• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

August 12, 2021 by Sachin Hegde Leave a Comment

ಮುಂಬೈ: 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆಮಾಡಿರುವ ಘಟನೆ ಥಾಣೆಯಲ್ಲಿ ಪೆÇಲೀಸ್ ತನಿಖೆಯಿಂದ ಬೆಳಕಿಗೆಬಂದಿದೆ.ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದುಆಸೆ. ಆದರೆ ಅದು ಮಗಳಿಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ�ಮಗಳ ನಡುವೆ ಜಗಳ ಆಗುತ್ತಿತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧಪೆÇಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳುಹಿಸಿದ್ದರು.ನಂತರ ಜುಲೈ 30ರಂದು … [Read more...] about ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

August 12, 2021 by Jayaraj Govi Leave a Comment

ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಬಳಿಯ ಕೃಷ್ಣಗದ್ದೆ ಬಸ್ ತಂಗುದಾಣದ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಮಾರು 35-40 ವರ್ಷದ ವ್ಯಕ್ತಿಯ ಶವ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶವ ಕೊಳೆತು ಹೋಗಿದೆ. ಈತ 7-8 ದಿವಸಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.ಪಕ್ಕದಲ್ಲೇ ಚಪ್ಪಲಿ, ಬ್ಯಾಗ್, ರಗ್, ಟವೆಲ್ ಇತರ ಸಾಮಗ್ರಿಗಳು ಬಿದ್ದಿವೆ. … [Read more...] about ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

ಬೇಟೆಗೆ ಹೊರಟ ನಾಲ್ವರ ಬಂಧನ

August 11, 2021 by Deepika Leave a Comment

ಶಿರಸಿ : ಲೈಸೆನ್ಸ್ ಇಲ್ಲದವನ ಕೈಗೆ ಬಂದೂಕು ನೀಡಿ ಕಾಡು ಪ್ರಾಣಿ ಬೇಟಿ ನಡೆಸುತ್ತಿದ್ದ ನಾಲ್ವರನ್ನು ಶಿರಸಿ ಮಾರುಕಟ್ಟೆ ಠಾಣೆ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸಿ ಆರೋಪಿತರಿಂದ ಬಂದೂಕು ಹಾಗೂ ಮಾರುತಿ 800 ಕಾರನ್ನು ವಶಕ್ಕೆ ಪಡೆದಿಕೊಂಡ ಘಡನೆ ಸೋಮವಾರ ಸಡೆದಿದೆ. ಹಿಪ್ಪೂರ್ ರೆಹಮಾನ್ ಮೊಹಮ್ಮದ್ ಹಲಿ ಕಸ್ತೂರಬಾ ನಗರ ಶಿರಸಿ, ಅಬ್ದುಲ್ ರಜಾಕ್ ಅಬ್ದುಲ್ ವಾಹೀದ ನೆಹರುನಗರ ಶಿರಸಿ, ಇನಾಯತ್ ಖಾನ್ ಉಡಾನ್ ಖಾನ್ ನೆಹರುನಗರ ಶಿರಸಿ ಹಾಗೂ ಮೋಹಮ್ಮದ ಇಸ್ಮಾಯಿಲ್ … [Read more...] about ಬೇಟೆಗೆ ಹೊರಟ ನಾಲ್ವರ ಬಂಧನ

ಬೀಚ್ ಸಮೀಪದ ಮನೆಯಲ್ಲಿ ಚಿನ್ನಾಭರಣ,ನಗದು ಕಳ್ಳತನ : ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

August 11, 2021 by bkl news Leave a Comment

ಭಟ್ಕಳ: ಮುರುಡೇಶ್ವರ ನವೀನ ಬೀಚ್ ಸಮೀಪದ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದು ಸಾವಿರಾರು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿ ಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಮಂಗಳವಾರ ಮುರುಡೇಶ್ವರ ಪೋಲಿಸ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನವಾದ ಮನೆಯ ಮಾಲೀಕನನ್ನು ಮೋಹ್ಮದ್ ಸೋಯಾಬ್ ಎಂದು ತಿಳಿದು ಬಂದಿದ್ದು. ಇವರು ತಮ್ಮ ಕುಟುಂದ ಸಮೇತ ಆ.02 ರಂದು ತಮ್ಮ ಸಂಬಂದಿಕರ ಮನೆಗೆ ತೆರಳಿ ಆ.4 ರಂದು ಮನೆಗೆ ಮರಳಿ ಬಂದಾಗ 88 … [Read more...] about ಬೀಚ್ ಸಮೀಪದ ಮನೆಯಲ್ಲಿ ಚಿನ್ನಾಭರಣ,ನಗದು ಕಳ್ಳತನ : ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ

August 10, 2021 by Sachin Hegde Leave a Comment

ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ; ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಆದ ಸುಲಿಗೆ ಪ್ರಕರಣ, ಬೆಡಸಗಾಂವ ಹಾಗೂ ಕಲಕೊಪ್ಪ ಗ್ರಾಮದಲ್ಲಾದ ಮನೆಕಳ್ಳತನ ಮತ್ತು ಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನವನ್ನು ಕಳ್ಳತನ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಮೇಲಿಂದ ಮೇಲೆ ಆದ ಕಳ್ಳತನ ಹಾಗೂ ಸುಲಿಗೆ ಮಾಡಿದ … [Read more...] about ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar