೋಚಿದ್ದಾರೆ.ಹೆಬ್ಬೂರಿನ ಸಿದ್ಧಪ್ಪ (55) ಮೃತ ಕಾವಲುಗಾರ. ಈತ 7 ತಿಂಗಳಷ್ಟೆ ಕೆಲಸಕ್ಕೆ ಸೇರಿದ್ದು, ಭಾನುವಾರ ರಾತ್ರಿ 8.30 ಕ್ಕೆ ಕರ್ತವುಕ್ಕೆ ಹಾಜರಾಗಿದ್ದರು. 2 ದಿನದಿಂದ ಸೊಸೈಟಿಗೆ ರಜೆ ಇರುವುದನ್ನು ಗಮನಿಸಿದ್ದ ಕಳ್ಳರು ಭಾನುವಾರ ತಡರಾತ್ರಿ ಸಿದ್ಧಪ್ಪನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಸಿ.ಸಿ ಕ್ಯಾಮರಾಗಳನ್ನು … [Read more...] about ಕಾವಲುಗಾರನ ಕೊಲೆ

ಮನೆ ಕಳ್ಳತನ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ

November 14, 2021 by bkl news Leave a Comment

ಭಟ್ಕಳ:  ತಾಲೂಕಿನ ರಂಗಿನಕಟ್ಟೆ  ರೈಸ್ ಮಿಲ್ ಹಿಂಬಾಗದ ಸಲ್ಮಾನ ಬಾದನಲ್ಲಿನ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯ ಪೊಲೀಸರು ಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ .ಬಂಧಿತ ಆರೋಪಿ ಕೆ.ಪಿ ಮುಸ್ತಾಪ (40) ಚೌಥನಿ ಮೆನ್ ರೋಡ್ ನಿವಾಸಿ ಎಂದು ತಿಳಿದು ಬಂದಿದೆ. ಈತ ಶುಕ್ರವಾರ ರಾತ್ರಿ ಸಮನ್ರಿ ಫಜಲೂರ್ ರೆಹಮಾನ್ ಎನ್ನುವವರ ಮನೆಯ ಬಾಗಿಲನ್ನು ಮುರಿದು … [Read more...] about ಮನೆ ಕಳ್ಳತನ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ

ಬಸ್ಸಿಗೆ ಲಾರಿ ಡಿಕ್ಕಿ :ಪ್ರಯಾಣಿಕರಿಗೆ ಗಾಯ

November 13, 2021 by Jayaraj Govi Leave a Comment

ಯಲ್ಲಾಪುರ: ಪ್ರಯಾಣಿಕರನ್ನು ಇಳಿಸುತಿದ್ದ ವಾಕರಾಸಂಸ್ಥೆ ಬಸ್ಸಿನ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪಟ್ಟಣದ ಗಾಂಧಿ ಚೌಕದಲ್ಲಿ ನಡೆದಿದೆ.ಅಂಕೊಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ ನಿಂತ ಬಸ್ಸಿಗೆ ಹೊಡೆದಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಸ್ತೆ ಬದಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತಿದ್ದ ಬಸ್ ಗೆ ಲಾರಿ ಗುದ್ದಿದೆ. ಪರಿಣಾಮ ನಿರ್ವಾಹಕ ಸೇರಿದಂತೆ ಮೂವರಿಗೆ ಗಾಯವಾಗಿದೆ.ಮಹಿಳೆಯೊಬ್ಬಳಿಗೆ ತೀವ್ರ … [Read more...] about ಬಸ್ಸಿಗೆ ಲಾರಿ ಡಿಕ್ಕಿ :ಪ್ರಯಾಣಿಕರಿಗೆ ಗಾಯ

ಶೌಚಾಲಯದಲ್ಲಿ ಮೃತ ಮಗು ಪತ್ತೆ ಪ್ರಕರಣ; ಅತ್ಯಾಚಾರ ಆರೋಪಿ ಬಂಧನ

November 13, 2021 by Deepika Leave a Comment

ಕಾರವಾರ:ನಗರದ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮೃತ ನವಜಾತ ಶಿಶು ಬಿಟ್ಟು ಹೋದ ಪ್ರಕರಣ ಸಂಬಂಧಿಸಿದಂತೆ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಎಂದು ತನಿಖೆಯಲ್ಲಿ ತಿಳಿದುಬಂದಿದ್ದು ಶುಕ್ರವಾರ ರಾತ್ರಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಬಂಧಿಸಲಾಗಿದೆ.ಸಿಸಿ ಟಿವಿ ಆಧಾರದಲ್ಲಿ ಕಾರವಾರ ನಗರ ಪಿ.ಐ ಸಿದ್ದಪ್ಪ ಬೀಳಗಿರಿ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪಿಎಸ್ ಐ ಸಂತೋಷ ಕುಮಾರ ಹಾಗೂ ತಂಡ ಶುಕ್ರವಾರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ … [Read more...] about ಶೌಚಾಲಯದಲ್ಲಿ ಮೃತ ಮಗು ಪತ್ತೆ ಪ್ರಕರಣ; ಅತ್ಯಾಚಾರ ಆರೋಪಿ ಬಂಧನ

ಶರಾವತಿ ನದಿಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿದ್ದ ಆರೋಪದೊಂದಿಗೆ 12 ದೋಣಿಗಳು ವಶ

November 12, 2021 by Vishwanath Shetty Leave a Comment

ಹೊನ್ನಾವರ : ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ತಡ ಕಂದಾಯ, ಗಣಿ ಮತ್ತು ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ 12 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮಳೆಗಾಲದ ಕಾರಣಕ್ಕೆ ಸ್ಥಗಿತವಾಗಿದ್ದ ಮರಳುಗಾರಿಕೆಗೆ ಇದುವರೆಗೂ ಜಿಲ್ಲಾಡಳಿತ ಹಸಿರು ನಿಶಾನೆ ನೀಡಿರಲಿಲ್ಲವಾದರೂ ಜಿಲ್ಲೆಯಲ್ಲಿ ಮರಳು ತೆಗೆಯುವುದು ಮತ್ತು ಸಾಗಿಸುವ ಪ್ರಕ್ರಿಯೆ ನಿರಂತರ … [Read more...] about ಶರಾವತಿ ನದಿಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿದ್ದ ಆರೋಪದೊಂದಿಗೆ 12 ದೋಣಿಗಳು ವಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar