• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್

June 30, 2022 by Deepika Leave a Comment

ಬೆಂಗಳೂರು : ಜಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದ ಉದಯಪುರ ಟ್ರೆöÊಲರ್ ಬರ್ಬರ ಹತ್ಯೆ ಬೆನ್ನಲೇ ಪ್ರತಿಭಟನೆಗಳು ಭುಗಿಲೇಳುತ್ತಿದ್ದು, ಮೂಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಚೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ … [Read more...] about ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್

ಮೋದಿ ವಿರುದ್ಧ ಪುಸ್ತಕ

June 30, 2022 by Deepika Leave a Comment

ಬೆಂಗಳೂರು : ಮೋದಿ ಸರಕಾರ ಎಂಟು ವರ್ಷ ಪೂರೈಕೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪುಸ್ತಕ ಬಿಡುಗಡೆ ಮಾಡಲು ಸಿದ್ಧರಾಮಯ್ಯ ನಿರ್ಧಾರ ಮಾಡಿದ್ದಾರೆಜುಲೈ ಒಂದಕ್ಕೆ ಪುಸ್ತಕ ಬಿಡುಗಡೆಯಾಗಲಿದ್ದು, ಮೋದಿ ಎಂಟು ವರ್ಷ ಗಳಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಪ್ರಸ್ತಾಪ ಮಾಡಲಾಗುತ್ತದೆ. ಎಂದು ಹೇಳಿದ್ದಾರೆ.ಎಂಟು ವರ್ಷ ನೂರೆಂಟು ಸಂಕಷ್ಟ ಅನ್ನುವ ಶೀರ್ಷಿಕೆ … [Read more...] about ಮೋದಿ ವಿರುದ್ಧ ಪುಸ್ತಕ

ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ

June 25, 2022 by Deepika Leave a Comment

ಧಾರವಾಡ : ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಶುಕ್ರವಾರ ನಡೆದ ರಾಷ್ಟಿçÃಯ ಲೋಕ ಅದಾಲತ್ ನಲ್ಲಿ ರೈತರೊಬ್ಬರಿಗೆ ಕಳಪೆ ಬಾಳೆ ಸಸಿ ಪೂರೈಸಿದ್ದ ಆಗ್ರೋ ಕೇಂದ್ರವು 4 ಲಕ್ಷ ರೂ. ಪರಿಹಾರ ನೀಡುವ ಆದೇಶವೂ ಸೇರಿದಂತೆ, ಸುಮಾರು 50 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಕೈಗೆತ್ತಿಕೊಳ್ಳಲಾಯಿತು.ಅವುಗಳಲ್ಲಿ 17 ಪ್ರಕರಣಗಳು ರಾಜಿಯಾಗಿ ಒಟ್ಟು ಸುಮಾರು 45 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಯಿತು. 2012-13 ನೇ ಸಾಲಿನ … [Read more...] about ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ

ಮಹಿಳೆಯನ್ನು ನಂಬಿಸಿ ಕಾಡಿನಲ್ಲಿ ಕೈಬಿಟ್ಟ ಅರ್ಚಕ

June 24, 2022 by Deepika Leave a Comment

ನಂಜನಗೂಡು (ಮೈಸೂರು ಜಿ.): ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೆಲ್ಲೂಪುರ ಗ್ರಾಮದ 35 ವರ್ಷದ ಗೃಹಿಣಿ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ. 21 ವರ್ಷ ವಯಸ್ಸಿನ ಅರ್ಚಕ ಸಂತೋಷ್ ಎಂಬಾತನ ಜೊತೆ ಪರಾರಿಯಾಗಿದ್ದ ಈಕೆ ಎರಡು ಮಕ್ಕಳ ತಾಯಿಯೂ ಹೌದು.ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದಿದ್ದ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನಗಳ ಒಡನಾಟ ಬೆಳೆಸಿ ಬಳಿಕ ಕಾಡಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸದ್ಯ … [Read more...] about ಮಹಿಳೆಯನ್ನು ನಂಬಿಸಿ ಕಾಡಿನಲ್ಲಿ ಕೈಬಿಟ್ಟ ಅರ್ಚಕ

ಹವ್ಯಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾ ನ

June 24, 2022 by Deepika Leave a Comment

ಹುಬ್ಬಳ್ಳಿ: ನಗರದ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ಪ್ರಸಕ್ತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಹವ್ಯಕ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ.ಜೂನ್ 26ರಂದು ಹವ್ಯಕ ಭವನದಲ್ಲಿ ನಡೆಯುವ ಹವ್ಯಕ ಹಬ್ಬದಲ್ಲಿ ಈ ಪ್ರತಿಭಾ ಪುರಸ್ಕಾರ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಅರ್ಜಿಗಳನ್ನು ಅಧ್ಯಕ್ಷರು, … [Read more...] about ಹವ್ಯಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾ ನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar