ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!ಕುಮಟಾ :ಕುಡಿತಕ್ಕೆ ಹಣ ನೀಡಿಲ್ಲ ಎಂಬ ಕ್ಷÄಲ್ಲಕ ಕಾರಣಕ್ಕೆ ಮಗನು ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ತಾಲೂಕಿನ ಕೊಜಳ್ಳಿಯ ಬಚ್ಖಂಡದಲ್ಲಿ ನಡೆದಿದೆ.ಗೀತಾ ಭಟ್ (60) ಕೊಲೆಯಾದ ದುರ್ದೈವಿ. ಮಧುಕರ್ ಭಟ್, ತಾಯಿ ಹತ್ಯೆ ಮಾಡಿರುವ ಮಗ, ಅಪ್ಪ -ಮಗ ಇಬ್ಬರು ಕುಡಿತದ ಚಟ ಕ್ಕೆ ಬಲಿಯಾಗಿದ್ದು, ಪ್ರತಿನಿತ್ಯ ಹಣ ಕೊಡುವಂತೆ ಆಕೆಯನ್ನು ಪೀಡಿಸುತ್ತಿದ್ದರು. ಹಣ ನೀಡದಿದ್ದರೆ … [Read more...] about ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!
Crime
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಅಂಕೋಲಾ :ಗೈಹಿಣಿಯೋರ್ವಳು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ತಾಲೂಕಿನ ಬೆಳಸೆ ಹಂದಿಗದ್ದೆಯಲ್ಲಿ ನಡೆದಿದೆ.ಯಮುನಾ ಗೌಡ (30) ನೇಣಿಗೆ ಶರಣಾದ ನತದೃಷ್ಟೆ. ಈ ಕುರಿತು ಮೃತಳ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಮುನಾಳನ್ನು 7 ತಿಂಗಳ ಹಿಂದೆ ಬೆಳಸೆ ಹಂದಿಗದ್ದೆಯ ವಿಘ್ನೇಶ್ವರ ಗೌಡನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಮೂರು … [Read more...] about ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿಹೊನ್ನಾವರ: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ತನ್ನ ಬೈಕಿನಲ್ಲಿ ತೆರಳಿದ ವಿವಾಹಿತ ಮನೆಗೆ ಬರದೆ, ಬ್ಯಾಂಕಿಗೂ ಹೋಗದೆ ಕಾಣೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.ಹೊನ್ನಾವರ ತಾಲೂಕಿನ ಯುವತಿಯನ್ನು ಮದುವೆಯಾಗಿದ್ದ ಕುಂದಾಪುರ ಮರವಂತೆ ಗ್ರಾಮದ ವಿಜಯ್ಕುಮಾರ್ ರಾವ್ ( 33 ವರ್ಷ ) ಎಸ್ಸಿಡಿಸಿಸಿ ಬ್ಯಾಂಕ್ ತಲ್ಲೂರು ಇದರ ಉದ್ಯೋಗಿಯಾಗಿ … [Read more...] about ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
ಮೂವರು ಅಡಿಕೆ ಕಳ್ಳರ ಬಂಧನ
ಮೂವರು ಅಡಿಕೆ ಕಳ್ಳರ ಬಂಧನಹೊನ್ನಾವರ: ತಾಲೂಕಿನ ಸರಳಗಿ ಪ್ಲಾಟ್ನಲ್ಲಿರುವ ಅಂಗಡಿಯ ಮುಂದಿನ ಬಾಗಿಲಕ್ಕೆ ಹಾಕಿದ್ದ ಬೀಗವನ್ನು ಮೀಟಿ ಒಳಹೊಕ್ಕಿ ಅಂಗಡಿಯೊಳಗೆ ಇಟ್ಟಿದ್ದ ಸುಮಾರು 2 ಲಕ್ಷ ರೂ. ಬೆಲೆಯ 5 ಕ್ವಿಂಟಲ್ ಅಡಿಕೆ ತುಂಬಿದ್ದ 10 ಚೀಲ ಕಳವು ಮಾಡಿದ ಪ್ರಕರಣವನ್ನು ಇಲ್ಲಿನ ಪೊಲೀಸರು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.ಅಡಿಕೆ ಕಳವು ಮಾಡಿಕೊಂಡು ಹೋಗಿರುವ ಕಳ್ಳರನ್ನು ಹಾಗೂ ಕಳ್ಳತನವಾದ ಅಡಿಕೆಯನ್ನು ಪತ್ತೆ ಮಾಡಿ ಕಾನೂನಿನಂತೆ … [Read more...] about ಮೂವರು ಅಡಿಕೆ ಕಳ್ಳರ ಬಂಧನ
ಗೆಳತಿಯ ಶವದೆದುರೇ ಅಫ್ತಾಬ್ ಪೂನಾವಾಲಾ ಡೇಟಿಂಗ್ ಇಬ್ಬರ ಮೇಲೆ ಪೊಲೀಸ್ ನಿಗಾ ಹಂತಕನ ಕರಾಳಮುಖ ಅನಾವರಣ
ಗೆಳತಿಯ ಶವದೆದುರೇ ಅಫ್ತಾಬ್ ಪೂನಾವಾಲಾ ಡೇಟಿಂಗ್ ಇಬ್ಬರ ಮೇಲೆ ಪೊಲೀಸ್ ನಿಗಾ ಹಂತಕನ ಕರಾಳಮುಖ ಅನಾವರಣನವದೆಹಲಿ : ಗೆಳತಿಯ ಘೋರ ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಬರ್ಬರ ಕೃತ್ಯದ ಆರೋಪಿಯ ಇನ್ನಷ್ಟು ಕಿರಾತಕ ಗುಣ ಬಹಿರಂಗವಾಗತೊಡಗಿದೆ.ಶ್ರೇದ್ದಾ ವಾಲಕರ್ ಜೊತೆ ಲಿವಿಂಗ್ ಇನ್ ರಿಲೇಷನ್ ಶಿಪ್ ಹೊಂದಿದ್ದ ಅಫ್ತಾಬ್ ಪೂನಾವಾಲಾ, ಆಕೆಯನ್ನು ತುಂಡರಿಸಿದ ಫ್ರಿಜ್ ನಲ್ಲಿಟ್ಟಿದ್ದ ಅವಧಿಯಲ್ಲಿಯೇ ಬೇರೊಬ್ಬಳೊಂದಿಗೆ ಡೇಟಿಂಗ್ … [Read more...] about ಗೆಳತಿಯ ಶವದೆದುರೇ ಅಫ್ತಾಬ್ ಪೂನಾವಾಲಾ ಡೇಟಿಂಗ್ ಇಬ್ಬರ ಮೇಲೆ ಪೊಲೀಸ್ ನಿಗಾ ಹಂತಕನ ಕರಾಳಮುಖ ಅನಾವರಣ