ಭಟ್ಕಳ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕುವಿನಿಂದ ಇರಿದು ಗಾಯಪಡಿಸಿದ್ದಲ್ಲದೇ, ಜಾತಿ ಹೆಸಸರು ಹೇಳಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿರುವ ಬಗ್ಗೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಾಲೂಕಿನ ಹೆಬಳೆ ಗಾಂಧಿನಗರದ ಜಗದೀಶ ವಾಸು ಮೊಗೇರ ಹಾಗೂ ಇಲ್ಲಿನ ಹುರುಳಿಸಾಲ ನಿವಾಸಿ ಈಶ್ವರ ಸಣ್ಣತಮ್ಮ ರಾಮಾ ನಾಯ್ಕ ಎಂದು ಗುರುತಿಸಲಾಗಿದೆ. ಆರೋಪಿಗಳು ದಿನೇಶ ಗೊಂಡ ಹಾಗೂ … [Read more...] about ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕು ಇರಿತ : ಇಬ್ಬರ ಬಂಧನ
Crime
ಮಾಂಸದಾಸೆಗ ಮೇಯಲು ಬಿಟ್ಟ ಆಕಳನ್ನು ತುಂಡು ತುಂಡಾಗಿ ಕತ್ತರಿಸಿದ ಪಾಪಿ ಗೋ ಭಕ್ಷಕರು
ಭಟ್ಕಳ: ಯಾರೋ ಕಿಡಿಗೇಡಿಗಳು ಮಾಂಸದಾಸೆಗೆ ಮೇಯಲು ಬಿಟ್ಟ ಆಕಳನ್ನು ಕತ್ತರಿಸಿ ಮಾಂಸ ತಯಾರಿಸುತ್ತಿದ್ದ ವೇಳೆ ಆಕಳು ಮಾಲೀಕನನ್ನು ಕಂಡು ಕಿಡಿಗೇಡಿಗಳು ಓಡಿ ಹೋದ ಘಟನೆ ತಾಲೂಕಿನ ಸಾಗರ ರಸ್ತೆಯ ಕೋಟಖಂಡ ಗುಡ್ಡೆ ಕಟ್ಟೆ ಸಮೀಪ ನಡೆದಿದೆ. ತಾಲೂಕಿ ಕೋಟಖಂಡ ನಿವಾಸಿಯಾದ ಆಕಳು ಮಾಲೀಕ ಬಡಿಯಾ ಸುಣ್ಣ ಗೊಂಡ ಬೆಳಿಗ್ಗೆ ಮೇಯಲು ಬಿಟ್ಟ ಆಕಳು ಸಂಜೆಯಾದರು ಮನೆಗೆ ಬರದ ಹಿನ್ನೆಲೆ ಸಾಗರ ರಸ್ತೆಯ ಗುಡ್ಡೆ ಕಟ್ಟೆ ಸಮೀಪ ಹುಡುಕಿಕೊಂಡು ಹೋದ ವೇಳೆ ನಂಬರ ಪ್ಲೇಟ್ ಇಲ್ಲದ … [Read more...] about ಮಾಂಸದಾಸೆಗ ಮೇಯಲು ಬಿಟ್ಟ ಆಕಳನ್ನು ತುಂಡು ತುಂಡಾಗಿ ಕತ್ತರಿಸಿದ ಪಾಪಿ ಗೋ ಭಕ್ಷಕರು
ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಸಹೋದರನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂದಿಸಿದ ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ .ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಮುಟ್ಟಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಸಹೋದರರಿಬ್ಬರು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ … [Read more...] about ಅಕ್ರಮವಾಗಿ ಕೋಣಗಳ ಸಾಗಾಟ ಸಹೋದರರಿಬ್ಬರ ಬಂಧನ
ಸಿಸಿಬಿ ಪೊಲೀಸ್ ರಿಂದ 38 ಅಕ್ರಮ ವಲಸಿಗರ ವಶಕ್ಕೆ, ಮಾದಕ ವಸ್ತುಗಳು ಜಪ್ತಿ
ಬೆಂಗಳೂರು;ಮಾದಕವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಸಿಸಿಬಿ ಪೊಲೀಸ್ ರುಗುರುವಾರ ಬೆಳಿಗ್ಗೆ ನಗರದಲ್ಲಿ ನೆಲೆಸಿರುವ 60 ವಿದೇಶಿ ಪ್ರಜೆಗಳ ಮನೆ ಮೇಲೆ ದಾಳಿನಡೆಸಿದ್ದಾರೆ. ದಾಳಿ ವೇಳೆ ಮಾದಕವಸ್ತು ಹೊಂದಿದ್ದ ಇಬ್ಬರನ್ನು ಬಂಧಿಸಿ ಅಕ್ರಮವಾಗಿ ನೆಲೆಸಿದ್ದ 38 ಮಂದಿ ವಿದೇಶಿಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ದಾಳಿ ವೇಳೆ ಇಬ್ಬರು ವಿದೇಶಿ ಪ್ರಜೆಗಳ ಮನೆಯಲ್ಲಿದ್ದ 90 ಎಕ್ಸ್’ಟಿಸಿ ಮಾತ್ರಗೆಳು ಹಾಗೂ 25 ಗ್ರಾಂ ಗಾಂಜಾಜಪ್ತಿ … [Read more...] about ಸಿಸಿಬಿ ಪೊಲೀಸ್ ರಿಂದ 38 ಅಕ್ರಮ ವಲಸಿಗರ ವಶಕ್ಕೆ, ಮಾದಕ ವಸ್ತುಗಳು ಜಪ್ತಿ
ಮಕ್ಕಳ ಕಳ್ಳಸಾಗಣೆ ಮಾಡಿದ ಮೂವರ ಬಂಧನ
ಬೆಂಗಳೂರು:ಜುಲೈ 9 ರಂದು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಬಿಹಾರದಿಂದ ಬೆಂಗಳೂರಿಗೆ 8 ಬಾಲಕರನ್ನು ಕಳ್ಳಸಾಗಣೆ ಮಾಡಿ ಬಾಲ ಕಾರ್ಮಿಕ ಪದ್ಧತಿಗೆ ಒತ್ತಾಯಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸ್ ರು ಮೂವರನ್ನು ಬಂಧಿಸಿದ್ದಾರೆ.ಮಕ್ಕಳನ್ನು ಧಾನಪುರ ಎಕ್ಸ್ ಪ್ರೆಸ್ ನಲ್ಲಿ ಕರೆ ತಂದಿದ್ದರು, ಆರೋಪಿಗಳು ಹಾಸನ ಜಿಲ್ಲೆಯ ಸೋಮಲಾಪುರ ಗ್ರಾಮದಲ್ಲಿ ಅಡಗಿಕೊಂಡಿದ್ದರು. ಕೃಷ್ಣ ಸಹಾನಿ, ಮೋಹನ್ ಸಹಾನಿಯಾ ಮತ್ತು ಜಿತೇಂದರ್ ಬಂಧಿತ ಅರೋಪಿಗಳು. … [Read more...] about ಮಕ್ಕಳ ಕಳ್ಳಸಾಗಣೆ ಮಾಡಿದ ಮೂವರ ಬಂಧನ