ಕರ್ನಾಟಕ ಗ್ರಾಮೀಣ ಬ್ಯಾಂಕ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸೇರಿದಂತೆ ಐಬಿಪಿಎಸ್ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಲ್ಲಿ ಆಫೀಸರ್ ಸ್ಕೇಲ್ 1, ಆಫೀಸರ್ ಸ್ಕೇಲ್ 2 ಮತ್ತು ಆಫೀಸರ್ ಸ್ಕೇಲ್ 3 ಒಟ್ಟು 8106 ಹುದ್ದೆಗಳ ನೇಮಕಾತಿ ಪ್ರಕಟಣೆಯಲ್ಲಿ ಬಿಡುಗಡೆ ಮಾಡಿದೆ. ವಿವಿಧ ರಾಜ್ಯಗಳ 43 ಬ್ಯಾಂಕ್ ಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ನಡೆಯಲಿದೆ.ಹುದ್ದೆಗಳ ಸಂಖ್ಯೆ : 8106ಅರ್ಜಿಯ ಪ್ರಾರಂಭ ದಿನಾಂಕ :7 ಜೂನ್ 2022 … [Read more...] about ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆ ಹೆಸರು : ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರುಒಟ್ಟು ಹುದ್ದೆಗಳು : 32 ಹುದ್ದೆಗಳು ಭರ್ತಿಅರ್ಜಿ ಸಲ್ಲಿಸಲು ಬಗೆ : … [Read more...] about ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರ್ಮಿಕ ವಿಮಾ ನಿಗಮದಿಂದ ಅರ್ಜಿ ಆಹ್ವಾನ
ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಷನ್ ಬೋಧಕ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಮೂಲಕ ಅರ್ಜಿಸಲ್ಲಿಸಬಹುದು.ರಾಜ್ಯ ಕಾರ್ಮಿಕ ವಿಮಾ ನಿಗಮವು ಬೋಧಕ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ವಿವಿಧ ವಿಷಯಗಳಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ESIC PGIMSRs, ESIC ಮೆಡಿಕಲ್ ಕಾಲೇಜುಗಳಲ್ಲಿ ನೇರ ನೇಮಕಾತಿ … [Read more...] about ಕಾರ್ಮಿಕ ವಿಮಾ ನಿಗಮದಿಂದ ಅರ್ಜಿ ಆಹ್ವಾನ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ / RDWSD Recruitment 2022
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿ ರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸ್ತಕ ಅಭ್ಯರ್ಥಿಗಳಿಂದ ಆನ್ಲೆöÊನ್ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಹುದ್ದೆಗಳ ಹೆಸರು : ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್.) ಕಿರಿಯ ಸಮಾಲೋಚಕರು (ಕಿರಿಯ … [Read more...] about ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ / RDWSD Recruitment 2022
ವಿಮಾನ ನಿಲ್ದಾಣದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ / AAI Recruitment 2022
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿಸಲ್ಲಿಸಬಹುದು.ಇಲಾಖೆ ಹೆಸರು : ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾಹುದ್ದೆಗಳ ಹೆಸರು : ಜೂನಿಯರ್ ಎಕ್ಸಿಕ್ಯೂಟಿವ್ಒಟ್ಟು ಹುದ್ದೆಗಳು : 400ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ … [Read more...] about ವಿಮಾನ ನಿಲ್ದಾಣದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ / AAI Recruitment 2022



