• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಜಾನುವಾರು ಸಾಗಾಟ ; ಈರ್ವರ ಬಂಧನ

June 1, 2022 by Deepika Leave a Comment

ಹೊನ್ನಾವರ : ಅಧಿಕೃತ ಯಾವುದೇ ಪಾಸ್ ಪರ್ಮಿಟ್ ಹೊಂದದೇ ಲಾರಿಯಲ್ಲಿ ಜಾನುವಾರು ಸಾಗಾಟದ ವೇಳೆ ನಡೆಸಿ ಜಾನುವಾರು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿತರು ಗುಜರಾತ ರಾಜ್ಯದ ತಹಶಿಲ ಪಟಾನ ಜಿಲ್ಲೆಯ ಲಕ್ಷೀಪುರದ ಅಸ್ಥಾಕಬಾಯ್, ಜೂನೈದಬಾಯ್ ಎಂದು ಗುರುತಿಸಲಾಗಿದೆ. ಮಂಗಳವಾರ ಲಾರಿಯಲ್ಲಿ ಐದು ಕೋಣಗಳು, ಮೂರು ಗೊಳಿ ಒಟ್ಟೂ 8 ಜಾನುವಾರ ಸಾಗಾಟ ಮಾಡುತ್ತಿದ್ದರು.ಜಾನುವಾರ ನ್ನು ಮಹಾರಾಷ್ಟç ರಾಜ್ಯದಿಂದ … [Read more...] about ಜಾನುವಾರು ಸಾಗಾಟ ; ಈರ್ವರ ಬಂಧನ

ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ

May 28, 2022 by Deepika

ಭಟ್ಕಳ:  ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಾಗಿ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಬಂಧಿತ ಆರೋಪಿಗಳನ್ನು ನಾಗಪ್ಪ  ನಾಯ್ಕ ಹಾಗೂ ಮಾಸ್ತಪ್ಪ  ನಾಯ್ಕ ಎಂದು ತಿಳಿದು ಬಂದಿದೆ. ಆರೋಪಿ ನಾಗಪ್ಪ ನಾಯ್ಕ ಶನಿವಾರ ರಾತ್ರಿ ತಲಾಂದ ಗ್ರಾಮದ ತನ್ನ ಚಿಕ್ಕಪ್ಪನ ಮನೆಗೆ ಮೃತ ಮಹಿಳೆಯನ್ನು ಆಟೋದಲ್ಲಿ … [Read more...] about ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ

May 26, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಡೆದ ಕಳ್ಳತನ ಪ್ರಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಮೇ. 12ರ ನಸುಕಿನ ಜಾವ ವ್ಯಕ್ತಿಯೋರ್ವನು ಪಟ್ಟಣದ ಸಂಭ್ರಮ್ ಹೋಟೆಲ್‌ ಬಳಿಯಿರುವ   ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಿಟಕಿಗೆ ಅಳವಡಿಸಿರುವ ಕಬ್ಬಿಣದ ಗ್ರಿಲ್ಸ್‌ನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಕಿತ್ತು ತೆಗೆದು ಬ್ಯಾಂಕ್ ಒಳಗಡೆ ಒಳಪ್ರವೇಶ ಮಾಡಿ ಬ್ಯಾಂಕ್‌ನ … [Read more...] about ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ

ಕುತ್ತಿಗೆ ಬಿಗಿದು ವ್ಯಕ್ತಿ ಕೊಲೆ ; ತೋಟದಲ್ಲಿ ಶವ ಪತ್ತೆ

May 21, 2022 by Deepika Leave a Comment

ಶಿರಸಿ : ಕುತ್ತಿಗೆಗೆ ಬಿಗಿದು ಕೊಲೆಗೈದು ತೋಟದಲ್ಲಿ ಬಚ್ಚಿಟ್ಟು ಹೋಗಲಾದ, ಸುಮಾರು 35 ರಿಂದ 40 ವರ್ಷ ವಯಸ್ಸಿನ ಗಂಡಸಿನ ಶವ ತಾಲೂಕಿನ ಚಿಪಗಿ ತೋಟದಲ್ಲಿ ಕಂಡುಬAದಿದೆ.ಯಾರೋ ದುಷ್ಕರ್ಮಿಗಳು ಅಂಗಿಯಿAದ ಈ ವ್ಯಕ್ತಿಯ ಕುತ್ತಿಗೆಗೆ ಬಿಗಿಯಾಗಿ ಕಟ್ಟಿ ಕೊಲೆ ಗೈದು ನಂತರ ಸಾಕ್ಷö್ಯ ನಾಶಪಡಿಸುವ ದೃಷ್ಟಿಯಿಂದ ಶವವನ್ನು ಅಲ್ಲೆ ಹತ್ತಿರವಿದ್ದ ತೋಟದ ಬಸಿಗಾಲಿವೆಯಲ್ಲಿ ಹಾಕಿ ಮಚ್ಚಿ ಹೋಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ತಕ್ಷಣ … [Read more...] about ಕುತ್ತಿಗೆ ಬಿಗಿದು ವ್ಯಕ್ತಿ ಕೊಲೆ ; ತೋಟದಲ್ಲಿ ಶವ ಪತ್ತೆ

ಭಾರತೀಯ ಅಂಚೆ ಇಲಾಖೆ ಹೆಸರಲ್ಲಿ ಆನ್ ಲೈನ್ ವಂಚನಾ ತಂಡ ಸಕ್ರಿಯ

April 25, 2022 by Deepika Leave a Comment

ಭಾರತೀಯ ಅಂಚೆ ಇಲಾಖೆಯ ಹೆಸರಲ್ಲಿ ಆನ್ ಲೈನ್ ವಂಚನೆ ನಡೆಯುತ್ತಿದೆ ಎಂಬುವುದನ್ನು ತೃಶೂರು ಸಿಟಿ ಪೊಲೀಸ್ ಸೈಬರ್ ಕ್ರೆöÊಂ ವಿಭಾಗ ಪತ್ತೆಹಚ್ಚಿದೆ.ಅಂಚೆ ಇಲಾಖೆಯ ಯಥಾರ್ಥ ಮಾಹಿತಿಗಳೆಂದು ತಿಳಿಸುವ ರೀತಿಯಲ್ಲಿ ವಂಚನೆಗಾರರು ಬಿಡುಗಡೆಗೊಳಿಸಿದ ವೆಬ್ ಸೈಟ್ ಲಿಂಕ್ ವಾಟ್ಸಪ್ ಸಹಿತ ಸಾಮಾಜಿಕ ತಾಣಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಿ ವಂಚನೆ ನಡೆಸಲಾಗುತ್ತಿದೆ.ಸರಕಾರಿ ಸಬ್ಸಿಡಿಗಳನ್ನು ಅಂಚೆ ಇಲಾಖೆ … [Read more...] about ಭಾರತೀಯ ಅಂಚೆ ಇಲಾಖೆ ಹೆಸರಲ್ಲಿ ಆನ್ ಲೈನ್ ವಂಚನಾ ತಂಡ ಸಕ್ರಿಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar