ಹೊನ್ನಾವರ ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಮನೆಗಳವು ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಆಭರಣಗಳನ್ನು ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ . ತಾಲೂಕಿನ ಕಕ್ಕಿ ತೋಪಲಕೇರಿ ಕೃಷ್ಣ ಪಟಗಾರ್ ಅವರು ಮೇ 2 ರಂದು ತಮ್ಮ ಮನೆಯಲ್ಲಿದ್ದ ಚಿನ್ನದ ನಕ್ಲೇಸ್ , 10,ಸಾವಿರ ರೂಪಾಯಿ ಕಳೆದುಕೊಂಡಿದ್ದರು. honavar news ;join our groupಈ ಬಗ್ಗೆ ಒಂದು ತಿಂಗಳ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು … [Read more...] about ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಆರೋಪಿಯ ಬಂಧನ
Crime
ಅಕ್ರಮ ಗೋ ಸಾಗಟ ಪೋಲಿಸ್ ಠಾಣಿಯಲ್ಲಿ ದೂರು ದಾಖಲು
honavar news ;join our groupಹೊನ್ನಾವರ ದಲ್ಲಿ ಅಕ್ರಮ ಗೋ ಸಾಗಟ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ದಾಖಲುತಾಲುಕಿನ ಹೆರಂಗಡಿಯ ಮುಸ್ಲಿಂಕೇರಿಯ ಸಮೀಪ ಮಹೇಂದ್ರಾ ಕಂಪನಿಯ ಗೂಡ್ಸ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೇ ಆಹಾರ ಹಾಗೂ ನೀರಿನ ವ್ಯವಸ್ಥೆ ಇಲ್ಲದೇ ಹಿಂಸಾತ್ಮಕವಾಗಿ ವಧೆ ಮಾಡುವ ದೃಷ್ಟಿಯಿಂದ ಎರಡು ಎತ್ತು ಸಾಗಿಸುತ್ತಿದ್ದಾಗ ಗೋರಕ್ಷಕರು ಪತ್ತೆ ಮಾಡಿ ಪೋಲಿಸರಿಗೆ ಮಾಹಿತಿ ನೀಡಿದ್ದರು. ದಾಖಲಾತಿ ಪರಿಶೀಲನೆ ನಡೆಸಿ ಹಿಂಸಾತ್ಮಕವಾಗಿ … [Read more...] about ಅಕ್ರಮ ಗೋ ಸಾಗಟ ಪೋಲಿಸ್ ಠಾಣಿಯಲ್ಲಿ ದೂರು ದಾಖಲು
ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು
ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ಲಿಂಡಾ ಎನ್ನುವ ಮಹಿಳೆಯ ಜಿಲ್ಲೆಯ ಹೊನ್ನಾವರದ ಗುಣವಂತೆಯ ಶ್ರೀಪಾದ ಹೆಗಡೆ ಯುವಕನಿಗೆ 4.90 ಲಕ್ಷ ರೂ ವಂಚಿಸಿದ್ದು. ಈ ಬಗ್ಗೆ ಅವರು ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಗೆ ಬುಧವಾರ ದೂರು ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯ ಜೊತೆಗೆ ಸ್ನೇಹ ಬೆಳೆಸಿಕೊಂಡು ನಂತರದಲ್ಲಿ ವಾಟ್ಸಪ್ ಮೂಲಕ … [Read more...] about ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು
ಅಕ್ರಮವಾಗಿ ಹೋರಿ ಸಾಗಾಟ,ಓರ್ವನ ಬಂಧನ
ಭಟ್ಕಳ: ಹೋರಿಯೊಂದನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಮುರುಡೇಶ್ವರಕ್ಕೆ ಬರುತ್ತಿದ್ದ ಮಾರುತಿ ಓಮಿನಿ ಕಾರನ್ನು ತಡೆದ ಪೊಲೀಸರು, ವಾಹನದ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಬೈಲೂರು ದೊಡ್ಡಬಲಸೆ ಸೇತುವೆ ಸಮೀಪ ನಡೆದಿದೆ.ಬಂಧಿತ ಆರೋಪಿಯನ್ನು ತಾಲೂಕಿನ ಮುರುಡೇಶ್ವರ ನ್ಯಾಶನಲ್ ಕಾಲೋನಿಯ ನಿವಾಸಿ ಮಹ್ಮದ್ ಫರ್ವೇಜ್ ಎಂದು ಗುರುತಿಸಲಾಗಿದೆ.ಈತ ತೂದಳ್ಳಿಯಿಂದ ಮುರುಡೇಶ್ವರಕ್ಕೆ ಹೋರಿಯನ್ನು ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. … [Read more...] about ಅಕ್ರಮವಾಗಿ ಹೋರಿ ಸಾಗಾಟ,ಓರ್ವನ ಬಂಧನ
ದಂಡಿನ ದುರ್ಗಾ ದೇವಸ್ಥಾನ ಕಳ್ಳತನಕ್ಕೆ ವಿಫಲ ಯತ್ನ:ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಭಟ್ಕಳ: ಇಲ್ಲಿನ ರಾ,ಹೆ.೬೬ ರ ಕೋಟೇಶ್ವರ ನಗರದಲ್ಲಿರುವ ತಾಲ್ಲೂಕಿನ ಶಕ್ತಿದೇವತೆ ಎಂದೇ ಹೆಸರಾಗಿರುವ ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ನಡೆದಿದ್ದು,ದೇಗುಲದಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮೆರಾದಲ್ಲಿ ಕಳ್ಳನ ದೃಶ್ಯಗಳನ್ನು ಸೆರೆ ಯಾಗಿದ ಘಟನೆನಡೆದಿದೆ. ಭಾನುವಾರ ಮಧ್ಯರಾತ್ರಿ ಕಳ್ಳನೋರ್ವ ದೇವಸ್ಥಾನದ ಹಿಂಬದಿಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಕಳ್ಳತನಕ್ಕೆ ಯತ್ನಿಸಿದ್ದು ನಂತರ ದೇವಸ್ಥಾನಕ್ಕೆ ಅಳವಡಿಸಿದ ಸಿ.ಸಿ ಕ್ಯಾಮರಾವನ್ನು … [Read more...] about ದಂಡಿನ ದುರ್ಗಾ ದೇವಸ್ಥಾನ ಕಳ್ಳತನಕ್ಕೆ ವಿಫಲ ಯತ್ನ:ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ




