ಯಲ್ಲಾಪುರ:ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ. ಈತ 2019 ರ ಡಿಸೆಂಬರ್ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು … [Read more...] about ಎಟಿಎಂ ಕಾರ್ಡ್ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಕಳ್ಳನ ಬಂಧನ
Crime
ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ
ಯಲ್ಲಾಪುರ:ಕಡಿಮೆ ಹಣಕ್ಕೆ ಇನೋವಾ ಕಾರು ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಅಂತರ್ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಂಜುನಾಥ.ಬಿ.ಎಸ್ ಎಂದು ಗುರುತಿಸಲಾಗಿದೆ. ಈತ ಪಟ್ಟಣದಲ್ಲಿ ಕೆಲವರಿಗೆ ಹೊಸ ಇನೋವಾ ಕಾರನ್ನು ಕಡಿಮೆ ದರದಲ್ಲಿ ನೀಡುವುದಾಗಿ ಹೇಳಿ, ಹಣ ಪಡೆದುಕೊಂಡಿದ್ದ. ಆದರೆ ಕಾರನ್ನೂ ಕೊಡದೇ, ಹಣವನ್ನೂ ಕೊಡದೇ ವಂಚಿಸಿದ ಕುರಿತು ದೂರಿನ … [Read more...] about ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ
ದೇವಸ್ಥಾನದ ಬೀಗ ಮುರಿದು ಕಳ್ಳತನ
ಹೊನ್ನಾವರ: ತಾಲೂಕಿನ ಕಾಸರಕೋಡ ಹಿರೆಮಠ ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು ೭ ಸಾವಿರ ನಗದು, ದೇವರ ಕೊರಳಿನ ೨೦ ಗ್ರಾಂ ತೂಕದ ೮೦ ಸಾವಿರ ಮೌಲ್ಯದ ಬಂಗಾರದ ಸರವು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ದೇವಸ್ಥಾನದ ಬೀಗ ಮುರಿದು ಕಳ್ಳತನ
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ
ಕುಮಟಾ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ಇಲೆಕ್ಟ್ರಿಕಲ್ ಅಂಗಡಿಯಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಯಾಮಾರಿಸಿರುವ ಘಟನೆ ಕುಮಟಾ ಪಟ್ಟಣದ ಎಸ್.ಬಿಐ. ಬ್ಯಾಂಕ್ ಎದುರಿನ ಜಗದಂಬಾ ಇಲೆಕ್ಟ್ರಿಕಲ್ ಅಂಗಡಿಯಲ್ಲಿ ನಡೆದಿದೆ.ಅಂಗಡಿಗೆ ಬಂದ ಈ ವ್ಯಕ್ತಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಖರೀದಿ ಮಾಡಿದ್ದಾನೆ. ಬಳಿಕ ಅಂಗಡಿಯವನಿಗೆ ಚೆಕ್ ನೀಡಿದ್ದು, ಆತನಿಂದ ಚೆಕ್ ಪಡೆದ ಅಂಗಡಿ ಮಾಲೀಕ, ಗ್ರಾಹಕನಿಗೆ ನೀವು ಇಲ್ಲೆ ನಿಂತಿರಿ ಎಂದು … [Read more...] about ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳ; ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವೈರಿಂಗ್ ಬಂಡಲ್ ಕಳ್ಳತನ
ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.
ಹಳಿಯಾಳ :- ಕೊಪ್ಪಳ ಜಿಲ್ಲೆ ಗಂಗಾವತಿಯ ನಗರಸಭೆಯ ಕಾಂಗ್ರೇಸ್ ಸದಸ್ಯ ಮನೋಹರಸ್ವಾಮೀ ಅವರನ್ನು ಅಪಹರಿಸಿದ್ದ ಮೂವರು ಅಪಹರಣಗಾರರನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪೋಲಿಸರು ಶುಕ್ರವಾರ ಬಂಧಿಸಿದ್ದು ನಗರಸಭೆ ಸದಸ್ಯನನ್ನು ಕಿಡ್ನಾಪರ್ಸ್ಗಳಿಂದ ರಕ್ಷಿಸಿದ ಘಟನೆ ನಡೆದಿದೆ.ಚುನಾವಣೆ ಹಿನ್ನೆಲೆ ಕಿಡ್ನಾಪ್:- ನವೆಂಬರ್ 2 ರಂದು ಗಂಗಾವತಿಯ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೇ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಕಾಂಗ್ರೇಸ್ ಸದಸ್ಯ … [Read more...] about ಗಂಗಾವತಿ ನಗರಸಭಾ ಸದಸ್ಯನ ಅಪಹರಣಗಾರರು ಹಳಿಯಾಳದಲ್ಲಿ ಬಂಧನ- ಸದಸ್ಯನ ರಕ್ಷಣೆ.




