• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

*ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*

March 18, 2020 by Vishwanath Shetty Leave a Comment

Drug, Brown Sugar, near Angola, two and a half crore rupees

ಎರುಡೂವರೆ ಕೋಟಿ ರೂ. ಮೌಲ್ಯದ ಬ್ರೌನ್ ಶುಗರ್ ಅನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೋಲಿಸರು ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಂಕೊಲಾ ಸಮೀಪ ವಶಕ್ಕೆ ಪಡೆದ್ದಿದಾರೆ.2. ಕೆಜಿ.600 ಗ್ರಾಂ ಬ್ರೌನ್ ಶುಗರ್ ಇರುವ ಎರಡು ಕಾರು ಹುಬ್ಬಳ್ಳಿಯಿಂದ ಅಂಕೊಲಾ ಕಡೆ ಬರುತ್ತಿತ್ತು ಈ ವೇಳೆ ಪೋಲಿಸರು ತಪಾಸಣೆ ಮಾಡಿದಾಗ ಬ್ರೌನ್‌ ಶುಗರ್ ಇರುವುದು ಪತ್ತೆಯಾಗಿದೆ.ಮಾದಕ ವಸ್ತು ಸಾಗಿಸುತ್ತಿದ ಸಿದ್ದಾಪುರದ ವೀರಭದ್ರ ಸುಬ್ರಾಯ ಹೆಗಡೆ ಪ್ರವೀಣ ಮಂಜುನಾಥ್ ಭಟ್ ಅಂಕೊಲಾದ … [Read more...] about *ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*

ವೈಶ್ಯಾವಾಟಿಕೆ ನಡೆಸುತ್ತಿದ್ದ ವನಶ್ರೀ ಲಾಡ್ಜ್ ಮೇಲೆ ದಾಳಿ‌ ನಾಲ್ವರ ಬಂಧನ- ನಾಲ್ವರು ಮಹಿಳೆಯರ ರಕ್ಷಣೆ.

March 12, 2020 by Yogaraj SK Leave a Comment

ಹಳಿಯಾಳ:- ವಿವಿಧ ಸಂಘ-ಸಂಸ್ಥೆಗಳೊಂದಿಗೆ ಪಟ್ಟಣದ ವನಶ್ರೀ ಲಾಡ್ಜ ಮೇಲೆ ದಾಳಿ ನಡೆಸಿ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿ ವೈಶ್ಯಾವಾಟಿಕೆ ನಡೆಸುತ್ತಿದ್ದ ಮ್ಯಾನೇಜರ ಸೇರಿದಂತೆ ನಾಲ್ವರು ಪುರುಷರನ್ನು ಬಂಧಿಸಲಾಗಿದ್ದು ಇನ್ನು ಇರ್ವರು ಪರಾರಿಯಾಗಿದ್ದಾರೆಂದು ಹಳಿಯಾಳ ಸಿಪಿಐ ಮಾಹಿತಿ ನೀಡಿದರು. ಬಸ್ ಸ್ಟ್ಯಾಂಡ್ ರಸ್ತೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವನಶ್ರೀ ಸರ್ಕಲ್‍ನಲ್ಲಿಯ ವನಶ್ರೀ ಡಿಲಕ್ಸ್ ಲಾಡ್ಜ್ ಮೇಲೆ … [Read more...] about ವೈಶ್ಯಾವಾಟಿಕೆ ನಡೆಸುತ್ತಿದ್ದ ವನಶ್ರೀ ಲಾಡ್ಜ್ ಮೇಲೆ ದಾಳಿ‌ ನಾಲ್ವರ ಬಂಧನ- ನಾಲ್ವರು ಮಹಿಳೆಯರ ರಕ್ಷಣೆ.

ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ

March 11, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತವಾಡಿ ಬಳಿ ರಾಷ್ಟಿಯ ಹೆದ್ದಾರಿ ೬೬ ಪಕ್ಕದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ ೧೦ ಗಂಟೆ ಸುಮಾರಿಗೆ ರಸ್ತೆ ಪಕ್ಕದಲ್ಲಿ ಶವ ಇರುವುದನ್ನು ಸ್ಥಳೀಯರು ಮಂಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪಿ.ಎಸ್.ಐ ಪರಮಾನಂದ ಕೊಣ್ಣೂರ್ ಅವರು ಸಿಬ್ಬಂದಿಗಳೊದಿಗೆ ಸ್ಥಳಕ್ಕೆ ದಾವಿಸಿ ಶವವನ್ನು ಪರೀಕ್ಷಿಸಿ ಅಲ್ಲಿಂದ ತಂದು ಮಂಕಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ … [Read more...] about ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ

ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?

March 5, 2020 by Vishwanath Shetty Leave a Comment

ಮರಳು ದಾಸ್ತಾನು, Sand inventory illegally

ಹೊನ್ನಾವರ  ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?

Cannabis seller caught at golmi :2 caught other escaped

July 23, 2017 by Shohan CM Leave a Comment

Bhatkal: Cannabis sellers were caught at golmi a place in bhatkal  in which one escaped others was taken to police station .Victims are said to be Salman shaikh from golmi , mohammad sakir from Mugdum colony and other who escaped is  afan Ali from Mugoli.They were had kept cannabis at someone's house , as they information was confirmed , bhatkal police caught them. … [Read more...] about Cannabis seller caught at golmi :2 caught other escaped

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,859 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar