ಸುದ್ದಿವಾಹಿನಿ ಕಾರು ಚಾಲಕ ಬಂಧನಬೆಂಗಳೂರು: ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರ ಣದಲ್ಲಿ ಆರೋಪಿಗಳಾದ ಮನೋಜ್ (29) ಹಾಗೂ ಸುರೇಶ್ (25) ಎಂಬುವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.'ಮಂಡ್ಯ ಜಿಲ್ಲೆಯ ಮನೋಜ್, ರಾಜ್ಯಮಟ್ಟದ ಸುದ್ದಿವಾಹಿನಿಯೊಂದರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ, ಸ್ನೇಹಿತ ಸುರೇಶ್ ಸಹಾಯದಿಂದ ಕೃತ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ … [Read more...] about ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಮತದಾರರ ಗುರುತಿನಚೀಟಿಗೆ ಆಧಾರ್ ಜೋಡಣೆ ಕಡ್ಡಾಯ
ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕೆಂದು ಪಾಲಿಕೆ ಸುತ್ತೋಲೆ ಹೊರಡಿಸಿದೆ. ಭಾರತ ಚುನಾವಣಾ ಆಯೋಗ ಆದೇಶದನ್ವಯ ಎಲ್ಲ ಮತದಾರರು ಆಧಾರ್ ಲಿಂಕ್ ಮಾಡಬೇಕು. ಮನೆಯಲ್ಲೇ ಕುಳಿತು ಲಿಂಕ್ ಮಾಡಿಕೊಳ್ಳುವ ಅವಕಾಶವಿದೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.ಗೂಗಲ್ ಪ್ಲೇ ಸ್ಟೋರ್ಗೆ ಹೋಗಿ ವೋಟ ಹೆಲ್ಸ್ಲೈನ್ ಆ್ಯಪ್' ಎಂದು ನಮೂದಿಸಿ ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಬೇಕು. … [Read more...] about ಮತದಾರರ ಗುರುತಿನಚೀಟಿಗೆ ಆಧಾರ್ ಜೋಡಣೆ ಕಡ್ಡಾಯ
ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪಪೂ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪಪೂ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟೂ 778 ವಿವಿಧ 10 ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು … [Read more...] about ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
ವಾಟ್ಸ್ಆ್ಯಪ್ ನಲ್ಲಿ ಅನ್ಡು ಆಯ್ಕೆ
ವಾಷಿಂಗ್ಟನ್: ವಾಟ್ಸ್ಆ್ಯಪ್ ಹೊಸ ಅಪ್ಡೇಟ್ ಒಂದನ್ನು ಪರಿಚಯಿಸುವುದಕ್ಕೆ ಸಿದ್ಧವಾಗಿದೆ.ಈ ಅಪ್ ಡೇಟ್ನಲ್ಲಿ ನೀವು ಡಿಲೀಟ್ ಮಾಡಿರುವಂತಹ ಸಂದೇಶವನ್ನು ಮತ್ತೆ ವಾಪಸು ಪಡೆಯಬಹುದು.ಯಾರಿಗಾದರೂ ಕಳುಹಿಸಿದ ಸಂದೇಶವನ್ನು ನೀವು ಡಿಲೀಟ್ ಮಾಡಿದ ನಂತರ, ವಾಟ್ಸ್ ಆ್ಯಪ್ ''ಅನ್ಡು' ಎನ್ನುವ ಆಯ್ಕೆಯನ್ನು ನಿಮಗೆ ಕೊಡಲಿದೆ. ಆದರೆ ಇದು ಡಿಲೀಟ್ ಫಾರ್ ಮಿ' ಎಂದು ಕೊಡಲಾಗಿರುವ ಸಂದೇಶಕ್ಕೆ ಮಾತ್ರ ಅನ್ವಯ. 'ಡಿಲೀಟ್ ಫಾರ್ ಎವೆರಿಒನ್' … [Read more...] about ವಾಟ್ಸ್ಆ್ಯಪ್ ನಲ್ಲಿ ಅನ್ಡು ಆಯ್ಕೆ
L.I.C ನೂತನ ಅಭಿಯಾನ
ನವದೆಹಲಿ: ದೇಶದ ಬೃಹತ್ ವಿಮಾ ಕಂಪನಿ ಎಲ್ ಐಸಿ, ಕಂತು ಕಟ್ಟದೇ ನಿಷ್ಕ್ರಿಯ ವಾಗಿರುವ ಪಾಲಿಸಿಗಳಿಗೆ ಮತ್ತೆ ಜೀವ ನೀಡಲ ಅಭಿಯಾನ ಆರಂಭಿಸಿದೆ.ಆ.17ರಿಂದ ಅ.21 ಈ ಅಭಿಯಾನ ನಡೆಯಲಿದೆ. ಹೆಚ್ಚುವರಿ ಭದ್ರತೆ ನೀಡುವ ಯುಲಿಪ್ ಪಾಲಿಸಿಗಳನ್ನು ಹೊರತುಪಡಿಸಿ, ಉಳಿದೆಲ್ಲ ರೀತಿಯ ವಿಮೆಗಳನ್ನು ಮತ್ತೆ ಸಕ್ರಿಯಗೊಳಿಸಲು ಅವಕಾಶವಿದೆ.ಅನಿವಾರ್ಯ ಕಾರಣಗಳಿಂದ ವಿಮಾಕಂತನ್ನು ಕಟ್ಟಲು ಸಾಧ್ಯವಾಗದೇ, ನಿಷ್ಕ್ರಿಯವಾಗಿದ್ದರೆ … [Read more...] about L.I.C ನೂತನ ಅಭಿಯಾನ