ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 76ಹುದ್ದೆಗಳ ವಿವರಸಹಾಯಕ ಅಭಿಯಂತರು ಗ್ರೇಡ್ - … [Read more...] about ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ನೇಮಕಾತಿ/KRID Recruitment 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತ ನೇಮಕಾತಿ 2022
ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆ ಹೆಸರು :ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತಹುದ್ದೆಯ ಹೆಸರು : ಎಕ್ಸಿಕ್ಯೂಟಿವ್ಒಟ್ಟು ಹುದ್ದೆಗಳು : 55ಹುದ್ದೆಗಳ ವಿವರ :ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಓ ಅಂಡ್ ಎಂ - 50ಅಪರೇಷನ್ಸ್ ಪವರ್ ಟ್ರೇಡಿಂಗ್ - 04 … [Read more...] about ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತ ನೇಮಕಾತಿ 2022
ಕಂದಾಯ ಇಲಾಖೆ ನೇಮಕಾತಿ -2022
ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕಂದಾಯ ಇಲಾಖೆಹುದ್ದೆಗಳ ಹೆಸರು : ಗ್ರಾಮ ಲೆಕ್ಕಾಧಿಕಾರಿಒಟ್ಟು ಹುದ್ದೆಗಳು : 27 ಹುದ್ದೆಗಳಿಗೆ ಭರ್ತಿವಿದ್ಯಾರ್ಹತೆ … [Read more...] about ಕಂದಾಯ ಇಲಾಖೆ ನೇಮಕಾತಿ -2022
ಅಪೆಕ್ಸ್ ಬ್ಯಾಂಕ್ನಲ್ಲಿ ಬ್ಯಾಂಕ್ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿಯಿರುವ 79 ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ನಗರ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ … [Read more...] about ಅಪೆಕ್ಸ್ ಬ್ಯಾಂಕ್ನಲ್ಲಿ ಬ್ಯಾಂಕ್ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ
ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 3ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ವಿಶ್ವದರ್ಶನ ಪದವಿಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ಶಾಲೆಯನ್ನು ಒಳಗೊಂಡAತೆ ರಾಜ್ಯದ 8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279 ಮೂಲಕ … [Read more...] about ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ

