ಹೊನ್ನಾವರ:ತಾಲೂಕಿನ ಗೇರಸೊಪ್ಪದ ವಿವ್ ಪೊಯಂಟ್ ಬಳಿ ಸ್ವಿಪ್ಟ ಕಾರು ಮತ್ತು ಇರ್ಟಿಗಾ ಕಾರಿನ ನಡುವೆ ಮುಖಾಮುಖಿ ಅಫಘಾತ ಸಂಭವಿಸಿದ್ದು, ಸ್ವಿಪ್ಟ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ಇರ್ಟಿಗಾ ಕಾರು ಹೊನ್ನಾವರದಿಂದ ಗೇರಸೊಪ್ಪ ಮಾರ್ಗದಲ್ಲಿ ಹೋಗುತ್ತಿರುವಾಗ ಎದುರಗಡೆಯಿಂದ ಮಾವಿನಗುಂಡಿಯಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಸ್ವಿಪ್ಟ ಕಾರಿನ ಚಾಲಕನ ಅಜಾಗರುಕತೆ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು, ರಕ್ಷಣೆಗಾಗಿ … [Read more...] about ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ
Crime
ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್ಆರ್ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಅಕ್ರಮ ಕಳಬಟ್ಟಿ ಸರಾಯಿ ವಶ
ಜೋಯಿಡಾ - ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನಾಯಿ ಗ್ರಾಮದ ಶಿವಾಜಿ ಪರಶುರಾಮ ಠಾಕೂರ ಎಂಬುವವರ ಮನೆ ಹಾಗೂ ಮನೆಯ ಹತ್ತಿರದ ಕಾಡಿನಲ್ಲಿ ದಾಳಿ ನಡೆಸಿ ಅಕ್ರಮ ಕಳಬಟ್ಟಿ ಸರಾಯಿ ವಶಪಡಿಸಿ ಕೊಂಡಿದ್ದಾರೆ. ದಾಳಿ ನಡೆಸಿ ಸಂದರ್ಭದಲ್ಲಿ ೫ ಲೀ ಕಳಬಟ್ಟಿ ಹಾಗೂ ಮನೆಯ ಪಕ್ಕದ ಅರಣ್ಯದಲ್ಲಿ ೨೦೦ ಲೀ ಬೆಲ್ಲದ ಕೊಳೆ ದೊರೆತಿದ್ದು ಆರೋಪಿ ಶಿವಾಜಿ ಠಾಕೂರ್ ತಲೆಮರಿಸಿಕೊಂಡಿದ್ದು ,ಅಬಕಾರಿ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ … [Read more...] about ಅಕ್ರಮ ಕಳಬಟ್ಟಿ ಸರಾಯಿ ವಶ
ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.
ಹಳಿಯಾಳ:- ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ಕಳೆದ ಮಾರ್ಚ ತಿಂಗಳಿನಲ್ಲಿ ನಡೆದ ಅವಿವಾಹಿತ ಗರ್ಭೀಣಿ ಯುವತಿಯೊರ್ವಳು ಸಾವಿಗಿಡಾದ ವಿಚಿತ್ರ ಮತ್ತು ಅಪರೂಪದ ಅಪರಾಧ ಪ್ರಕರಣವೊಂದಕ್ಕೆ ಹೊಸ ತಿರುವು ದೊರೆತಿದ್ದು ಆಕೆಯ ಪ್ರೇಮಿ ಈಗ ಅಂದರ್ ಆಗಿದ್ದಾನೆ. ಮಾರ್ಚ ತಿಂಗಳ 9 ರಂದು ನಡೆದ ಘಟನೆ ಇದಾಗಿದ್ದು ಬೆಳವಟಗಿಯ ಅವಿವಾಹಿತ ಶಾಹಿಸ್ ಗರ್ಭೀಣಿ ಯುವತಿಯೊರ್ವಳು ಚಹಾ ಮಾಡುವಾಗ ಆಕಸ್ಮಿಕವಾಗಿ ಆಕೆಯ ಬಟ್ಟೆಗೆ ಬೆಂಕಿ ತಗುಲಿ ತೀವೃವಾಗಿ ಸುಟ್ಟ ಗಾಯಗಳೊಂದಿಗೆ ಒಂದು ವಾರಗಳ ಕಾಲ … [Read more...] about ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.
ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.
ಹಳಿಯಾಳ:- ರುಂಡ-ಮುಂಡ ಬೇರ್ಪಡಿಸಿ ಯುವಕನೊರ್ವನನ್ನು ಕೊಲೆಗೈದ ಆರೋಪಿಯನ್ನು ಕೇವಲ ನಾಲ್ಕೂ ದಿನಗಳಲ್ಲಿ ಪತ್ತೆ ಹಚ್ಚುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು, ಹೆಣ್ಣಿಗಾಗಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಾಂಡೇಲಿ ಡಿವೈಎಸ್ಪಿ ಮೋಹನಪ್ರಸಾತ ಅವರು ಬೆಳವಟಗಿಯ 31 ವರ್ಷದ ಯುವಕ ನಾಗರಾಜ ಕೊಳದಾರನನ್ನು ದಿ.4 ರಂದು ಬೆಳವಟಗಿ ಗ್ರಾಮ ಸಮೀಪದ … [Read more...] about ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.




