ಭಟ್ಕಳ: ಪಕ್ಕದ ಮನೆಯಲ್ಲಿ ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರು ಗಾಬರಿಗೊಂಡು ಅಲ್ಲೆ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯ ಮೃತ ಪಟ್ಟ ಘಟನೆ ತಾಲೂಕಿನ ಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೊಂಕಣಾತಿ ಭೈಲನಲ್ಲಿ ಭಾನುವಾರ ನಡೆದಿದೆ. ಶಿರಾಲಿ ಪಂಚಾಯಿತಿಯ ಚಿತ್ರಾಪುರದ ನಿವಾಸಿ ಗಜಾನನ ಉಲ್ಲಾಸ ಮಾಂಜ್ರೆಕರ(೪೩) ಮೃತ ವ್ಯಕ್ತಿ. ಇವರು ಶನಿವಾರ ಕೊಪ್ಪದ ಕೊಂಕಣಾತಿಬೈಲನಲ್ಲಿರುವ ಸಂಬAಧಿಕರ ಮನೆಗೆ ತೆರಳಿದ್ದರು. ಅಲ್ಲಿ ಪಕ್ಕದ … [Read more...] about ಹತ್ಯೆಯಾದ ಮಹಿಳೆಯ ಶವ ನೋಡಿ ವ್ಯಕ್ತಿಯೊರ್ವವರ ಸಾವು
Crime
ಕತ್ತು ಹಿಸುಕಿ ಮಹಿಳೆಯ ಕೊಲೆ
ಭಟ್ಕಳ :ತಾಲೂಕಿನ ಮುರುಡೇಶ್ವರದ ಉತ್ತರ ಕೊಪ್ಪದಕೊಂಕಣಾತಿಬೈಲಿನಲ್ಲಿ ಮಹಿಳೆಯೋರ್ವರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆ ಲಕ್ಷ್ಮಿ ಕೃಷ್ಣ ನಾಯ್ಕ ಉತ್ತರ ಕೊಪ್ಪದ ನಿವಾಸಿ ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು. ಮಹಿಳೆಯ ತಲೆಯ ಬಾಗಕ್ಕೆ ದೊಡ್ಡ ಗಾಯವಿರುವುದು ಕಂಡು ಬಂದಿದ್ದು. ಮೃತ ವ್ಯಕ್ತಿ ಗಂಡ ಎರಡು ವರ್ಷದ ಹಿಂದೆ ಮೃತಪಟ್ಟಿದ್ದು ಮೂರು ಮಕ್ಕಳನ್ನು … [Read more...] about ಕತ್ತು ಹಿಸುಕಿ ಮಹಿಳೆಯ ಕೊಲೆ
ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಭಟ್ಕಳ: ತಾಲೂಕಿನ ಮುರ್ಡೇಶ್ವರದ ವಸತಿ ಗೃಹವೊಂದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮುರ್ಡೇಶ್ವರ ಠಾಣೆಯಲ್ಲಿ ಶನಿವಾರ ದಾಖಲಾಗಿದೆ. ಮುರ್ಡೇಶ್ವರದ ಹಿರೇದೋಮಿ ನಿವಾಸಿ ಮಾರುತಿ ಗಣಪತಿ ನಾಯ್ಕ(೩೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಡೇಶ್ವರದಲ್ಲಿ ಮೂನ್ಸ್ಟಾರ್ ಎನ್ನುವ ವಸತಿ ಗೃಹವೊಂದನ್ನು ಲೀಸ್ಗೆ ಪಡೆದು ನಡೆಸುತ್ತಿದ್ದರು. ಅದೆ ವಸತಿ ಗೃಹದಲ್ಲೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ … [Read more...] about ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ
ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಭಟ್ಕಳ:ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ಶುಕ್ರವಾರ ದಿಡೀರ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಕಳೆದ ಸಪ್ಟಂಬರ ತಿಂಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಸಂಬಂದಿಸಿದಂತೆ ಖಚಿತ ಮಾಹಿತಿ ಮೇರೆಗ ಇದೆ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರುಎನೂ ಸಿಗದೇ ಬರಿಗೈಯಲ್ಲಿ ವಾಪಾಸು ಬಂದಿದ್ದರು.ಪುನಃ ಸಿಸಿಬಿ ಪೊಲೀಸರು ಇದೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ ಪೆಡ್ಲರ್ ಮೆಸ್ಸಿ ಎಂಬ … [Read more...] about ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಮುರುಡೇಶ್ವ ಪೋಲಿಸ ಠಾಣೆಯಲ್ಲಿ ವ್ಯಕ್ತಿ ಯೋರ್ವನ ಮೇಲೆ ಚೆಕ್ ಬೌನ್ಸ್ ಕೇಸ್
ತೂದಳ್ಳಿ, ಬೈಲೂರ ಶಿವಕುಮಾರ ಮೊಗೇರ, ಎನ್ನುವ ವ್ಯಕ್ತಿಕ್ರಷ್ಣ ಹರಿಕಾಂತ ಎನ್ನುವವಾರಹತ್ತಿರ ದಿನಾಂಕ: 24-05-2019 ರಂದು ವ್ಯವಹಾರದ ಅಭಿವೃದ್ದಿಗಾಗಿ 5,00,000/- ರೂಪಾಯಿ ಹಣವನ್ನು ಪಡೆದುಕೊಂಡಿದ್ದು ಇರುತ್ತದೆ. ಅದರಲ್ಲಿ 1,00,000/- ರೂಪಾಯಿ ಗೂಗಲ್ ಪೇ ಮುಖಾಂತರ ನೀಡಿದ್ದು, ಉಳಿದ 4,00,000/- ರೂಪಾಯಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮುರ್ಡೇಶ್ವರದಿಂದ ಕ್ರಷ್ಣ ಹರಿಕಾಂತ ಹೆಸರಿನಲ್ಲಿ ದಿನಾಂಕ: 02-09-2020 ರಂದು ಚೆಕ್ ಅನ್ನು ನೀಡಿದ್ದು, ‘ಅದರಲ್ಲಿ … [Read more...] about ಮುರುಡೇಶ್ವ ಪೋಲಿಸ ಠಾಣೆಯಲ್ಲಿ ವ್ಯಕ್ತಿ ಯೋರ್ವನ ಮೇಲೆ ಚೆಕ್ ಬೌನ್ಸ್ ಕೇಸ್


