ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತರ ಕೊಪ್ಪದ ಬಳಿ ಮನೆಯೊಂದರಲ್ಲಿ ನುಗ್ಗಿ ಮನೆಯಲ್ಲಿದ್ದ ಒಂಟಿ ಮಹಿಳೆಯೊರ್ವರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸಿದ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.ಉತ್ತರ ಕೊಪ್ಪಾ ನಿವಾಸಿ ಮಾದೇವ ನಾಯ್ಕ ಮತ್ತು ಮಾಸ್ತಮ್ಮ ನಾಯ್ಕ ಬಂಧಿತ ಆರೋಪಿಗಳು. ಇವರು ಲಕ್ಷ್ಮಿ ಕೃಷ್ಣ ನಾಯ್ಕ(೪೫) ಮೃತ ಮಹಿಳೆ. ಮೃತರ ಮನೆಯ ಎದುರು ಇರುವ ದಾರಿ … [Read more...] about ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ
Crime
1995 ರ ಕಳ್ಳತನ ಪ್ರಕರಣ ಸಂಬಂಧ 25 ವರ್ಷದ ಬಳಿಕ ಪೋಲಿಸ್ ರಿಂದ ಆರೋಪಿ ಬಂಧನ
ಭಟ್ಕಳ: ಬೇರೆ ವ್ಯಕ್ತಿಯ ಬೈಕೊಂದನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡು ಇಟ್ಟುಕೊಡಿದ್ದ್ದಾನೆ ಎನ್ನುವ ಎಂದು 1995 ನೇ ಇಸವಿಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಧಿಸಿದತೆ ವ್ಯಕ್ತಿಯೊರ್ವನನ್ನು ಭಟ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಂದ ವಶಕ್ಕೆ ನೀಡಿದ ಪ್ರಕರಣ ಬುಧವಾರ ನಡೆದಿದೆ.ಮದಿನಾ ಕಾಲನಿ ನಿವಾಸಿ ಮಹ್ಮದ ಮೀರಾ ಕೋಲಾ ಬಂಧಿತ ಆರೋಪಿ.ಈತನು 1995 ರಲ್ಲಿ ಸಂಬಧಿಕನೊರ್ವನ ಬೈಕನ್ನು ಅಕ್ರಮವಾಗಿ ತನ್ನ ವಶಕ್ಕೆ ಇಟ್ಟುಕೊಂಡಿದ್ದ. ಈ … [Read more...] about 1995 ರ ಕಳ್ಳತನ ಪ್ರಕರಣ ಸಂಬಂಧ 25 ವರ್ಷದ ಬಳಿಕ ಪೋಲಿಸ್ ರಿಂದ ಆರೋಪಿ ಬಂಧನ
ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ
ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ
ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ
ಭಟ್ಕಳ: ಕಾಡು ಕೋಣ ಬೇಟೆಯಾಡಿ ಮಾಂಸವನ್ನು ಕಾರಿನಲ್ಲಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಕಾರಿನಲ್ಲಿ ಕಾಡುಕೋಣದ ಮಾಂಸವನ್ನು ತುಂಬಿಕೊಂಡು ಭಟ್ಕಳದ ಕಡೆ ಬರುವ ವೇಳೆ ಖಚಿತ ಮಾಹಿತಿ ಪಡೆದು ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ ಹಾಕಿದ್ದರು. ಕಾರು ಚಾಲಕ ಬ್ಯಾರಿಕೆರ್ ಒಡೆದು ತೆಂಗಿನಗುಂಡಿ ಮೂಲಕ ಬದ್ರಿಯಾ … [Read more...] about ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ
ಅಪ್ರಾಪ್ತ ಬಾಲಕಿ ಗರ್ಭಿಣಿ: ಆರೋಪಿ ನಾಪತ್ತೆ
ಭಟ್ಕಳ : ಅಪ್ರಾಪ್ತೆ ಬಾಲಕಿಯೊರ್ವಳನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 9 ನೇ ತರಗತಿ ಓದುತ್ತಿದ್ದು,ಶಾಲೆಗೆ ಹೋಗುವ ಸಮಯದಲ್ಲಿ ಚಿತ್ತಾಪುರದಲ್ಲಿ ಇರುವ ತನ್ನ ಅಜ್ಜಿ ಮನೆಗೆ ಹೋಗಿ ಬಂದು ಮಾಡುತ್ತಿದ್ದವಳು,ಆ ಮನೆಯಲ್ಲಿ ಶಿರಿಸಿಯ ರವಿ ಪಟಗಾರ ಎಂಬ ಆರೋಪಿತನು ಅಪ್ರಾಪ್ತ 14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಧರಿಸುವಂತೆ … [Read more...] about ಅಪ್ರಾಪ್ತ ಬಾಲಕಿ ಗರ್ಭಿಣಿ: ಆರೋಪಿ ನಾಪತ್ತೆ



