ಭಟ್ಕಳ ತಾಲೂಕಿನ ವೆಂಕಟಾಪುರದ ದೇವಸ್ಥಾನದ ಎದರು ನಿಲ್ಲಿಸಿಟ್ಟಿದ್ದ ಶಿಕ್ಷಕರೋರ್ವರ ಬೈಕ್ ಕಳ್ಳತನವಾಗಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಒಂದು ತಿಂಗಳ ಬಳಿಕ ಮಂಗಳವಾರ ದೂರು ದಾಖಲಾಗಿದೆ.ಭಟ್ಕಳ ತಾಲೂಕಿನ ಶಿರಾಲಿ, ವೆಂಕಟಾಪುರದ ಶ್ರೀ ಲಕ್ಷಿö್ಮÃ ವೆಂಕಟೇಶ ದೇವಸ್ಥಾನದ ಹತ್ತಿರದ ನಿವಾಸಿಯಾಗಿರುವ ಶಿಕ್ಷಕ ಕಾಂತರಾಜ ಪುರುಷೋತ್ತಮ ಮೊಗೇರ್ ಎನ್ನುವವರ ಬೈಕ್ ಕಳ್ಳತನವಾಗಿದೆ. ಇವರು ತಮ್ಮ ಬೈಕನ್ನು ಕಳೆದ ಏಪ್ರಿಲ್ 27 ರಂದು ಸಂಜೆ 6 ಗಂಟೆಗೆ ಭಟ್ಕಳ ತಾಲೂಕಿನ … [Read more...] about ದೇವಸ್ಥಾನದ ಸಮೀಪ ನಿಲ್ಲಿಸಿದ ಬೈಕ್ ನಾಪತ್ತೆ: ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು
Crime
ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು
ಹೊನ್ನಾವರ: ತಾಲೂಕಿನ ಕರ್ಕಿಕೋಡಿ ಸಮೀಪ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲಿಸರು ೭೦೬೦೦ರೂಪಾಯಿ ನಗದು ಹಾಗೂ ೧೨ ದ್ವಿಚಕ್ರವಾಹನ ವಶಪಡಿಸಿಕೊಂಡು ೧೧ ಜನರ ಮೇಲೆ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.ಒಂದಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಮ ಸಾಮಾಜಿಕ ಅಂತರ ಇಲ್ಲದೆ ತಮ್ಮ ಲಾಭಕೋಸ್ಕರ ಇಸ್ಪೀಟ್ ಎಲೆ ಗಳ ಮೇಲೆ ಪಂಥ ಕಟ್ಟಿ ಜೂಜಾಟ ಆಡುತ್ತಿದ್ದ 11 ಜನರು ಹಾಗೂ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು
ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಹೊನ್ನಾವರ – ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದವುಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆ ತಾಲೂಕಿನ ಚಂದಾವರದಲ್ಲಿ ನಡೆದಿದ್ದು ತಾಲೂಕನ್ನು ಬೆಚ್ಚಿಬೀಳಿಸಿದೆ.ಕೊಲೆಯಾದವನನ್ನು ಅಬು ತಲೀಬ್ ಎಂದು ಗುರುತಿಸಲಾಗಿದ್ದು ಸಲೀನ್ ಕೋಟೆಬಾಗಿಲ್ ಎಂಬಾತ ಚಾಕು ಇರಿದ ದುಷ್ಕರ್ಮಿಯಾಗಿದ್ದಾನೆ. ಸೋಮವಾರ ಮಧ್ಯಾಹ್ನ ಇಬ್ಬರ ನಡುವೆಯೂ ಕೆಲ ಹೊತ್ತು ವಾಗ್ವಾದ ನಡೆದಿದ್ದು … [Read more...] about ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಅಂದರ್ ಬಾಹರ್ ; ಪೊಲೀಸರ ದಾಳಿ
ಹೊನ್ನಾವರ : ತಾಲೂಕಿನ ಗೆರುಸೋಪ್ಪಾ ನಗರಬಸ್ತಿಕೇರಿಯ ತಲತೋಟದ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿ ಅಂದರ- ಬಾಹರ ಜುಗಾರಾಟ ಆಡುತ್ತಿದ್ದಾಗ ಪೆÇಲೀಸರು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.ಆರೋಪಿತರು ಇಸ್ಪೀಟ ಎಲೆಗಳ ಮೇಲೆ ಹಣವನ್ನು ಪಂತವನ್ನಾಗಿ ಕಟ್ಟಿ ತಮ್ಮ ತಮ್ಮ ಲಾಭಗೋಸ್ಕರ ಇಸ್ಪೀಟ ಅಂದರ- ಬಾಹರ ಜುಗಾರಾಟ ಆಡುತ್ತಿದ್ದರು ಎನ್ನಲಾಗಿದೆ. ದಾಳಿ ವೇಳೆ 8960 ನಗದು ಹಾಗೂ ಜುಗಾರಾಟಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೇರುಸೊಪ್ಪಾ … [Read more...] about ಅಂದರ್ ಬಾಹರ್ ; ಪೊಲೀಸರ ದಾಳಿ
ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ
ಭಟ್ಕಳ: ಮರುಡೇಶ್ವರದ ಕಾಯ್ಕಿಣಿಯ ಆರ್.ಎನ್.ಎಸ್. ಗಾಲ್ಫ್ ಹೊಟೆಲ್ ನ ಎದುರುಗಡೆಯ ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಶನಿವಾರದ ಮಧ್ಯಾಹ್ನ ಪತ್ತೆಯಾಗಿದೆ.ಮೃತನು 35 ವರ್ಷ ಪ್ರಾಯದವನಿದ್ದು 5.5 ಎತ್ತರ ಹೊಂದಿದ್ದ ಕಪ್ಪು ಮೈ ಬಣ್ಣ ಹೊಂದಿದ್ದಾನೆ. ಈತನ ಎದೆಯ ಮೇಲೆ ಅಪ್ಪ ಅಮ್ಮ ಎಂಬ ಅಕ್ಷರದ ಅಚ್ಚು ಹಾಕಿಸಿಕೊಂಡಿದ್ದು ಎಡ ಕೈಯ ಮೇಲೂ ಅಚ್ಚು ಹಾಕಿಸಿಕೊಂಡಿದ್ದಾನೆ. . ಈತನ ಬಗ್ಗೆ ಯಾರಿಗಾದರೂ ತಿಳಿದಿದ್ದಲ್ಲಿ ಮುರುಡೇಶ್ವರ … [Read more...] about ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ


