ಮಂಗಳೂರು : ಎದೆಹಾಲು ಮಗುವಿನ ಪ್ರಾಣಕ್ಕೆ ಕಂಟಕವಾದ ಘಟನೆ ಕಾಸರಗೋಡು ಕುಂಬಳೆ ಸಮೀಪದ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್ ಜೀವ ಕಳೆದುಕೊಂಡ ಮಗು.ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ … [Read more...] about ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಲೋನ್ ಆ್ಯಪ್ ಆಪರೇಟರ್ಗಳ ಬಂಧನ
ಧಾರವಾಡ : ಸಾಲ ಮರುಪಾವತಿಸಲು ವಿಫಲವಾದರೆ ಅವರ ಚಿತ್ರವನ್ನು ಅಶ್ಲೀಲ ಚಿತ್ರಗಳನ್ನಾಗಿ ಮಾರ್ಪಾಡು ಮಾಡಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಸಂತ್ರಸ್ತರಿಂದ ಹಣ ವಸೂಲಿ ಮಾಡುತ್ತಿದ್ದ ಐವರು “ಲೋನ್ ಆ್ಯಪ್' ಆಪರೇಟರ್ಗಳು ಮತ್ತು ಏಜೆಂಟ್ ಗ್ಯಾಂಗ್ನ್ನು ಧಾರವಾಡದಲ್ಲಿ ಮಹಾರಾಷ್ಟ್ರ, ಸೈಬರ್ ಸೆಲ್ ಸೋಮವಾರ ಬಂಧಿಸಿದೆ.ಸುಹೇಲ್ ನಾಸಿರುದ್ದೀನ್ ಸಯ್ಯದ್(24), ಅಹಮದ್ ರಜಾ ಜಾಹಿದ್ ಹುಸೇನ್ (26), ಸಯ್ಯದ್ ಅಥರ್(24), ಕೈಫ್ … [Read more...] about ಲೋನ್ ಆ್ಯಪ್ ಆಪರೇಟರ್ಗಳ ಬಂಧನ
ಚಿಕನ್ ಸಾರು ಮಾಡದ ಪತ್ನಿ ಕೊಲೆ ಮಾಡಿದ ಪತಿ
ಚಿಕನ್ ಸಾರು ಮಾಡದ ಕಾರಣ ವ್ಯಕ್ತಿಯೊಬ್ಬ ತನ್ನ ಪತ್ನಿಯನೇ ಕೊಲೆ ಮಾಡಿರುವ ಘಟನೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.ಶೀಲಾ ಕೊಲೆಯಾದ ಮಹಿಳೆ. ಕೆಂಚಪ್ಪ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ ರೋಡ್ ರೋಲರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಕೆಂಚಪ್ಪ ಪಕ್ಕದ ವಾಸನ ಗ್ರಾಮದ ಶೀಲಾಳನ್ನು ಪ್ರೀತಿಸಿ, ಕುಟುಂಬದವರ ವಿರೋಧದ ನಡುವೆಯೂ ಒಂಭತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿ ಒಂದು ಮಗುವಿದೆ. ಇದಕ್ಕೂ ಮೊದಲು … [Read more...] about ಚಿಕನ್ ಸಾರು ಮಾಡದ ಪತ್ನಿ ಕೊಲೆ ಮಾಡಿದ ಪತಿ
ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಟೋ ರಿಕ್ಷಾ, ಟ್ಯಾಕ್ಷಿ, ಗೂಡ್ಸ್ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತರು ಜು.15 ರೊಳಗಾಗಿ ಅರ್ಜಿ ಅಲ್ಲಿಸಿ ಹಾರ್ಡ್ ಕಾಪಿಗಳನ್ನು ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜು. 31 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ … [Read more...] about ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ
ಯಲ್ಲಾಪುರ: ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ಮಳೆಗಾಲದ ಪೂರ್ವ ಸಿದ್ಧತೆ ಯಾಗಿ ಕಳೆದ ಮರ್ನಾಲ್ಕುದಿನಗಳಿಂದ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಈಗಾಗಲೇ ೫ ವಾರ್ಡಗಳಲ್ಲಿ ಪೂರ್ಣಗೊಂಡಿದ್ದು , ೧೯ ವಾರ್ಡಗಳಲ್ಲಿ ಎರಡು ಹಂತಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಇದಕ್ಕಾಗಿಯೇ ಪಪಂ ನಿಂದ ೭ಲಕ್ಷ ರೂ ವಿನಿಯೋಗಿಸಲಾಗುತ್ತಿದ್ದು , ಮಳೆಗಾಲದೊಳಗೆ ಎಲ್ಲ ವಾರ್ಡಗಳಲ್ಲಿ ಪೂರ್ಣಗೊಳಿಸಲಾಗುವದು.ಚರಂಡಿಯಲ್ಲಿ … [Read more...] about ಪಟ್ಟಣ ಪಂಚಾಯತ ವತಿಯಿಂದ ವಾರ್ಡಗಳ ಚರಂಡಿ ಸ್ವಚ್ಛತಾ ಕಾರ್ಯ