ಭಟ್ಕಳ : ತನ್ನ ಮೋಜು ಮಸ್ತಿಗಾಗಿ ಮಾಡಿರುವ ಸಾಲ ತಿರುಸುವ ಸಲುವಾಗಿ ದೇವರ ಅಭರಣ ಕದ್ದ ಅರ್ಚಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ಭಟ್ಕಳ ತಾಲೂಕಿನ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ದೇವಈ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ನಾಪತ್ತೆದ ಪ್ರಕರಣವನ್ನು ಭಟ್ಕಳ ಪೊಲೀಸರು ಭೇದಿಸಿದ್ದು.ಆರೋಪಿ ಅರ್ಚಕನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ ಕಸ್ಟಡಿಗೆ ಒಪ್ಪಿಸಿದೆ.ಆರೋಪಿ ಸತೀಶ ರಾಮಚಂದ್ರ ಭಟ್ ಈತ ಜೂಜು ಕೊರನಾಗಿದ್ದು ತಾನು … [Read more...] about ಮೋಜು-ಮಸ್ತಿಗಾಗಿ ಚಿನ್ನಾಭರಣ ಕಳ್ಳತನ
Crime
ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ
ಅಂಕೋಲಾ:ತಾಲೂಕಿನಲ್ಲಿ ಮನೆ ಕಳ್ಳತನ ನಡೆಸಿದ ನಾಲ್ಕು ಜನ ಆರೋಪಿಗಳನ್ನು ಬಂದಿಸಿದ ಘಟನೆ ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಮ್ರಾನ್ ಮಕಬುಲ್ ಬ್ಯಾಡಗಿ (23), ಮುಬಾರಕ್ ಅಬ್ದುಲ್ ಶೇಖ್ (21) , ಬಸವರಾಜ ನಾಗಪ್ಪ ವಡ್ಡರ್ (23) ಹಾಗೂ ಮಲಿಕ್ ಅಬ್ದುಲ್ ದೊಡ್ಮನಿ (19 ಎಂದು ಗುರುತಿಸಲಾಗಿದೆ.ಈ ನಾಲ್ವರು ಆರೋಪಿಗಳು ಹಾವೇರಿ ಜಿಲ್ಲೆಯ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ,ಡ್ರೈವಿಂಗ್ ಹಾಗು ಗಾವಡಿ ಕೆಲಸ ಮಾಡಿಕೊಂಡಿದ್ದರು ಎಂದು … [Read more...] about ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ
ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ
ಹೊನ್ನಾವರ: ಲಾಕ್ ಡೌನ್ ಮುಗಿಯುತ್ತಿದ್ದಂತೆ ಕ್ರೀಕೆಟ್ ಪ್ರೀಯರಿಗೆ ಹುಚ್ಚು ಹಿಡಿಸಿರುವ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಬೆಟ್ಟಿಂಗ್ನತ್ತ ಮುಖ ಮಾಡುತ್ತಿದೆ.ನೆರೆಯ ಭಟ್ಕಳ ಬಳಿಕ ಹೊನ್ನಾವರದಲ್ಲಿಯು ಇದರ ಜಾಡು ವಿಸ್ತರಿಸಿರುವುದು ಬೆಳಕಿಗೆ ಬಂದಿದೆ. ರವಿವಾರದ ಎರಡನೇ ಪಂದ್ಯವಾದ ಮುಂಬೈ ಇಂಡಿಯನ್ಸ ಮತ್ತು ಡೆಲ್ಲಿ ಕ್ಯಾಪಿಟೆಲ್ಸ ನಡುವೆ ಪಂದ್ಯದ ಸಮಯದಲ್ಲಿ ತಾಲೂಕಿನ ಹಳದಿಪುರದ ಸಂತೆ ಮಾರ್ಕೆಟ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಬೆಟ್ಟಿಂಗ್ … [Read more...] about ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ




