ಭಟ್ಕಳ:ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ … [Read more...] about ಯುವತಿ ನಾಪತ್ತೆ: ಪ್ರಕರಣ ದಾಖಲು
Crime
24 ಗಂಟೆಯೊಳಗಾಗಿ ಸರಗಳ್ಳತನ ಪ್ರಕರಣ ಭೇದಿಸಿದ ಸಿರ್ಸಿ ಪೊಲೀಸರು -ಇಬ್ಬರು ಅಂತರ್ ಜಿಲ್ಲಾ ಸರಗಳ್ಳರ ಬಂಧನ
ಅಂದರ್ ಬಾಹರ್ ಜೂಜಾಟ; ಇರ್ವರ ಬಂಧನ
ಹೊನ್ನಾವರ; ತಾಲೂಕಿನ ಹಳದೀಪುರ ಕನ್ನಡ ಶಾಲೆಯ ಸಮೀಪ ಸಾರ್ವಜನಿಕ ಲಾಭಕ್ಕಾಗಿ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಹೊನ್ನಾವರ ಪೋಲಿಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ಇರ್ವರನ್ನು ಬಂಧಿಸಿದ್ದು, ಐವರು ಪರಾರಿಯಾಗಿದ್ದಾರೆ.೩೮೬೦ ನಗದು ಹಾಗೂ ಇಸ್ಟೀಟ್ ಎಲೆ ಹಾಗೂ ಇತರೆ ಸಲಕರಣೆಗಳನ್ನು ವಶಕ್ಕೆ ಪಡೆಯಲಾಗಿದೆ. ಪಿಎಸೈ ಶಶಿಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದು, ಪರಾರಿಯಾದವರ ಪತ್ತೆ ಕಾರ್ಯ … [Read more...] about ಅಂದರ್ ಬಾಹರ್ ಜೂಜಾಟ; ಇರ್ವರ ಬಂಧನ
ದನ ಕಡಿದ ಪ್ರಕರಣ ಮುಖ್ಯ ಆರೋಪಿ ಬಂಧನ
ಶಿರಸಿ : ತಾಲೂಕಿನ ಗೌಡಳ್ಳಿಯಲ್ಲಿ ಅಕ್ರಮವಾಗಿ ದನವನ್ನು ಕಡಿದ ಪ್ರಕರಣಕ್ಕೆ ಸಂಬAಧಿಸಿ ಮುಖ್ಯ ಆರೋಪಿ ಗೌಡಳ್ಳಿಯ ಅಬ್ದುಲ್ ಮತ್ತಲಿಬ್ ತಂದೆ ಅಬ್ದುಲ್ ರೆಹಮಾನ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.ಈತನು ಗೌಡಳ್ಳಿಯ ಉರ್ದು ಶಾಲೆಯ ಹಿಂಭಾಗದ ಕಾಡಿನಲ್ಲಿ ಆಕಳನ್ನು ಕಡಿದ ಆರೋಪ ಎದುರಿಸುತ್ತಿದ್ದ. ಇತನ ಜೊತೆಗಿದ್ದ ಇನ್ನೊರ್ವ ಆರೋಪಿಯನ್ನು ಪೋಲಿಸರು ಕೆಲ ದಿನಗಳ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಬಂಧಿಸಿದ್ದರು. … [Read more...] about ದನ ಕಡಿದ ಪ್ರಕರಣ ಮುಖ್ಯ ಆರೋಪಿ ಬಂಧನ
ಕಾರ್ ಚಾಲಕನ ಅಜಾಗರೂಕತೆಯ ಚಾಲನೆ;ಎರಡು ಬೈಕ್ ಗೆ ಢಿಕ್ಕಿ
ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ ತಾಲೂಕಿನ ಖರ್ವಾ ಕ್ರಾಸ್ ಸಮೀಪ ಕಾರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಎರಡು ಬೈಕ್ ಗೆ ಢಿಕ್ಕಿ ಸಂಭವಿಸಿ ಸವಾರರು ಗಂಭೀರ ಗಾಯಾಳುವಾದ ಘಟನೆ ರವಿವಾರ ನಡೆದಿದೆ. ಆರೋಪಿತ ಚಾಲಕ ಬೆಂಗಳೂರಿನ ನಾಗದೇವನಹಳ್ಳಿಯ ಅಜೇಯ ಚಂದ್ರಶೇಖರ ಕೆ.ಎಂ ಎಂದು ಗುರುತಿಸಲಾಗಿದೆ.ಗೇರುಸೊಪ್ಪಾದಿಂದ ಹೊನ್ನಾವರ ಮಾರ್ಗವಾಗಿ ಅತಿವೇಗ ಹಾಗು ನಿರ್ಲಕ್ಷತನದಿಂದ ಚಲಾಯಿಸಿ ಕೊಂಡು ಬಂದು ಖರ್ವಾ ಕ್ರಾಸ್ ಹತ್ತಿರ ಒಮ್ಮೆಲೆ ಕಾರನ್ನು ತನ್ನ … [Read more...] about ಕಾರ್ ಚಾಲಕನ ಅಜಾಗರೂಕತೆಯ ಚಾಲನೆ;ಎರಡು ಬೈಕ್ ಗೆ ಢಿಕ್ಕಿ