• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಮೋಜು-ಮಸ್ತಿಗಾಗಿ ಚಿನ್ನಾಭರಣ ಕಳ್ಳತನ

October 25, 2020 by Sachin Hegde Leave a Comment

Satish Ramachandra Bhatt

ಭಟ್ಕಳ : ತನ್ನ ಮೋಜು ಮಸ್ತಿಗಾಗಿ ಮಾಡಿರುವ ಸಾಲ ತಿರುಸುವ ಸಲುವಾಗಿ ದೇವರ ಅಭರಣ ಕದ್ದ ಅರ್ಚಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ಭಟ್ಕಳ ತಾಲೂಕಿನ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ದೇವಈ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ನಾಪತ್ತೆದ ಪ್ರಕರಣವನ್ನು ಭಟ್ಕಳ ಪೊಲೀಸರು ಭೇದಿಸಿದ್ದು.ಆರೋಪಿ ಅರ್ಚಕನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ ಕಸ್ಟಡಿಗೆ ಒಪ್ಪಿಸಿದೆ.ಆರೋಪಿ ಸತೀಶ ರಾಮಚಂದ್ರ ಭಟ್ ಈತ ಜೂಜು ಕೊರನಾಗಿದ್ದು ತಾನು … [Read more...] about ಮೋಜು-ಮಸ್ತಿಗಾಗಿ ಚಿನ್ನಾಭರಣ ಕಳ್ಳತನ

ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ

October 23, 2020 by Sachin Hegde Leave a Comment

ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು‌ ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ

ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ

October 18, 2020 by Vishwanath Shetty Leave a Comment

ಅಂಕೋಲಾ:ತಾಲೂಕಿನಲ್ಲಿ ಮನೆ ಕಳ್ಳತನ ನಡೆಸಿದ ನಾಲ್ಕು ಜನ ಆರೋಪಿಗಳನ್ನು ಬಂದಿಸಿದ ಘಟನೆ ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಮ್ರಾನ್ ಮಕಬುಲ್ ಬ್ಯಾಡಗಿ (23), ಮುಬಾರಕ್ ಅಬ್ದುಲ್ ಶೇಖ್ (21) , ಬಸವರಾಜ ನಾಗಪ್ಪ ವಡ್ಡರ್ (23)  ಹಾಗೂ ಮಲಿಕ್ ಅಬ್ದುಲ್ ದೊಡ್ಮನಿ (19   ಎಂದು ಗುರುತಿಸಲಾಗಿದೆ.ಈ ನಾಲ್ವರು ಆರೋಪಿಗಳು ಹಾವೇರಿ ಜಿಲ್ಲೆಯ ನಿವಾಸಿಗಳಾಗಿದ್ದು ಬಟ್ಟೆ ವ್ಯಾಪಾರ ,ಡ್ರೈವಿಂಗ್ ಹಾಗು ಗಾವಡಿ ಕೆಲಸ ಮಾಡಿಕೊಂಡಿದ್ದರು ಎಂದು … [Read more...] about ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ನಾಲ್ಕು ಜನರ ಬಂದನ

ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ

October 16, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ

ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ

October 12, 2020 by Vishwanath Shetty Leave a Comment

ಹೊನ್ನಾವರ: ಲಾಕ್ ಡೌನ್ ಮುಗಿಯುತ್ತಿದ್ದಂತೆ ಕ್ರೀಕೆಟ್ ಪ್ರೀಯರಿಗೆ ಹುಚ್ಚು ಹಿಡಿಸಿರುವ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಬೆಟ್ಟಿಂಗ್‍ನತ್ತ ಮುಖ ಮಾಡುತ್ತಿದೆ.ನೆರೆಯ ಭಟ್ಕಳ ಬಳಿಕ ಹೊನ್ನಾವರದಲ್ಲಿಯು ಇದರ ಜಾಡು ವಿಸ್ತರಿಸಿರುವುದು ಬೆಳಕಿಗೆ ಬಂದಿದೆ. ರವಿವಾರದ ಎರಡನೇ ಪಂದ್ಯವಾದ ಮುಂಬೈ ಇಂಡಿಯನ್ಸ ಮತ್ತು ಡೆಲ್ಲಿ ಕ್ಯಾಪಿಟೆಲ್ಸ ನಡುವೆ ಪಂದ್ಯದ ಸಮಯದಲ್ಲಿ ತಾಲೂಕಿನ ಹಳದಿಪುರದ ಸಂತೆ ಮಾರ್ಕೆಟ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಬೆಟ್ಟಿಂಗ್ … [Read more...] about ಐಪಿಎಲ್ ಬೆಟ್ಟಿಂಗ್ ;ಹೊನ್ನಾವರದಲ್ಲಿ 10 ಮಂದಿ ಅರೆಸ್ಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,859 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar