• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಜನ್ಮ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

August 12, 2022 by Deepika Leave a Comment

ಚಾಮರಾಜನಗರ : ಕಾಲೇಜಿನ ಉಪನ್ಯಾಸಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದಲ್ಲಿ ಸಂಭವಿಸಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಇಂದು(ಆ.9) ಚಂದನಾ ಬರ್ಥ್ ಡೇ ಇನ್ನು ಡೆತ್ ನೋಟ್ ನಲ್ಲಿ, 'ನನ್ನ ಸಾವಿಗೆ ನಾನೇ … [Read more...] about ಜನ್ಮ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ

August 9, 2022 by Deepika Leave a Comment

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆ ಗಲ್ಲಿಗಳ ಸಾರ್ವಜನಿಕ ಗಜಾನನೋತ್ಸವಕ್ಕೆ ಈ ಬಾರಿ ಯಾವುದೇ ನಿರ್ಬಂಧ ಇಲ್ಲ ಎಂದು ಸರ್ಕಾರ ಹೇಳಿದೆ.ಕೊರೊನಾ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೊನಾ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಲು ಸರ್ಕಾರ ಅಸ್ತು ಎಂದಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ … [Read more...] about ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ

ಭಾರೀ ಮಳೆ : ರೆಡ್ ಅಲರ್ಟ್

August 5, 2022 by Deepika Leave a Comment

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯಲ್ಲಿದ್ದು, ಆ. 6 ರಂದು ಅತ್ಯಧಿಕ ಮಳೆ ಆಗುವ ಸಂಭವವಿದೆ. ಹೀಗಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.ಆ. 6 ರಂದು ಉಡಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಂಗಳೂರು, ಕೊಡುಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ … [Read more...] about ಭಾರೀ ಮಳೆ : ರೆಡ್ ಅಲರ್ಟ್

ಅಡ್ಮಿನ್ ಗೆ ಡಿಲೀಟ್ ಅಧಿಕಾರ

August 3, 2022 by Deepika Leave a Comment

ಬೆಂಗಳೂರು : ಪ್ರಮುಖ ಮೆಸೆಂಜರ್ ಸಂಸ್ಥೆ ವಾಟ್ಸ್ ಆ್ಯಫ್' ಗ್ರೂಪ್ ಆಡ್ಮಿನ್ ಗಳಿಗೂ ಈಗ ಡಿಲೀಟ್ ಅಧಿಕಾರ ನೀಡಿದೆ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಸದಸ್ಯರು ಹಾಕಿದ ಯಾವುದೇ ಪೋಸ್ಟ್, ಚಿತ್ರ, ವಿಡಿಯೊಗಳನ್ನು ಆಡ್ಮಿನ್ ಗಳೇ ಅಳಿಸಿಹಾಕುವ ವೈಶಿಷ್ಟö್ಯವನ್ನು ಪರಿಚಯಿಸಲಾಗಿದೆ.ಇದುವರೆಗೂ ಸಂದೇಶವನ್ನು ಡಿಲೀಟ್ ಮಾಡುವ ಅಧಿಕಾರವು ಪೋಸ್ಟ್ ಮಾಡಿದ ಸದಸ್ಯರಿಗಷ್ಟೇ ಇತ್ತು. ವಿವಾದಿತ ಪೋಸ್ಟ್ ಗಳನ್ನು ಡಿಲೀಟ್ ಮಾಡುವಂತೆ ಅಡ್ಮಿನ್ ಆದವರು ಸದಸ್ಯರ … [Read more...] about ಅಡ್ಮಿನ್ ಗೆ ಡಿಲೀಟ್ ಅಧಿಕಾರ

ಬ್ಯಾಂಕ್ ಮ್ಯಾನೇಜರ್ ಗೆ 62 ಲಕ್ಷ ವಂಚನೆ

August 1, 2022 by Deepika Leave a Comment

ಹುಬ್ಬಳ್ಳಿ :ಹುಬ್ಬಳ್ಳಿ ರೈಲ್ವೆಸ್ಟೇಷನ್ ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶಂಕರ ಸುಧಾಕರ ಮಿಶ್ರಾ ಎಂಬುವರಿಗೆ ವಂಚಿಸಿದ್ದಾರೆ. ಕರೆ ಮಾಡಿದ ಅಪರಿಚಿತರು, ಬ್ಯಾಂಕಿನಲ್ಲಿ ಹೆಚ್ಚಿನ ಹಣ ವಹಿವಾಟು ಹೊಂದಿರುವ ಗ್ರಾಹಕ ಸುಭಾಸ ಜವಳಿ ಎಂದು ಮಾತನಾಡಿದ್ದಾರೆ ಎನ್ನಲಾಗಿದೆ.ಬೇರೆಯವರ ಖಾತೆಯಿಂದ ಬ್ಯಾಂಕ್ ಮ್ಯಾನೇಜರ್ ಗೆ ವಂಚಿಸಿ 62 ಲಕ್ಷ ರೂಪಾಯಿ ವರ್ಗಾಯಿಸಿಕೊಂಡ ಪ್ರಕರಣ ಬೆಳಕಿಗೆ … [Read more...] about ಬ್ಯಾಂಕ್ ಮ್ಯಾನೇಜರ್ ಗೆ 62 ಲಕ್ಷ ವಂಚನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar