ಹೊನ್ನಾವರ; ಪೆÇಲೀಸ್ ಠಾಣಾ ವ್ಯಾಪ್ತಿಯ ಕಾಸರಕೋಡ ರೋಷನ್ ಮೊಹಲ್ಲಾದಲ್ಲಿ ಏಪ್ರಿಲ್ 2012 ರಲ್ಲಿ ವೆಂಕಟೇಶ್ ಬಾಲಕೃಷ್ಣ ಶಾನಬಾಗ್ ಎಂಬುವವರ ಮನೆ ಕಳ್ಳತನವಾಗಿತ್ತು. ಈ ಪ್ರಕರಣವನ್ನು ಭೇದಿಸುವಲ್ಲಿ ಹೊನ್ನಾವರ ಪೋಲಿಸರು ಯಶಸ್ವಿಯಾಗಿದ್ದಾರೆ.ಈ ಪ್ರಕರಣದ ವೈಜ್ಞಾನಿಕ ತನಿಖೆ ಕೈಗೊಂಡು ಪ್ರಕರಣವನ್ನು ಬೇಧಿಸಿ ಆರೋಪಿತನಾದ ಮೂಲತಃ ಭಟ್ಕಳ ನಿವಾಸಿ ಪ್ರಸುತ್ತ ಹಾವೇರಿ ಜಿಲ್ಲೆಯ ಹಾನಲ್ ಶಿರಗೋಡ ವಾಸವಾಗಿದ್ದ ಮಕ್ಬೂಲ್ ಅಹ್ಮದ್ ಸೈಯದ್ ರಸೂಲ್ ಸಾಬ್ ಮುಲ್ಲಾ(45) ಈತನನ್ನು … [Read more...] about 8 ವರ್ಷದ ಹಿಂದಿನ ಮನೆ ಕಳ್ಳತನ ಪ್ರಕರಣ ಬೇಧಿಸಿದ ಹೊನ್ನಾವರ ಪೊಲೀಸರು
Crime
ಭಟ್ಕಳದ ವಿವಿದೆಡೆ ಓಸಿ ಅಡ್ಡೆಯ ಮೇಲೆ ದಾಳಿ; ನಾಲ್ವರು ವಶಕ್ಕೆ
ಭಟ್ಕಳ: ತಾಲೂಕಿನ ವಿವಿದೆಡೆ ಓಸಿ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಗಳನ್ನು ತಾಲೂಕಿನ ಜಾಲಿಯ ನಾಗೇಶ ರಾಮಾ ನಾಯ್ಕ (50), ಹನುಮಾನ ನಗರದ ಲೋಕೇಶ ಗಣಪತಿ ನಾಯ್ಕ (29), ಮಣ್ಕುಳಿಯ ಸಂಜಯ ತಂದೆ ಮಂಜುನಾಥ ನಾಯ್ಕ (20), ರವಿ ಅನಂತ ನಾಯ್ಕ (34) ತಲಾಂದ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಟ್ಟೂ ರು.9850ನ್ನು ಜಫ್ತುಪಡಿಸಿಕೊಳ್ಳಲಾಗಿದೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ … [Read more...] about ಭಟ್ಕಳದ ವಿವಿದೆಡೆ ಓಸಿ ಅಡ್ಡೆಯ ಮೇಲೆ ದಾಳಿ; ನಾಲ್ವರು ವಶಕ್ಕೆ
ಗಾಂಜಾ ಮಾರಾಟ; ಇಬ್ಬರ ಬಂಧನ
ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಕಿಜಾರ್ ಮಸೀದಿ ಹತ್ತಿರ ಶರಾವತಿ ನದಿ ತೀರದ ಬಳಿ ಶುಕ್ರವಾರ ರಾತ್ರಿ ಗಾಂಜಾ ಮಾರುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಭಟ್ಕಳ ತಾಲೂಕಿನ ಮದೀನಾ ಕಾಲೋನಿಯ 26 ವರ್ಷದ ಅಬ್ರಾರ್ ಇಬ್ರಾಹಿಂ ಶೇಖ್, ಕಾಸರಕೋಡ ಟೋಂಕಾ ಕ್ರಾಸ ನಿವಾಸಿ 23 ವರ್ಷದ ಸಮೀರ ಮಹಮ್ಮದ್ ಅಲಿ ಪಂಡಿತ ಬಂಧಿತ … [Read more...] about ಗಾಂಜಾ ಮಾರಾಟ; ಇಬ್ಬರ ಬಂಧನ
ಹುಚ್ಚು ನಾಯಿ ಕಡಿತ;8 ಕ್ಕೂ ಹೆಚ್ಚು ಜನರಿಗೆ ಗಾಯ
ಹಳಿಯಾಳ:- ಹಳಿಯಾಳ ಪಟ್ಟಣದಲ್ಲಿ ಸೋಮವಾರ ಹುಚ್ಚು ನಾಯಿಯೊಂದು ಸುಮಾರು 8 ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.ಸೋಮವಾರ ಬೆಳಿಗ್ಗೆ ಪಟ್ಟಣದ ಪೋಲಿಸ್ ಠಾಣೆ ಪಕ್ಕದ ರಸ್ತೆಯಿಂದ ಅಲ್ಲೊಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಗುಡ್ನಾಪುರಗಲ್ಲಿ, ಇಂಡಸ್ಟ್ರೀಯಲ್ ಏರಿಯಾ, ದೇಶಪಾಂಡೆ ಆಶ್ರಯ ನಗರ, ದುರ್ಗಾನಗರ ಸೇರಿದಂತೆ ಕೆಲವು ಬಡಾವಣೆಗಳಲ್ಲಿ ನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಗಾಯಗೊಳಿಸಿದೆ.ನಾಯಿಯೊಂದು ಸಿಕ್ಕಸಿಕ್ಕವರಿಗೆ … [Read more...] about ಹುಚ್ಚು ನಾಯಿ ಕಡಿತ;8 ಕ್ಕೂ ಹೆಚ್ಚು ಜನರಿಗೆ ಗಾಯ
ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು
ಭಟ್ಕಳ: ವರದಕ್ಷಿಣೆ ಹಣ ತರುವಂತೆ ಪೀಡಿಸಿ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ನಿವಾಸಿ ದಿವ್ಯಾ ನಾಯ್ಕ ದೂರು ನೀಡಿದ ಮಹಿಳೆ. ಇವರು ಉಡುಪಿಯ ಕಾಪುವಿನ ನಿವಾಸಿ ಅಶ್ವೀನ ಅಮೀನ ಕಾಂತರಾಜು,ನಳಿನಾಕ್ಷಿ ಕಾಂತರಾಜು ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಖಾಸಗಿ ಹಾಲ್ನಲ್ಲಿ ತನ್ನ ಮದುವೆ … [Read more...] about ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು




