• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ

September 30, 2021 by Deepika Leave a Comment

ಹೊನ್ನಾವರ : ತಾಲೂಕಿನ ನಿಲ್ಕೋಡಿನಲ್ಲಿ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ ಕಂಡಿದೆ. ಘಟನೆಯಲ್ಲಿ ದತ್ತಾತ್ರೇಯ ಪರಮೇಶ್ವರ ಹೆಗಡೆ (72) ಇವರು ಮೃತಪಟ್ಟಿದ್ದಾರೆ. ಆರೋಪಿ ಸುಬ್ರಾಯ ಗಣೇಶ ಹೆಗಡೆ ಸೋಮವಾರ ರಾತ್ರಿ ದತ್ತಾತ್ರೇಯ ಹೆಗಡೆಯವರಿಗೆ ಕತ್ತಿಯಿಂದ ಹಲ್ಲೆ ಮಾಡಿದ್ದು, ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆರೊಗ್ಯದಲ್ಲಿ ಏರುಪೇರಾದಾಗ ಹೊರ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ … [Read more...] about ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ

ಪ್ರವಾಸಿ ವೀಸಾದಡಿ ಬಂದು ಆಫ್ರಿಕನ್ನರಿಂದ ಡ್ರಗ್ಸ್ ದಂಧೆ

September 29, 2021 by Deepika Leave a Comment

ಬೆAಗಳೂರು : ನಗರದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಚಿನೋನಿ ಮತ್ತು ಕ್ಲೆವಿಯನ್ ಬಂಧಿತರಾಗಿದ್ದು,10 ಲಕ್ಷ ಮೌಲ್ಯದ 31 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಹೊರಮಾವು ಸಿಎಂ ಆರ್ ಲೇಔಟ್ 5ನೇ ಅಡ್ಡ ರಸ್ತೆ ಬಾಡಿಗೆ ಮನೆ ಮಡಿಕೊಂಡು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದರು.ಈ ಬಗ್ಗೆ ಖಚಿತ ಮಾಹಿತಿ ಪಡೆದು … [Read more...] about ಪ್ರವಾಸಿ ವೀಸಾದಡಿ ಬಂದು ಆಫ್ರಿಕನ್ನರಿಂದ ಡ್ರಗ್ಸ್ ದಂಧೆ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

September 29, 2021 by bkl news Leave a Comment

ಭಟ್ಕಳ : ತಾಲೂಕಿನ ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಚರಣೆ‌ ನಡೆಸಿ ಬಂಧಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಂಧಿತ ಆರೋಪಿ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಎಂದು ತಿಳಿದು ಬಂದಿದ್ದು ಆರೋಪಿಗಳು  ಮಂಗಳವಾರ ರಾತ್ರಿ ಭಟ್ಕಳ ರೈಲ್ವೇ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾವನ್ನು ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಮಾದಕ ವಸ್ತುವಾದ … [Read more...] about ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಹಾಡಹಗಲೇ ಕಾನಗೋಡ ಶ್ರೀ ಚೆನ್ನಕೇಶವ ದೇವಾಲಯ ಕಳ್ಳತನ – ಕಾಣಿಕೆ ಹುಂಡಿ, ಗಂಟೆಗಳನ್ನು ಕದ್ದೊಯ್ದ ಕಳ್ಳರು

September 23, 2021 by Vishwanath Shetty Leave a Comment

ಹೊನ್ನಾವರ  :ತಾಲೂಕಿನ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಜಲವಳ್ಳಿ ಗ್ರಾಮದ ಕಾನಗೋಡದಲ್ಲಿರುವ ಶ್ರೀ ಚೆನ್ನಕೇಶವ ದೇವಾಲಯದ ಎರಡು ಕಾಣಿಕೆ ಹುಂಡಿ ಹಾಗೂ ದೇವಾಲಯದಲ್ಲಿದ್ದ ಗಂಟೆಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ.ರವಿವಾರದ ಅನಂತ ಚತುರ್ದಶಿ ಉತ್ಸವಕ್ಕೆ ನಾಡಿನೆಲ್ಲೆಡೆಯಿಂದ ಸಹಸ್ರಾರು ಭಕ್ತರು ದೇವಾಲಯಕ್ಕೆ ಬೇಟಿ ನೀಡಿ ಶ್ರೀದೇವರಿಗೆ ಪೂಜೆ ಸಲ್ಲಿಸಿದ್ದರು. ಅನಂತ ನೋಪಿ ಸಂಪನ್ನವಾದ ಒಂದು ದಿನದಲ್ಲಿಯೇ  ಅದೂ ಹಾಡಹಗಲೇ ಕಳ್ಳತನ ಘಟನೆ … [Read more...] about ಹಾಡಹಗಲೇ ಕಾನಗೋಡ ಶ್ರೀ ಚೆನ್ನಕೇಶವ ದೇವಾಲಯ ಕಳ್ಳತನ – ಕಾಣಿಕೆ ಹುಂಡಿ, ಗಂಟೆಗಳನ್ನು ಕದ್ದೊಯ್ದ ಕಳ್ಳರು

ಗಾಂಜಾ ಬೆಳೆದ ಇಬ್ಬರ ಬಂಧನ

September 22, 2021 by Deepika Leave a Comment

ವಿರಾಜಪೇಟೆ : ನಿರ್ಮಾಣ ಹಂತದಲ್ಲಿರುವ ಮನೆಯ ಅವರಣದಲ್ಲೇ ಗಾಂಜಾ ಗಿಡ ಬೆಳೆದ ಪಶ್ಚಿ ಬಂಗಾಳ ಮೂಲದ ಇಬ್ಬರ ಕಾರ್ಮಿಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಪಶ್ಚಿಮ ಬಂಗಾಳ ಮೂಲದವರು ಮತ್ತು ಹಾಲಿ ನಗರದ ಸಿಲ್ವ ನಗರದ ನಿವಾಸಿ ಇಸ್ಮಾಯಿಲ್ ಎಂಬವರ ನಿರ್ಮಾಣ ಹಂತದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಮೊಹಮ್ಮದ್ ಅಬ್ದುಲ್ ರಖೀಬ್ (28)ಮತ್ತು ಸಲೀಂ ಶೇಖ್ (33) ಬಂಧಿತ … [Read more...] about ಗಾಂಜಾ ಬೆಳೆದ ಇಬ್ಬರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar