ಭಟ್ಕಳ: ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ, ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ತಾಲೂಕಿನ ಚಿತ್ರಾಪುರ ಬಡ್ಡುಕುಳಿ ನಿವಾಸಿ ಅಕ್ಷಯ ಮಂಜುನಾಥ ನಾಯ್ಕ (23) ಎಂದು ಗುರುತಿಸಲಾಗಿದೆ. ಶಾಲಾ ಬಾಲಕಿ ನಾಪತ್ತೆಯಾದ ಬಗ್ಗೆ ದೂರನ್ನು ಸ್ವೀಕರಿಸಿದ್ದ ಪೊಲೀಸರು, 48 ಗಂಟೆಗಳ ಒಳಗಾಗಿ ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಕರೆ ತಂದಿದ್ದರು. ಇದೀಗ ಆರೋಪಿಯನ್ನು … [Read more...] about ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ;ಆರೋಪಿ ಬಂಧನ
Crime
ಹೊಳೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿ ನಾಪತ್ತೆ
ಹೊನ್ನಾವರ: ತಾಲೂಕಿನ ವಲ್ಕಿ ಕೂಡ್ಲ ಹೊಳೆಯಲ್ಲಿ ಸೋಮವಾರ ಬೆಳಗಿನ ಜಾವ ಸ್ನಾನಕ್ಕೆ ತೆರಳಿದ ವ್ಯಕ್ತಿಯೊರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ವ್ಯಕ್ತಿ ಖರ್ವಾ ಕೂಡ್ಲದ ಸೈಮನ್ ಫ್ರಾನ್ಸಿಸ್ ಡಿಸೋಜಾ (56) ಎಂದು ತಿಳಿದುಬಂದಿದ್ದು, ಈತನ ದಡದಲ್ಲಿ ಬಟ್ಟೆ ಹಾಗೂ ಚಪ್ಪಲಿಯನ್ನು ಇಟ್ಟು ಸ್ನಾನಕ್ಕೆ ಇಳಿದು ಈಜಾಡುತ್ತಿರುವಾಗ ಆಯಾಸಗೊಂಡು ನೀರಿನಲ್ಲಿ ಮುಳುಗಿ ಹೋಗಿದ್ದಾನೆ ಎಂದು ಸಹೋದರ ಅಗ್ನೇಲ್ ಫ್ರಾನ್ಸಿಸ್ ಡಿಸೋಜಾ ಹೊನ್ನಾವರ ಪೋಲಿಸ್ … [Read more...] about ಹೊಳೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿ ನಾಪತ್ತೆ
ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ
ಭಟ್ಕಳ: ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕನೊರ್ವ ವಾರ ಕಳೆದರು ಮನೆಗೆ ಮರಳಿ ಬರದೆ ನಾಪತ್ತೆಯಾದ ಘಟನೆ ಭಟ್ಕಳದಲ್ಲಿ ನಡೆದಿದೆ .ನಾಪತ್ತೆಯಾದ ಯುವಕ ಮಂಜುನಾಥ ಕೇಶವ ಆಚಾರಿ ಇಲ್ಲಿನ ನಾಗಪ್ಪ ನಾಯ್ಕ ರಸ್ತೆ ನಿವಾಸಿ ಎಂದು ತಿಳಿದು ಬಂದಿದೆ..ಈತ ಮಾರ್ಚ 29 ರಂದು ತನ್ನ ಮೆನೆಯಿಂದ ಮುಂಜಾನೆ 6.30 ರ ಸುಮಾರಿಗೆ ಬೆಂಗರಿಗೆ ಕೆಲಸದ ಮೇಲೆ ಹೋಗಿ ಬರುವುದಾಗಿ ಹೇಳಿ ಹೋದವನು ಹತ್ತು ದಿನಗಳಾದರೂ ಮನಗೆ ಬರದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದು. … [Read more...] about ಕೆಲಸದ ಮೇಲೆ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವಕ ನಾಪತ್ತೆ
ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ; ಆರೋಪಿವಶಕ್ಕೆ
ತಾಲೂಕಿನ ಹರಿಜನಕೇರಿಯಲ್ಲಿ ವ್ಯಕ್ತಿಯೋರ್ವ ಅಲ್ಲಿನ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎನ್ನುವ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ತಹಸೀಲ್ದಾರ ಎಸ್.ರವಿಚಂದ್ರ ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಪಂಚನಾಮೆ ನಡೆಸಿದ್ದಾರೆ. ಹರಿಜನಕೇರಿಯಲ್ಲಿ ಮಂಜು ಎಂಬಾತ ಅಲ್ಲಿನ ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ, ಮಹಿಳೆಯರು ಸ್ನಾನ ಅಥವಾ ಶೌಚಾಲಯಕ್ಕೆ ತೆರಳಿದರೆ ಅವರನ್ನು ಹಿಂಬಾಲಿಸಿಕೊಂಡು ಬಂದು … [Read more...] about ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಕಿರುಕುಳ ; ಆರೋಪಿವಶಕ್ಕೆ
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯ ಬಂಧನ
ಹೊನ್ನಾವರ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.2004ರಲ್ಲಿ ಘಟಿಸಿದ್ದ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಿವಕುಮಾರ ಆದಿಮೂಲಂ ಎನ್ನುವವನಿಗೆ ಜೆಎಮ್ಎಫ್ಸಿ ನ್ಯಾಯಾಲಯ 2005ರಂದು 3 ತಿಂಗಳು ಜೈಲು ಶಿಕ್ಷೆ ಹಾಗೂ ರೂ.500 ದಂಡ ವಿಧಿಸಿತ್ತು. ಆದರೂ ಸಹ ದಸ್ತಗಿರಿಗೆ ಸಿಗದೇ 15 … [Read more...] about 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಿತ ಅಪರಾಧಿಯ ಬಂಧನ



