• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಕತ್ತಿಯಿಂದ ಕತ್ತು ಸೀಳಿ ತಂದೆಯನ್ನೇ ಹತ್ಯೆಗೈದ ಪುತ್ರ!

October 27, 2021 by Deepika Leave a Comment

ಕುಮಟಾ : ಕುಡಿತದ ಚಟ ಹೊಂದಿದ್ದ ಯುವಕ ಕ್ಷಲ್ಲಕ ಕಾರಣಕ್ಕೆ ತಂದೆಯೊAದಿಗೆ ಜಗಳ ತೆಗೆದು, ಕೊನೆಗೆ ಕತ್ತಿಯಿಂದ ಕಡಿದು ಮಾಡಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಸಂತೇಗುಳಿ ಗ್ರಾಮದಲ್ಲಿ ನಡೆದಿದೆ.ರಾಮಚಂದ್ರ ಗೌಡ (55) ಕೊಲೆಯಾದ ದುರ್ದೈವಿಯಾಗಿದ್ದಾನೆ. ಆರೋಪಿ ಶ್ರೀಕಾಂತ ಗೌಡ ಪ್ರತಿನಿತ್ಯ ಕುಡಿದು ಒಂದು ಸಣ್ಣ ಸಣ್ಣ ವಿಷಯಕ್ಕೆ ಮನೆಯಲ್ಲಿ ಅಪ್ಪ ಅಮ್ಮನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.ನಿನ್ನೆ (ಅ.25) ದಿನ … [Read more...] about ಕತ್ತಿಯಿಂದ ಕತ್ತು ಸೀಳಿ ತಂದೆಯನ್ನೇ ಹತ್ಯೆಗೈದ ಪುತ್ರ!

ಉದ್ಯಮಿಗೆ ಜೀವ ಬೆದರಿಕೆ ಭಟ್ಕಳದ ಉಗ್ರಗಾಮಿ ಪತ್ನಿಯ ಬಂಧನ!

October 23, 2021 by bkl news Leave a Comment

ಪದೇಪದೇ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸುದ್ದಿಯಾಗುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ … [Read more...] about ಉದ್ಯಮಿಗೆ ಜೀವ ಬೆದರಿಕೆ ಭಟ್ಕಳದ ಉಗ್ರಗಾಮಿ ಪತ್ನಿಯ ಬಂಧನ!

ದನ ಕಡಿಯುತ್ತದ್ದ ಓರ್ವನ ಬಂಧನ ಉಳಿದವರಿಗಾಗಿ ಹುಡುಕಾಟ

October 22, 2021 by Deepika Leave a Comment

ಶಿರಸಿ: ಅಕ್ರಮವಾಗಿ ದನ ಕಡಿಯುತ್ತಿರಯವಾಗಲೇ ಇಲ್ಲಿನ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ ಘಟನೆ ಇಲ್ಲಿನ ಗೌಡಳ್ಳಿ ಗ್ರಾಮದ ಉರ್ದು ಶಾಲೆ ಹಿಂಭಾಗದಲ್ಲಿ ನಡೆದಿದೆ. ನಜೀರ್ ಅಹಮ್ಮದ್ ಪಿಒರ್ ಸಾಬ್ ಅಬ್ದುಲ್ ವಾಹಿದ್ ಸಾಬ್ ಬಂಧಿತ ಆರೋಪಿಯಾಗಿದ್ದಾನೆ.ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ್ದು, ಮಾಂಸಕ್ಕಾಗಿ ಕಡಿಯಲು ಉಪಯೋಗಿಸಿದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು, ಕರ್ನಾಟಕ ಜಾನುವಾರು ಹತ್ಯೆ … [Read more...] about ದನ ಕಡಿಯುತ್ತದ್ದ ಓರ್ವನ ಬಂಧನ ಉಳಿದವರಿಗಾಗಿ ಹುಡುಕಾಟ

ಯಲ್ಲಾಪುರ ಪೊಲೀಸರಿಂದ ಎಮ್ಮೆಗಳ ರಕ್ಷಣೆ

October 18, 2021 by Jayaraj Govi Leave a Comment

ಯಲ್ಲಾಪುರ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ೧೦ ಎಮ್ಮೆಗಳನ್ನು ಯಲ್ಲಾಪುರ ಪೊಲೀಸರು ರಕ್ಷಿಸಿದ ಘಟನೆ ಪಟ್ಟಣದ ರಾ.ಹೆ. ೬೩ರ ಜೋಡಕೆರೆ ಬಳಿ ರವಿವಾರ ಸಂಜೆ ನಡೆದಿದೆ.ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಂದಾಜು ೬ ಲಕ್ಷ ಮೌಲ್ಯದ ೧೦ ಸುರ್ತಿ ತಳಿಯ ಎಮ್ಮೆಗಳನ್ನು ಪೊಲೀಸರು ರಕ್ಷಿಸಿ, ೩ ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟçದ ಅಹಮ್ಮದನಗರ ಜಿಲ್ಲೆಯ … [Read more...] about ಯಲ್ಲಾಪುರ ಪೊಲೀಸರಿಂದ ಎಮ್ಮೆಗಳ ರಕ್ಷಣೆ

ಅಂತರ್‌ರಾಜ್ಯ ಕಳ್ಳರ ಬಂಧನ

October 16, 2021 by Jayaraj Govi Leave a Comment

ಯಲ್ಲಾಪುರ : ಕಳೆದ ವರ್ಷ ಮಾರ್ಚನಲ್ಲಿ ತಾಲೂಕಿನ ಹಿತ್ಲಳ್ಳಿಯ ಜಾಗನಮನೆಯಲ್ಲಿ ನಡೆದ ಸರಣಿ ಮನೆಗಳ್ಳತನಕ್ಕೆ ಸಂಬAಧಿಸಿದAತೆ ತಲೆಮರಿಸಿಕೊಂಡಿದ್ದ ಇಬ್ಬರು ಅಂತರ್‌ರಾಜ್ಯ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.ಕಳೆದ ವರ್ಷ ಮಾರ್ಚ್ನಲ್ಲಿ ಹಿತ್ಲಳ್ಳಿಯ ನಾಗರಾಜ ಗಣೇಶ ಹೆಗಡೆ ಹಾಗೂ ಗೋಪಾಲ ದೇವೇಂದ್ರ ಹೆಗಡೆ ಅವರ ಮನೆಗೆ ರಾತ್ರಿ ವೇಳೆ ನುಗ್ಗಿ ದರೋಡೆ ಮಾಡಿರುವ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಕುರಿತು … [Read more...] about ಅಂತರ್‌ರಾಜ್ಯ ಕಳ್ಳರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar