• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ನಾಳೆಯಿಂದ ಪಿಯು ಕಾಲೇಜು ಆರಂಭ

February 15, 2022 by Deepika Leave a Comment

ಬೆಂಗಳೂರು : ಹಿಂಜಬ್ ಗೊಂದಲದ ಕಾರಣದಿಂದ ಬಂದ್ ಆಗಿದ್ದ ಇಯುಸಿ ಕಾಲೇಜುಗಳು ದಿ. ೧೬ ರಿಂದ ಪುನರಾರಂಭಗೊಳ್ಳಲಿವೆ.ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಾಲೇಜು ಪುನರಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ … [Read more...] about ನಾಳೆಯಿಂದ ಪಿಯು ಕಾಲೇಜು ಆರಂಭ

ಏಪ್ರಿಲ್ ೧ ರಿಂದ ೧ ಕೆಜಿ ಹೆಚ್ಚುವರಿ ಪಡಿತರ ಅಕ್ಕಿ

February 15, 2022 by Deepika Leave a Comment

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ೫ ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ ೧ ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಘೋಷಣೆ ಮಾಡಿದ್ದಾರೆ.ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸುತ್ತ ಬಿಪಿಎಲ್ ಕುಟುಂಬಗಳಿಗೆ … [Read more...] about ಏಪ್ರಿಲ್ ೧ ರಿಂದ ೧ ಕೆಜಿ ಹೆಚ್ಚುವರಿ ಪಡಿತರ ಅಕ್ಕಿ

ಕ್ರೆಡಿಟ್ ಕಾರ್ಡ್ ಹೆಸರಲ್ಲಿ ವ್ಯಾಪಾರಸ್ಥನಿಗೆ 3.64 ಲಕ್ಷ ವಂಚನೆ

February 14, 2022 by Deepika Leave a Comment

ಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಖರೀದಿ ಮೊತ್ತದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ನಗರದ ವ್ಯಾಪಾರಸ್ಥನಿಗೆ 3.64 ಲಕ್ಷ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ವ್ಯಾಪಾರಸ್ಥ ಸೀತಾರಾಮ ಅನಂತಶೆಟ್ಟಿ ವಂಚನೆಗೊಳಗಾದವರು.ದೂರುದಾರರು ಮನೆಯಲ್ಲಿದ್ದಾಗ ಮೊಬೈಲ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ತಾನು ಕ್ರೆಡಿಟ್ ಕಾರ್ಡ್ ಕಂಪನಿಯವನೆAದು ಪರಿಚಯಿಸಿಕೊಂಡಿದ್ದಾನೆ. ನಂತರ ಕ್ರೆಡಿಟ್ ಕಾರ್ಡ್ ಖರೀದಿ ಲಿಮಿಟ್ … [Read more...] about ಕ್ರೆಡಿಟ್ ಕಾರ್ಡ್ ಹೆಸರಲ್ಲಿ ವ್ಯಾಪಾರಸ್ಥನಿಗೆ 3.64 ಲಕ್ಷ ವಂಚನೆ

ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ

February 12, 2022 by Deepika Leave a Comment

ಬೆಂಗಳೂರು : ಕಳೆದು ತಿಂಗಳು ದಿಡೀರ್ ಏರಿಕೆ ಮಾಡಲಾಗಿದ್ದೆ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ. 50 ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಸರ್ವೆ ನಂಬರ್ ಗೆ 35 ರೂ. ಇದ್ದ ಸರ್ವೆ ಶುಲ್ಕವನ್ನು ರಾಜ್ಯ ಸರ್ಕಾರ 2021ರ ನವೆಂಬರ್ ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತುಇ ಬೆಳೆ ನಷ್ಟಗಳಿಂದ ಕಂಗಾಲಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ … [Read more...] about ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ

ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ

February 10, 2022 by Deepika Leave a Comment

ಬೆಂಗಳೂರು : ದುಮಡುಪಾಳ್ಯ ಸಿನಿಮಾ ನೋಡಿದರೆ, ಭಯವಾಗುತ್ತದೆ. ಎಂದು ಟ್ವೀಟ್ ಮಾಡಿರುವ ನಗರದ ಮನೆ ಮಾಲೀಕರೊಬ್ಬರು, ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬಹುದಾ ಎಂದು ಪೊಲೀಸರ ಸಲಹೆ ಕೋರಿದ್ದಾರೆ.ಬೆಂಗಳೂರು ಸಿಟಿ ಪೊಲೀಸ್ ಟ್ವೀಟರ್ ಖಾತೆಗೆ ತಮ್ಮ ಸಂದೇಶ ಟ್ಯಾಗ್ ಮಾಡಿರುವ ಕೃಷ್ಣಮೂರ್ತಿ ಎಂಬುವರು ಬಾಡಿಗೆಗೆ ನೀಡುವ ವಿಚಾರದಲ್ಲಿ ದಯವಿಟ್ಟು ಸಹಾಯ ಮಾಡಿ ಎಂದಿದ್ದಾರೆ.ಇತ್ತೀಚೆಗೆ ನಮ್ಮ ಮನೆಗೆ … [Read more...] about ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar