ಹೊನ್ನಾವರ ತಾಲೂಕನ್ನು ಬೆಚ್ಚಿ ಬೀಳಿಸಿದ್ದ ಭಾನುವಾರ ನಡೆದ ಯುವಕನ ಮರ್ಡರ್ ಕೇಸ್ ಸಂಭದ ಕೊಲೆಗಡುಕನನ್ನು ಬಂಧಿಸಿರುವ ಪೊಲೀಸರು ಕೊಲೆಯಾದವನ ಒಡಹುಟ್ಟಿದ ಸಹೋದರನೇ ಕೊಲೆಮಾಡಿದ್ದಾನೆನ್ನುವುದನ್ನು ದೃಢಪಡಿಸಿದ್ದಾರೆ.ಕೊಲೆಯಾದ ಯುವಕ ಅರ್ಜುನ ಶಂಕರ ಮೇಸ್ತನ ಅಣ್ಣ ಕೃಷ್ಣ ಶಂಕರ ಮೇಸ್ತ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ತಾಯಿಯ ಜೊತೆ ಇಬ್ಬರು ಸಹೋದರರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹಿರಿಯವನಾದ ಕೃಷ್ಣ ಎಲ್ಲಿಯೂ ಕೆಲಸಕ್ಕೆ ಹೋಗದೆ ಉಂಡಾಡಿ ಗುಂಡನಂತೆ … [Read more...] about ಒಡಹುಟ್ಟಿದವನನ್ನೆ ಕೊಲೆಗೈದ ಸಹೋದರನ ಬಂಧನ
Crime
ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ
ದಾವಣಗೆರೆ;ಆನ್ಲೈನ್ ಬ್ಯಾಂಕಿಂಗ್ ಪಾಸ್ವರ್ಡ್ ಬ್ಲಾಕ್ ಆಗಿದೆ ಎಂದು ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ ಮಾಡಿದ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಎಸ್ ಕೃಷ್ಣನ್ ಉನ್ನಿತನ್ ಅವರು ಕೇರಳದ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಎಸ್ .ಬಿ .ಖಾತೆ ಹೊಂದಿದ್ದು .ಪಾಸ್ವರ್ಡ್ ಸರಿಪಡಿಸಲು ಕಸ್ಟಮರ್ ಕೇರ್ ಗೆ ಫೋನ್ ಮಾಡಿದಾಗ ಎಲ್ಲಾ ವಿವರವನ್ನು ನೀಡಿದರು .ಬುದುವಾರ ಬ್ಯಾಂಕಿನ ಸಿಬ್ಬಂದಿ ಕರೆಮಾಡಿ ಹೌಸಿಂಗ್ ಲೋನ್ … [Read more...] about ಕಸ್ಟಮರ್ ಕೇರಿಗೆ ಫೋನ್ ಮಾಡಿದ ವ್ಯಕ್ತಿಯಿಂದ ಓಟಿಪಿ ನಂಬರ್ ಪಡೆದು 13.45 ಲಕ್ಷ ವಂಚನೆ
ಕಾರಿನಲ್ಲಿ ಹೈಟೆಕ್ ಗೋಕಳವು ; ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸರೆ
ಶಿರಸಿ;ನಗರದ ಮರಾಠಿ ಕೊಪ್ಪದಲ್ಲಿ ಶುಕ್ರವಾರ ಬೆಳಗ್ಗೆ ಜಾವ 3.50ಕೆ ಹುಂಡೈ ಕ್ರೆಟಾ ಕಾರಿನಲ್ಲಿ ಹೈಟೆಕ್ ಗೋ ಕಳ್ಳತನ ನಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳತನದ ದೃಶ್ಯಾವಳಿ ಸರಿಯಾಗಿದೆ. ರಸ್ತೆಯ ಬದಿಯಲ್ಲಿ ಮಲಗಿದ್ದ ಎರಡು ಆಕಳುಗಳನ್ನು ಕೆಲವೇ ನಿಮಿಷಗಳಲ್ಲಿ ಕ್ರೇಟಾ ಕಾರಿನಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.ಕೃತ್ಯ ಕಣ್ಣಾರೆ ಕಂಡ ನಗರಸಭಾ ವಾಟರ್ ಮ್ಯಾನ್ ನ್ನಿಂದ … [Read more...] about ಕಾರಿನಲ್ಲಿ ಹೈಟೆಕ್ ಗೋಕಳವು ; ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸರೆ
ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ
ಕಾರವಾರಾ;ಇಲ್ಲಿನ ಕೊಡಿ ಭಾಗ ಸಾಗರದರ್ಶನ ಸಭಾಂಗಣದ ಹಿoಭಾಗದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಸಂಕ್ರಿ ವಾಡದ ರಿಜ್ವಾನ್ ಅಕ್ಬರ್ ಶೇಕ್ ಗುನಗಿ ವಾಡದ ಸಾಹಿಲ್ ನಾದರ್ ಬಾಷಾ ಶೇಕ್ ಬಂದಿದ್ದರು. 3.20 ಲಕ್ಷರೂ ಮೌಲ್ಯದ ಸುಮಾರು ಮೂರು ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇಬ್ಬರು ಕಾರವಾರದಲ್ಲಿ ಪ್ರಮುಖ ಮಾರಾಟಗಾರರಾಗಿದ್ದು. ಪುಣೆಯಿಂದ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. … [Read more...] about ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ
ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ
ಯಲ್ಲಾಪುರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ವ್ಯಕ್ತಿಯೋರ್ವನನ್ನು ಆತನ ಹೆಂಡತಿಯ ಮನೆಯವರೇ ಕೊಲೆ ಮಾಡಿದ ಘಟನೆ ತಾಲೂಕಿನ ಚಿಕ್ಕ ಮಾವಳ್ಳಿ ಎಂಬಲ್ಲಿ ನಡೆದಿದೆ.ರಾಜೇಶ್ ನಾಯ್ಕ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು ಈತ ಆಗಾಗ ಆಸ್ತಿ ವಿಷಯವಾಗಿ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ತೆಗೆದು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಹೆಂಡತಿ ಮನೆಯವರು ರಾಜೇಶನನ್ನು ಗುದ್ದಲಿಯಿಂದ ಹೊಡೆದು ಕೊಲೆ ಮಾಡಿ ಸುಟ್ಟು … [Read more...] about ಆಸ್ತಿ ವಿಚಾರಕ್ಕೆ ವಿವಾಹಿತbವ್ಯಕ್ತಿಯೋರ್ವನ ಆತನ ಪತ್ನಿ ಮನೆಯವರಿಂದಲೇ ಹತ್ಯೆ




