ಎರುಡೂವರೆ ಕೋಟಿ ರೂ. ಮೌಲ್ಯದ ಬ್ರೌನ್ ಶುಗರ್ ಅನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೋಲಿಸರು ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಂಕೊಲಾ ಸಮೀಪ ವಶಕ್ಕೆ ಪಡೆದ್ದಿದಾರೆ.2. ಕೆಜಿ.600 ಗ್ರಾಂ ಬ್ರೌನ್ ಶುಗರ್ ಇರುವ ಎರಡು ಕಾರು ಹುಬ್ಬಳ್ಳಿಯಿಂದ ಅಂಕೊಲಾ ಕಡೆ ಬರುತ್ತಿತ್ತು ಈ ವೇಳೆ ಪೋಲಿಸರು ತಪಾಸಣೆ ಮಾಡಿದಾಗ ಬ್ರೌನ್ ಶುಗರ್ ಇರುವುದು ಪತ್ತೆಯಾಗಿದೆ.ಮಾದಕ ವಸ್ತು ಸಾಗಿಸುತ್ತಿದ ಸಿದ್ದಾಪುರದ ವೀರಭದ್ರ ಸುಬ್ರಾಯ ಹೆಗಡೆ ಪ್ರವೀಣ ಮಂಜುನಾಥ್ ಭಟ್ ಅಂಕೊಲಾದ … [Read more...] about *ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*
Crime
ವೈಶ್ಯಾವಾಟಿಕೆ ನಡೆಸುತ್ತಿದ್ದ ವನಶ್ರೀ ಲಾಡ್ಜ್ ಮೇಲೆ ದಾಳಿ ನಾಲ್ವರ ಬಂಧನ- ನಾಲ್ವರು ಮಹಿಳೆಯರ ರಕ್ಷಣೆ.
ಹಳಿಯಾಳ:- ವಿವಿಧ ಸಂಘ-ಸಂಸ್ಥೆಗಳೊಂದಿಗೆ ಪಟ್ಟಣದ ವನಶ್ರೀ ಲಾಡ್ಜ ಮೇಲೆ ದಾಳಿ ನಡೆಸಿ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿ ವೈಶ್ಯಾವಾಟಿಕೆ ನಡೆಸುತ್ತಿದ್ದ ಮ್ಯಾನೇಜರ ಸೇರಿದಂತೆ ನಾಲ್ವರು ಪುರುಷರನ್ನು ಬಂಧಿಸಲಾಗಿದ್ದು ಇನ್ನು ಇರ್ವರು ಪರಾರಿಯಾಗಿದ್ದಾರೆಂದು ಹಳಿಯಾಳ ಸಿಪಿಐ ಮಾಹಿತಿ ನೀಡಿದರು. ಬಸ್ ಸ್ಟ್ಯಾಂಡ್ ರಸ್ತೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವನಶ್ರೀ ಸರ್ಕಲ್ನಲ್ಲಿಯ ವನಶ್ರೀ ಡಿಲಕ್ಸ್ ಲಾಡ್ಜ್ ಮೇಲೆ … [Read more...] about ವೈಶ್ಯಾವಾಟಿಕೆ ನಡೆಸುತ್ತಿದ್ದ ವನಶ್ರೀ ಲಾಡ್ಜ್ ಮೇಲೆ ದಾಳಿ ನಾಲ್ವರ ಬಂಧನ- ನಾಲ್ವರು ಮಹಿಳೆಯರ ರಕ್ಷಣೆ.
ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ
ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತವಾಡಿ ಬಳಿ ರಾಷ್ಟಿಯ ಹೆದ್ದಾರಿ ೬೬ ಪಕ್ಕದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ ೧೦ ಗಂಟೆ ಸುಮಾರಿಗೆ ರಸ್ತೆ ಪಕ್ಕದಲ್ಲಿ ಶವ ಇರುವುದನ್ನು ಸ್ಥಳೀಯರು ಮಂಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪಿ.ಎಸ್.ಐ ಪರಮಾನಂದ ಕೊಣ್ಣೂರ್ ಅವರು ಸಿಬ್ಬಂದಿಗಳೊದಿಗೆ ಸ್ಥಳಕ್ಕೆ ದಾವಿಸಿ ಶವವನ್ನು ಪರೀಕ್ಷಿಸಿ ಅಲ್ಲಿಂದ ತಂದು ಮಂಕಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ … [Read more...] about ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ
ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
ಹೊನ್ನಾವರ ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
Cannabis seller caught at golmi :2 caught other escaped
Bhatkal: Cannabis sellers were caught at golmi a place in bhatkal in which one escaped others was taken to police station .Victims are said to be Salman shaikh from golmi , mohammad sakir from Mugdum colony and other who escaped is afan Ali from Mugoli.They were had kept cannabis at someone's house , as they information was confirmed , bhatkal police caught them. … [Read more...] about Cannabis seller caught at golmi :2 caught other escaped




