ಭಟ್ಕಳ: ಅಕ್ರಮವಾಗಿ ವಾಹನವೊಂದರಲ್ಲಿ 3 ಮೂರು ಜಾನುವಾರು ಸಾಗಾಟ ಮಾಡುತ್ತಿರುವ ವೇಳೆಶಿರಾಲಿ ಪೊಲೀಸ ಚೆಕ್ ಪೋಸ್ಟ ಬಳಿ ವಾಹನ ತಡೆದು ಇಬ್ಬರು ಆರೋಪಿಗಳನ್ನು ಬಂದಿಸಿದ ಘಟನೆ ಬುಧವಾರ ನಡೆದಿದೆಬಂಧಿತ ಆರೋಪಿಗಳಾದ ಅಬ್ದುಲ್ ಖಾದರ್, ಅಬ್ದುಲ್ ಖಾಲಿದ್ ಎಂದು ತಿಳಿದು ಬಂದಿದೆ.ಆರೋಪಿಗಳು ಬುಧವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಬಳಿ ಬಣ್ಣದ ಬುಲೆರೋ ವಾಹನದಲ್ಲಿ ಸುಮಾರು 27 ಸಾವಿರ ಬೆಲೆ ಬಾಳುವ 3 ಜಾನುವಾರುಗಳಿಗೆ ಹುಲ್ಲಿ ನೀರು ಕೊಡದೆ … [Read more...] about ಅಕ್ರಮ ಜಾನುವಾರು ಸಾಗಾಟ: ಶಿರಾಲಿ ಚೆಕ್ ಪೋಸ್ಟನಲ್ಲಿ ಇಬ್ಬರು ಆರೋಪಿಗಳ
Crime
ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ
ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು … [Read more...] about ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ
ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್
ಭಟ್ಕಳ: ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ನವಾಯತ್ ಕಾಲೋನಿಯಲ್ಲಿ … [Read more...] about ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್
ವಧೆಗೆ ಕಟ್ಟಿ ಹಾಕಿದ್ದ ಎತ್ತಿನ ರಕ್ಷಣೆ: ನಾಲ್ವರ ಬಂಧನ
ಭಟ್ಕಳ: ತಾಲ್ಲೂಕಿನ ಬಂದರ ರೋಡ್ 5ನೇ ಕ್ರಾಸ ನ ಮನೆಯ ಕೌಪಂಫಾ ಒಳಗೆ ಹಿಂಸಾತ್ಮಕವಾಗಿ ಎರಡು ಎತ್ತುಗಳನು ಕಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ನಗರ ಠಾಣೆಯ ಪೊಲೀಸರು ದಾಳಿ ಮಾಡಿ ಒಂದು ಬೈಕ್ ಸಮೇತ 4 ಆರೋಪಿಗಳನ್ನು ಬಂದಿಸಿರುವ ಘಟನೆ ಮಂಗಳವಾರ ನಡೆದಿದೆ .ಬಂಧಿತ ಆರೋಪಿಗಳು ಅಬ್ದುಲ್ ಮುಕ್ಷಿದ್, ನಯೀಮ್ ಖಾಸಿಂಜೀ, ಅಬ್ದುಲ್ ಮಕಿತ್, ನಫಿವುಲ್ಲಾ ಎಂದು ತಿಳಿದು ಬಂದಿದ್ದು. ಇವರೆಲ್ಲ ವದೆ ಮಾಡುವ ಉದ್ದೇಶದಿಂದ 80 ಸಾವಿರ ಮೌಲ್ಯದ ಇರಡು ಎತ್ತುಗಳನ್ನು … [Read more...] about ವಧೆಗೆ ಕಟ್ಟಿ ಹಾಕಿದ್ದ ಎತ್ತಿನ ರಕ್ಷಣೆ: ನಾಲ್ವರ ಬಂಧನ
ವೃದ್ಧ ನಾಪತ್ತೆ: ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಭಟ್ಕಳ ತಾಲೂಕಿನ ಕಾಯ್ಕಿಣಿಯ ವೃದ್ಧರೋರ್ವರು ನಾಪತ್ತೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಟ್ಕಳ ತಾಲೂಕಿನ ಕಾಯ್ಕಿಣಿ ಬಸ್ತಿ ದೇವಿಕಾನ್ನ 68 ವರ್ಷದ ವೃದ್ಧ ಸೋಮಯ್ಯ ದುರ್ಗಯ್ಯ ದೇವಡಿಗ ಎನ್ನುವವರು ನಾಪತ್ತೆಯಾದವರಾಗಿದ್ದಾರೆ. ಇವರು ಮೇ 25ರಂದು ಬೆಳಿಗ್ಗೆ 06-00 ಗಂಟೆಗೆ ಬಸ್ತಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು, ರಾತ್ರಿಯಾದರೂ ಮನೆಗೆ ಬಾರದೇ ಇದ್ದುದರಿಂದ ಅವರ ಹತ್ತಿರ ಮೊಬೈಲ್ ಇಲ್ಲದೇ … [Read more...] about ವೃದ್ಧ ನಾಪತ್ತೆ: ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು




