ಮೈಸೂರು: ಅಪ್ರಾಪ್ತ ಬಾಲಕಿ ಹಾಗೂ ವಿದೇಶಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಹೊಟೇಲ್ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವ ಬಾಲಕಿ ಸಹ ಸೇರಿದ್ದು ಇವರಲ್ಲಿ ಕೆಲ ಯುವತಿಯರು ನೆರೆಯ ಬಾಂಗ್ಲಾದೇಶದವರು. ನಗರದ ಒಡನಾಡಿ ಸ್ವಯಂ ಸೇವಾ ಸಂಸ್ಥೆ ಈ ಹೊಟೇಲ್ನಲ್ಲಿ ನಡೆಯುತ್ತಿದ್ದ ದಂಧೆಯ … [Read more...] about ಅಪ್ರಾಪ್ತ ಬಾಲಕಿ, ವಿದೇಶಿ ಯುವತಿಯರ ರಕ್ಷಣೆ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ತರಾಸು ಅಭಿಮಾನಗಳ ಬಳಗದ ವತಿಯಿಂದ ತ.ರಾ.ಸುಬ್ಬರಾಯರ 102ನೆಯ ಜನ್ಮದಿನದ ಸವಿನೆನಪಿಗಾಗಿ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನಾನು ಓದಿದ ತರಾಸು ಅವರ ಮೊದಲ ಕಾದಂಬರಿ' ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಸ್ಪರ್ಧೆಯಲ್ಲಿ ಮುಕ್ತವಾಗಿ ಭಾಗವಹಿಸಬಹುದಾಗಿದೆ.ತರಾಸು ಅವರು 68ಕ್ಕೂ ಹೆಚ್ಚಿನ ಕಾದಂಬರಿಗಳನ್ನು ಬರೆದಿದ್ದು, ಕನ್ನಡ ಸಾಹಿತ್ಯದ ಶ್ರೀಮಂತಿಕೆ ಹೆಚ್ಚಿಸಿದ್ದಾರೆ. … [Read more...] about ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ
ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ವಿಜಯಪುರ : ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಐದು ಜನ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಗರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ.ಮೃತಪಟ್ಟಿರುವ ಮಹಿಳೆ ತಾಲೂಕಿನ ಮದಬಾವಿ ತಾಂಡಾದ ಯಲ್ಲಮ್ಮ ಮಹಾದೇವಪ್ಪ ಕೊಂಡಗೊಳಿ (45) ಎಂದು ಗುರುತಿಸಲಾಗಿದೆ. ಇಬ್ಬರು ಮಹಿಳೆಯರು, ಆಟೋ ಚಾಲಕ ಸೇರಿದಂತೆ ಐದು ಜನರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಮಂಗಳವಾರ ಮಧ್ಯಾಹ್ನ 2ರ ಸುಮಾರಿಗೆ … [Read more...] about ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ನದಿಗೆ ವಿಷ ಬೆರಕೆ ಜಲಚರಗಳ ಸಾವು
ಶಿವಮೊಗ್ಗ : ರಿಪ್ಪನ್ಪೇಟೆ ಸಮೀಪದ ಬಿದರಹಳ್ಳಿಯ ಕುಮುದ್ವತಿ ನದಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ, ಹಾವು ಸೇರಿದಂತೆ ಇನ್ನಿತರ ಜಲ ಚರಗಳು ನದಿ ದಂಡೆಯ ಮೇಲೆ ಸತ್ತು ಬಿದ್ದಿವೆ.ಇದನ್ನು ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಹೆಚ್ಚಿದೆ. ಜಾನುವಾರು ಗಳು ಕುಡಿಯಲು ಇದೇ ನೀರು ಬಳಸುವುದ ರಿಂದ ಅವುಗಳ ಜೀವಕ್ಕೂ ಕಂಟಕ ಉಂಟಾಗಿದೆ. … [Read more...] about ನದಿಗೆ ವಿಷ ಬೆರಕೆ ಜಲಚರಗಳ ಸಾವು
ವೈದ್ಯರ ನಿರ್ಲಕ್ಷ್ಯ: ಮಗು ಬಲಿ
ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪಾಲಕರು ಆರೋಪಿಸಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಅಗರ ಗ್ರಾಮದ ಶ್ಯಾಮಲಾ ಮತ್ತು ಮಂಜುನಾಥ್ ದಂಪತಿ ಮಗು ಮೃತಪಟ್ಟಿದೆ.ಮಗು ಹುಟ್ಟಿದ ಬಳಿಕ ನಾಲ್ಕು ದಿನ ಚೆನ್ನಾಗಿತ್ತು, ಐದನೇ ದಿನ ಮಗುವಿಗೆ ಬ್ಲಡ್ ಇನ್ಫೆಕ್ಷನ್, ಜಾಂಡೀಸ್ ಆಗಿದೆ ಎಂಬ ರಿಪೋರ್ಟ್ ಬಂದಿದೆ. ನಂತರ ಪರೀಕ್ಷೆಗೆ ಒಳಪಡಿಸಿ ರಿಪೋರ್ಟ್ ಬಂದ ಒಂದು ದಿನವಾದರೂ ವೈದ್ಯರು … [Read more...] about ವೈದ್ಯರ ನಿರ್ಲಕ್ಷ್ಯ: ಮಗು ಬಲಿ