• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Gokarna

ಅಂಬ್ಯುಲೆನ್ಸ್ ಪಲ್ಟಿ : ರೋಗಿ ಸಾವು

January 7, 2023 by Deepika Leave a Comment

ಅಂಬ್ಯುಲೆನ್ಸ್ ಪಲ್ಟಿ : ರೋಗಿ ಸಾವುಗೋಕರ್ಣ :ಕಾರವಾರದಿAದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸುತ್ತಿರುವ ವೇಳೆ ಗೋಕರ್ಣ ಸಮೀಪದ ಬೆಟ್ಕುಳಿಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿ ಬಿದ್ದಿದೆ.ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿ ಬಿದ್ದ ಪರಿಣಾಮ ರೋಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗೋಕರ್ಣ ಸಮೀಪದ ಬೆಟ್ಕುಳಿಯ ಚತುಷ್ಪಥದಲ್ಲಿ ಶುಕ್ರವಾರ … [Read more...] about ಅಂಬ್ಯುಲೆನ್ಸ್ ಪಲ್ಟಿ : ರೋಗಿ ಸಾವು

ಗೋಕರ್ಣದಲ್ಲಿ ಮಾನಸಿಕ ರೋಗಿಗಳ ಹಾವಳಿ: ನಿಲ್ಲಿಸಿಟ್ಟ ವಾಹನಗಳಿಗೆ ಹಾನಿ

November 25, 2022 by Deepika Leave a Comment

ಗೋಕರ್ಣದಲ್ಲಿ ಮಾನಸಿಕ ರೋಗಿಗಳ ಹಾವಳಿ: ನಿಲ್ಲಿಸಿಟ್ಟ ವಾಹನಗಳಿಗೆ ಹಾನಿಗೋಕರ್ಣ: ಕಡಲ ತೀರದ ಬಳಿ ಇರುವ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿಟ್ಟ 6 ಕಾರುಗಳಿಗೆ ಮಾನಸಿಕ ರೋಗಿಯೊಬ್ಬ ಕಾಲಿನಿಂದ ಒದ್ದು ಹಾನಿ ಮಾಡಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.ಲಕ್ಷಾಂತರ ಹಣ್ಣಕೊಟ್ಟು ಖರೀದಿಮಾಡಿದ ಕಾರುಗಳಿಗೆ ಈ ತರಹದ ಹಾನಿಯಾದಾಗ ಕಾರಿನ ಮಾಲಿಕರು ಪರಿತಪಿಸುವದು ಸರ್ವೇ ಸಾಮಾನ್ಯ. ಇದ್ದಕಿದ್ದಂತೇ ಗೋಕರ್ಣದಲ್ಲಿ ಬಹಳಷ್ಟು ಮಾನಸಿಕ ರೋಗಿಗಳು ಕಂಡುಬಂದು … [Read more...] about ಗೋಕರ್ಣದಲ್ಲಿ ಮಾನಸಿಕ ರೋಗಿಗಳ ಹಾವಳಿ: ನಿಲ್ಲಿಸಿಟ್ಟ ವಾಹನಗಳಿಗೆ ಹಾನಿ

ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟ

November 5, 2022 by Deepika Leave a Comment

ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟಗೋಕರ್ಣ: ತದಡಿಯಲ್ಲಿ ಓರಿಸ್ಸಾ ಮೂಲದ ವ್ಯಕ್ತಿಯೊಬ್ಬ ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.ಶುಕ್ರವಾರ ಸಂಜೆ ತದಡಿ ಬಂದರನಲ್ಲಿ ಓರಿಸ್ಸಾ ಮೂಲದ ಓರ್ವ ವ್ಯಕ್ತಿ ಹಾಗೂ ಸ್ಥಳೀಯ ವ್ಯಕ್ತಿ ಜೊತೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ಸುಮ್ಮನೆ ಇರುವಂತೆ ಹೇಳಿದ ಮೂರನೇ ವ್ಯಕ್ತಿಗೆ ಓರಿಸ್ಸಾ ಮೂಲದವನು ಚಾಕುವಿನಿಂದ ಹಲ್ಲೆ … [Read more...] about ಸ್ಥಳೀಯ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ ; ಓರಿಸ್ಸಾ ಕಾರ್ಮಿಕರ ಆರ್ಭಟ

ನೈರುತ್ಯ ರೈಲ್ವೆ ವಲಯದ ನೇಮಕಾತಿ ಅಧಿಸೂಚನೆ / South Western Railway Hubli Recruitment 2022

June 3, 2022 by Deepika Leave a Comment

Railway Jobs 2022

ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸಾö್ಯಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 7ಅರ್ಜಿ … [Read more...] about ನೈರುತ್ಯ ರೈಲ್ವೆ ವಲಯದ ನೇಮಕಾತಿ ಅಧಿಸೂಚನೆ / South Western Railway Hubli Recruitment 2022

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 by Deepika Leave a Comment

ಗೋಕರ್ಣ : ಸಮುದ್ರದಲ್ಲಿ ಈಜುತ್ತಿರುವಾಗ ಆಕಸ್ಮಿಕವಾಗಿ ಸುಳಿಗೆ ಸಿಲುಕಿಯುವಕನೋರ್ವ ಮೃತಪಟ್ಟ ಘಟನೆ ಗೋಕರ್ಣದ ಕರಿಯಪ್ಪನಕಟ್ಟೆ ಬಳಿ ಸಮುದ್ರದಲ್ಲಿ ಸಂಭವಿಸಿದೆ.ಛತ್ತೀಸಗಡ ಮೂಲದÀ ಆದಿತ್ಯ ಪಾಂಡೆ (23) ಮೃತ ಯುವಕ. ಈತ ಗೋಕರ್ಣಕ್ಕೆ ಪ್ರವಾಸಕ್ಕೆಂದು ಗೆಳೆಯರ ಜತೆ ಆಗಮಿಸಿ, ಕರಿಯಪ್ಪನಕಟ್ಟೆಯ ಸಮುದ್ರದಲ್ಲಿ ಈಜಾಡುತ್ತಿರುವಾಗ ಅಲೆಯ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ … [Read more...] about ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar