• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ :ಇಬ್ಬರ ಬಂಧನ

July 6, 2021 by bkl news Leave a Comment

ಭಟ್ಕಳ : ತಾಲೂಕಿನ ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ ಮಧ್ಯಾಹ ಮುರುಡೇಶ್ವರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಬೈಂದೂರು ತಾಲೂಕಿನ ಶಿರೂರು ಮೂಲದವರಾದ ಮಹಮ್ಮದ್ ಝಹೇರ ಹಾಗೂ ಅಪ್ನಾನ ಅಹ್ಮದ್ ಎಂದು ತಿಳಿದು ಬಂದಿದೆ. ಇವರು ಬೈಲೂರು ಗ್ರಾಮದ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ 8 ಸಾವಿರ ಮೌಲ್ಯದ 518 ಗ್ರಾಮ್ ತೂಕದ ಗಾಂಜಾ ಮಾದಕ … [Read more...] about ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ :ಇಬ್ಬರ ಬಂಧನ

ಅಂತರ್ ಜಿಲ್ಲಾ ಕಳ್ಳರ ಬಂಧನ :ಲಕ್ಷಾಂತರ ಮೌಲ್ಯದ ಸ್ವತ್ತು ವಶ

July 5, 2021 by Jayaraj Govi Leave a Comment

ಯಲ್ಲಾಪುರ: ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಲಾಗಿದೆ.ಧಾರವಾಡ ಲಕ್ಷ್ಮೀ ಸಿಂಗಂನಕೇರಿ ನಿವಾಸಿ ಹಾಲಿ ಕಾರವಾರದ ಶಿರವಾಡದಲ್ಲಿ ವಾಸವಾಗಿದ್ದ ಹುಲಗಪ್ಪ … [Read more...] about ಅಂತರ್ ಜಿಲ್ಲಾ ಕಳ್ಳರ ಬಂಧನ :ಲಕ್ಷಾಂತರ ಮೌಲ್ಯದ ಸ್ವತ್ತು ವಶ

ಅಕ್ರಮವಾಗಿ ಬ್ರಹತ್ ಆಕಾರದ 9 ಎತ್ತುಗಳ ಸಾಗಾಟ; ರಕ್ಷಣೆ ಮಾಡಿದ ಪೊಲೀಸರು

July 4, 2021 by bkl news Leave a Comment

ಭಟ್ಕಳ: ಹಿಂಸಾತ್ಮಕವಾಗಿ 9 ಎತ್ತುಗಳನ್ನು  ಸಾಗಿಸುತ್ತಿದ್ದ  ವಾಹನವೊಂದನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಭಾನವಾರ ಇಲ್ಲಿನ ಬಂದರ ರೋಡ 6ನೇ ಕ್ರಾಸ್ ಸಮೀಪ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ  ಆರೋಪಿ ಪರಾರಿಯಾಗಿದ್ದುಆರೋಪಿಗಳನ್ನಾಗಿ ಮೋಹಿದ್ದೀನ್ ಪಾತೀಮಿ,ಹನೀಫ್ ಹಾಗೂ ವಾಹನದ ಚಾಲಕ  ಎಂದು ಗುರುತಿಸಲಾಗಿದೆ.ಇವರು ಇಚರ್ ವಾಹನದಲ್ಲಿ ವದೆ ಮಾಡುವ ಉದ್ದೇಶದಿಂದ 6 ಲಕ್ಷಕ್ಕೂ ಅಧಿಕ ಮೌಲ್ಯದ 9 ಬ್ರಹತ್ ಆಕಾರದ ಎತ್ತುಗಳನ್ನು ಪಾಸ್ ಪರವಾನಿಗೆ … [Read more...] about ಅಕ್ರಮವಾಗಿ ಬ್ರಹತ್ ಆಕಾರದ 9 ಎತ್ತುಗಳ ಸಾಗಾಟ; ರಕ್ಷಣೆ ಮಾಡಿದ ಪೊಲೀಸರು

ಎಸ್ಪಿ ಫೇಸ್ ಬುಕ್ ಹ್ಯಾಕ್

July 4, 2021 by Sachin Hegde Leave a Comment

ದಾವಣಗೆರೆ;ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ಅವರ ಫೇಸ್ ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ .  ಈ ಕುರಿತು ಸ್ವತಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ .ರಿಷ್ಯಂತ್ ಮಾಧ್ಯಮಗಳಿಗೆ ಮಾಹಿತಿ ನೀಡಿದು, ಜಿಲ್ಲಾ ಪೊಲೀಸ್ ಇಲಾಖೆಯ ಎಸ್ ಪಿ, ದಾವಣಗೆರೆ ,ಎಸ್ ಪಿ, ಡಿವಿಜಿ ಹೆಸ ರಿನ ಇಲಾಖೆಯ ಅಧಿಕೃತ ಖಾತೆ ಹೆಸರಲ್ಲಿ ದುಷ್ಕರ್ಮಿಗಳು ನಕಲಿ ಖಾತೆ ಸೃಷ್ಟಿಸಿದ್ದಾರೆ.   ಅವರು ಇತರರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣದ ಬೇಡಿಕೆ … [Read more...] about ಎಸ್ಪಿ ಫೇಸ್ ಬುಕ್ ಹ್ಯಾಕ್

ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ

July 3, 2021 by Sachin Hegde Leave a Comment

ಗೌರಿಬಿದನೂರು;ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ದೇಕೊಪ್ಪ ಗ್ರಾಮದಲ್ಲಿ   ಏಳು ಮಂದಿ ಯುವಕರು ನಿರಂತರ ಅತ್ಯಾಚಾರಗೈದ  ಪರಿಣಾಮ 14 ವರ್ಷದ ಎಂಟನೇ ತರಗತಿ ವಿದ್ಯಾರ್ಥಿ  ಯೋರ್ವಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಕರೋನದಿಂದಾಗಿ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ಇರುತ್ತಿದ್ದ      ಬಾಲಕಿ ಮೇಲೆ ಅದೆ ಗ್ರಾಮದ ಏಳು ಮಂದಿ ಯುವಕರು ಹಣದ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ.ಪರಿಣಾಮ ಅಪ್ರಾಪ್ತ ಬಾಲಕಿ ಆರೋಗ್ಯದ ಮೇಲೆ ಪ್ರಭಾವ … [Read more...] about ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar