• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

March 5, 2023 by Sachin Hegde Leave a Comment

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆಶಿರಸಿ:ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.ತೆರೆಯುವಂತೆ ಹೇಳಿಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

February 24, 2023 by Sachin Hegde Leave a Comment

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ. ಒಂದೇ … [Read more...] about  ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ

January 18, 2023 by Deepika Leave a Comment

ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 10 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು.ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು … [Read more...] about ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

January 17, 2023 by Deepika Leave a Comment

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು.ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

January 11, 2023 by Deepika Leave a Comment

ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

ಕಾಯಿಲ್ ಸ್ಟರ್ಶಿಸಿ ಯುವತಿ ಸಾವುಬೆಂಗಳೂರು : ನೀರು ಕಾಯಿಸುವ ಕಾಯಿಲ್ ಸ್ಪರ್ಶಿಸಿದ್ದರಿಂದ ವಿದ್ಯತ್ ತಗುಲಿ ಗಾಯಿತ್ರಿ ಹೆಗಡೆ (22) ಎಂಬುವರು ಮೃತಪಟ್ಟಿದ್ದು. ಈ ಸಂಬAಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿಯ ಗಾಯತ್ರಿ ಲೆಕ್ಕ ಪರಿ ಶೋಧಕರ (ಸಿ.ಎ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಮರಿಯಪ್ಪನ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ಪೊಲೀಸರು … [Read more...] about ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar