• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಕಳ್ಳನ ಬಂಧನ

November 5, 2020 by Shridhar Vaidika Leave a Comment

ಯಲ್ಲಾಪುರ:ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ. ಈತ 2019 ರ ಡಿಸೆಂಬರ್‍ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು … [Read more...] about ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಕಳ್ಳನ ಬಂಧನ

ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ

November 5, 2020 by Shridhar Vaidika Leave a Comment

ಯಲ್ಲಾಪುರ:ಕಡಿಮೆ ಹಣಕ್ಕೆ ಇನೋವಾ ಕಾರು ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಅಂತರ್ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಂಜುನಾಥ.ಬಿ.ಎಸ್ ಎಂದು ಗುರುತಿಸಲಾಗಿದೆ. ಈತ ಪಟ್ಟಣದಲ್ಲಿ ಕೆಲವರಿಗೆ ಹೊಸ ಇನೋವಾ ಕಾರನ್ನು ಕಡಿಮೆ ದರದಲ್ಲಿ ನೀಡುವುದಾಗಿ ಹೇಳಿ, ಹಣ ಪಡೆದುಕೊಂಡಿದ್ದ. ಆದರೆ ಕಾರನ್ನೂ ಕೊಡದೇ, ಹಣವನ್ನೂ ಕೊಡದೇ ವಂಚಿಸಿದ ಕುರಿತು ದೂರಿನ … [Read more...] about ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ

ದೇವಸ್ಥಾನದ ಬೀಗ ಮುರಿದು ಕಳ್ಳತನ

November 3, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕಾಸರಕೋಡ ಹಿರೆಮಠ  ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು  ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು ೭ ಸಾವಿರ ನಗದು, ದೇವರ ಕೊರಳಿನ ೨೦ ಗ್ರಾಂ ತೂಕದ ೮೦ ಸಾವಿರ ಮೌಲ್ಯದ ಬಂಗಾರದ ಸರವು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ದೇವಸ್ಥಾನದ ಬೀಗ ಮುರಿದು ಕಳ್ಳತನ

ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ

November 3, 2020 by manju sirsi Leave a Comment

ಕುಮಟಾ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ಇಲೆಕ್ಟ್ರಿಕಲ್ ಅಂಗಡಿಯಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಯಾಮಾರಿಸಿರುವ ಘಟನೆ ಕುಮಟಾ ಪಟ್ಟಣದ ಎಸ್.ಬಿಐ. ಬ್ಯಾಂಕ್ ಎದುರಿನ ಜಗದಂಬಾ ಇಲೆಕ್ಟ್ರಿಕಲ್ ಅಂಗಡಿಯಲ್ಲಿ ನಡೆದಿದೆ.ಅಂಗಡಿಗೆ ಬಂದ ಈ ವ್ಯಕ್ತಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಖರೀದಿ ಮಾಡಿದ್ದಾನೆ. ಬಳಿಕ ಅಂಗಡಿಯವನಿಗೆ ಚೆಕ್ ನೀಡಿದ್ದು, ಆತನಿಂದ ಚೆಕ್ ಪಡೆದ ಅಂಗಡಿ ಮಾಲೀಕ, ಗ್ರಾಹಕನಿಗೆ ನೀವು ಇಲ್ಲೆ ನಿಂತಿರಿ ಎಂದು … [Read more...] about ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ

ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.

October 31, 2020 by Yogaraj SK Leave a Comment

ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿದ್ದ ಮೂವರು ಅಪಹರಣಗಾರರನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪೋಲಿಸರು ಶುಕ್ರವಾರ ಬಂಧಿಸಿದ್ದು ನಗರಸಭೆ ಸದಸ್ಯನನ್ನು ಕಿಡ್ನಾಪರ್ಸ್‍ಗಳಿಂದ ರಕ್ಷಿಸಿದ ಘಟನೆ ನಡೆದಿದೆ.ಚುನಾವಣೆ ಹಿನ್ನೆಲೆ ಕಿಡ್ನಾಪ್:- ನವೆಂಬರ್ 2 ರಂದು ಗಂಗಾವತಿಯ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಕಾಂಗ್ರೇಸ್ ಸದಸ್ಯ … [Read more...] about ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,859 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar