• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

International News

ಅನಿಲ ಸೋರಿಕೆಯಿಂದಾಗಿ ಸಾಗರ ಗರ್ಭದಲ್ಲಿ ಬೆಂಕಿ

July 4, 2021 by Sachin Hegde Leave a Comment

ಅನಿನ ಸೋರಿಕೆಯಿಂದಾಗಿ ಸಾಗರ  ಗರ್ಭದಲ್ಲಿ ಬೆಂಕಿ ಮೆಕ್ಸಿಕೋ ಕೊಲ್ಲಿಯಲ್ಲಿ ಸಮುದ್ರ ಗರ್ಭದಿಂದ ಬೆಂಕಿ  ಉರಿದು ಹೊತ್ತಿರುವ ರುದ್ರರಮಣೀಯ ದೃಶ್ಯ ಜಗತ್ತಿನ ಗಮನ ಸೆಳೆದಿದೆ.   ಮೆಕ್ಸಿಕೋದ  ಯುಕಾಟನ್ ಎಂಬ ಕರಾವಳಿ ಪ್ರದೇಶದಲ್ಲಿ ಸಮುದ್ರದಾಳದಲ್ಲಿ ಅನಿಲ ಸೋರಿಕೆಯಿಂದಾಗಿ ಬೆಂಕಿ ಹೊತ್ತಿ ಕೊಂಡಿದೆ ಎಂದು ತೈಲ ಸಂಸ್ಥೆ       ಪೆಮೆಕ್ಸ್ ತಿಳಿಸಿದೆ ಹಸಿರು ಮಿಶ್ರಿತ ನೀಲಿ ಬಣ್ಣದ ಸಾಗರದ ನೀರಿನ ನಡುವೆ … [Read more...] about ಅನಿಲ ಸೋರಿಕೆಯಿಂದಾಗಿ ಸಾಗರ ಗರ್ಭದಲ್ಲಿ ಬೆಂಕಿ

ದೋಣಿಯಲ್ಲಿ 3,000 ಕೋಟಿ ರೂ ಬೆಲೆಯ ಡ್ರಗ್ಸ್ ಪತ್ತೆ

April 21, 2021 by Sachin Hegde Leave a Comment

ನವದೆಹಲಿ : ಭಾರತೀಯ ನೌಕಾ ಪಡೆಯ ಅಧಿಕಾರಿಗಳು ಅರೇಬಿಯನ್ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದಾಗ ಮೀನು ಹಿಡಿಯುವ ದೋಣಿಯೊಂದರಿಗಂದ ಸುಮಾರು 3,000 ಕೋಟಿ ರೂ. ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಪರಿವೀಕ್ಷಣೆಯಲ್ಲಿದ್ದಾಗ ಅರಬ್ಬಿ ಸಮುದ್ರದಲ್ಲಿ ಅನುಮಾನಾಸ್ಪದ ಚಲನವಲನವನ್ನು ಪ್ರದರ್ಶಿಸುತ್ತಿದ್ದ ದೋಣಿಯೊಂದನ್ನು ಐಎನ್‍ಎಸ್ ಸುವರ್ಣ ಪತ್ತೆ ಹಚ್ಚಿತು. ನೌಕಾ ಪಡೆಯ ಸಿಬ್ಬಂದಿ ಅದನ್ನು ಪರಿಶೀಲನೆ ಮಾಡಿದಾಗ 300 ಕೆಜಿಗೂ ಹೆಚ್ಚು ಡ್ರಗ್ಸ್ … [Read more...] about ದೋಣಿಯಲ್ಲಿ 3,000 ಕೋಟಿ ರೂ ಬೆಲೆಯ ಡ್ರಗ್ಸ್ ಪತ್ತೆ

ಜಲ ಸಂಪನ್ಮೂಲ ವಲಯದಲ್ಲಿ ಭಾರತ ಮತ್ತು ಜಪಾನ್ ನಡುವೆ ಸಹಕಾರ ಕುರಿತ ಜ್ಞಾಪನಾ ಪತ್ರಕ್ಕೆ ಸಹಿ ಮಾಡಿದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಅನುಮೋದನೆ

March 23, 2021 by Sachin Hegde Leave a Comment

ಜಲ ಸಂಪನ್ಮೂಲ ವಲಯದಲ್ಲಿ ಭಾರತ ಮತ್ತು ಜಪಾನ್ ನಡುವೆ ಸಹಕಾರ ಸಾಧಿಸುವ ಕುರಿತು ಸಹಿ ಮಾಡಿದ ಜ್ಞಾಪನಾ ಪತ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆ. ನದಿ ಅಭಿವೃದ್ಧಿ ಮತ್ತು ಗಂಗಾ ಪುನಜರುಜ್ಜೀವ, ಜಲ ಶಕ್ತಿ ಸಚಿವಾಲಯ ಹಾಗೂ ಜಪಾನ್ ನ ಜಲ ಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ದಳ, ಭೂಮಿ, ಮೂಲ ಸೌಕರ್ಯ, ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವಾಲಯಗಳ ನಡುವೆ ಜ್ಞಾಪನಾ … [Read more...] about ಜಲ ಸಂಪನ್ಮೂಲ ವಲಯದಲ್ಲಿ ಭಾರತ ಮತ್ತು ಜಪಾನ್ ನಡುವೆ ಸಹಕಾರ ಕುರಿತ ಜ್ಞಾಪನಾ ಪತ್ರಕ್ಕೆ ಸಹಿ ಮಾಡಿದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಅನುಮೋದನೆ

ಉಪಾಧ್ಯಕ್ಷರಾಗಿ ಚುನಾಯಿತರಾಗಿರುವ ಸೆನೆಟರ್ ಕಮಲಾ ಹ್ಯಾರಿಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಮತ್ತು ಶುಭಾಶಯ ಕೋರಿದ ಪ್ರಧಾನಮಂತ್ರಿ

November 19, 2020 by Sachin Hegde Leave a Comment

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಚುನಾಯಿತ ಅಧ್ಯಕ್ಷ ಘನತೆವೆತ್ತ ಜೋಸೆಫ್ ಆರ್ ಬೈಡನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಚುನಾಯಿತ ಅಧ್ಯಕ್ಷ ಬೈಡನ್ ಅವರಿಗೆ ಹೃತ್ಫೂರ್ವಕ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ, ಇದು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಪ್ರಜಾಪ್ರಭುತ್ವ ಸಂಪ್ರದಾಯಗಳ ಶಕ್ತಿ ಮತ್ತು ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.ಪ್ರಧಾನಮಂತ್ರಿಯವರು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸೆನೆಟರ್ ಕಮಲಾ … [Read more...] about ಉಪಾಧ್ಯಕ್ಷರಾಗಿ ಚುನಾಯಿತರಾಗಿರುವ ಸೆನೆಟರ್ ಕಮಲಾ ಹ್ಯಾರಿಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಮತ್ತು ಶುಭಾಶಯ ಕೋರಿದ ಪ್ರಧಾನಮಂತ್ರಿ

ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

August 11, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ‍್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್‌ಆರ್‌ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar