• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

September 25, 2022 by bkl news Leave a Comment

ಭಟ್ಕಳ : ಗುಳ್ಮಿ ಕ್ರಾಸ್ ಆಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು  ಡಿವೈಎಸ್ಪಿ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನಡೆದಿದೆ.ಬಂಧಿತ ಆರೋಪಿ ಸಯ್ಯದ್ ಮುಸಾ ಸಯ್ಯದ್ ಅಹ್ಮದ್ ತಲಾಹಸ್ಟ್ರೀಟ್ ಹನಿಫಾಬಾದ್ ಹೆಬಳೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಅಕ್ರಮವಾಗಿ ಒಟ್ಟು ಸುಮಾರು 2,500 ರೂಪಾಯಿ ಬೆಲೆಬಾಳುವ 209 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತಾಬಾದಲ್ಲಿಟ್ಟುಕೊಂಡು … [Read more...] about ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು

September 22, 2022 by Deepika Leave a Comment

atm theft

ಇಡೀ ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಮೈಪರಚಿಕೊಂಡರೂ ಎಟಿಎಂನಿಂದ ಬಿಡಿಗಾಸು ಸಿಗದೆ ಕಳ್ಳರು ವಾಪಸ್ ತೆರಳಿದ ಪ್ರಸಂಗ ಭಾನುವಾರ ರಾತ್ರಿ ನಡೆದಿದೆ.ದಾವಣಗೆರೆ-ಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಖಾಸಗಿ ಬ್ಯಾಂಕ್ ಎಟಿಎಂ ಒಡೆದು ಹಣ ದೋಚಲು ಪ್ರಯತ್ನಿಸಿದ್ದು, ಆದರೆ ಕಳ್ಳರಿಗೆ ನಯಾಪೈಸೆ ಸಿಗದೆ ಬೆಳಗಾಗುವುದರೊಳಗೆ ಅಲ್ಲಿಂದ ಪರಾರಿಯಾಗಿದ್ದಾರೆ.ಲಕ್ಷಗಟ್ಟಲೇ ಹಣ … [Read more...] about ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು

ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು

September 21, 2022 by Sachin Hegde Leave a Comment

arecanut

ಅಂಕೋಲಾ : ಮಾರಾಟ ಮಾಡುವ ಸಲುವಾಗಿ ಮನೆಯಂಗಳದಲ್ಲಿ ಕೂಡಿಟ್ಟ ಅಂದಾಜು ರೂ . 60 ಸಾವಿರ ಮೌಲ್ಯದ ಸುಮಾರು 120 ಕೆಜಿ ಅಡಿಕೆಯನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ತಾಲೂಕಿನ ಡೋಂಗ್ರಿ ಪಂಚಾಯತ ವ್ಯಾಪ್ತಿಯ ಕನಕನಹಳ್ಳಿಯಲ್ಲಿ ನಡೆದಿದೆ .ಈ ಕುರಿತು ಮಹಾಬಲೇಶ್ವರ ನರಸಿಂಹ ಭಟ್ ಕನಕನಹಳ್ಳಿ ಇವರು ದೂರು ನೀಡಿದ್ದು ಇವರ ಮನೆಯಂಗಳದಲ್ಲಿ ಅಡಿಕೆಯನ್ನು ಒಣಗಿಸಿ ಮಾರಾಟ ಮಾಡುವ ಸಲುವಾಗಿ ಚೀಲಗಳಲ್ಲಿ ತುಂಬಿಡಲಾಗಿತ್ತು .ಈ ಪೈಕಿ 60 ಕೆಜಿಯ ಎರಡು … [Read more...] about ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು

ಮುರ್ಡೇಶ್ವರ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ;ಇಬ್ಬರ ಬಂಧನ

September 19, 2022 by bkl news Leave a Comment

ಭಟ್ಕಳ:  ಶಿವಕೃಪ ಲಾಡ್ಜವೊಂದರಲ್ಲಿ ವೇಷ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಇಬ್ಬರ ಬಂಧನ ಮಾಡಿದ್ದು ಓರ್ವ ಪರಾರಿಯಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ನಾಗರಾಜ ಮಂಜುನಾಥ ಮೊಗೇರ ಇನ್ನೋರ್ವ ಮಯೂರ ಎಂದು ತಿಳಿದು ಬಂದಿದೆ. ಪರಾರಿಯಾದ ಆರೋಪಿಯನ್ನು ಶಿವಪ್ರಸಾದ್ ರಾವ್ ಎಂದು ತಿಳಿದು ಬಂದಿದೆ.ಇವರು ತಮ್ಮ ಲಾಭಗೊಸ್ಕರ ನೊಂದ ಮಹಿಳೆಯರನ್ನು ಕರೆಸಿ ಮುರುಡೇಶ್ವರ ಶಿವಕೃಪ ಲಾಡ್ಜನಲ್ಲಿ … [Read more...] about ಮುರ್ಡೇಶ್ವರ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ;ಇಬ್ಬರ ಬಂಧನ

ಎಂಟು ವರ್ಷದ ಬಾಲಕನ ಅಪಹರಣ: ವಿಡಿಯೋ ಸಿಸಿಟಿವಿಯಲ್ಲಿ ಸೆರೆ

August 21, 2022 by bkl news Leave a Comment

ಭಟ್ಕಳ: ತಾಲ್ಲೂಕಿನ ಆಜಾದ್ ನಗರದಲ್ಲಿ ನಿನ್ನೆ ರಾತ್ರಿ  ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ. ಅಪಹರನಕ್ಕೆ ಒಳಗಾದ ಬಾಲಕನನ್ನು ಅಲಿ ಸಾದಾ ತಂದೆ ಇಸ್ಲಾಂ ಸಾದಾ 8 ವರ್ಷ ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಕ್ಕಪಕ್ಕದ ಮನೆಗಳ ಅವರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ 8 ಗಂಟೆ ಸುಮಾರಿಗೆ ಮಾರುತಿ ಇಕೋ ವ್ಯಾನ್ ಬರುತ್ತಿರುವುದು ಕಂಡು ಬಂದಿದ್ದು, ಅದರಲ್ಲಿದ್ದ … [Read more...] about ಎಂಟು ವರ್ಷದ ಬಾಲಕನ ಅಪಹರಣ: ವಿಡಿಯೋ ಸಿಸಿಟಿವಿಯಲ್ಲಿ ಸೆರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar