ಬೆಂಗಳೂರು : ಹಿಂಜಬ್ ಗೊಂದಲದ ಕಾರಣದಿಂದ ಬಂದ್ ಆಗಿದ್ದ ಇಯುಸಿ ಕಾಲೇಜುಗಳು ದಿ. ೧೬ ರಿಂದ ಪುನರಾರಂಭಗೊಳ್ಳಲಿವೆ.ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಾಲೇಜು ಪುನರಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ … [Read more...] about ನಾಳೆಯಿಂದ ಪಿಯು ಕಾಲೇಜು ಆರಂಭ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಏಪ್ರಿಲ್ ೧ ರಿಂದ ೧ ಕೆಜಿ ಹೆಚ್ಚುವರಿ ಪಡಿತರ ಅಕ್ಕಿ
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ೫ ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ ೧ ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಘೋಷಣೆ ಮಾಡಿದ್ದಾರೆ.ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸುತ್ತ ಬಿಪಿಎಲ್ ಕುಟುಂಬಗಳಿಗೆ … [Read more...] about ಏಪ್ರಿಲ್ ೧ ರಿಂದ ೧ ಕೆಜಿ ಹೆಚ್ಚುವರಿ ಪಡಿತರ ಅಕ್ಕಿ
ಕ್ರೆಡಿಟ್ ಕಾರ್ಡ್ ಹೆಸರಲ್ಲಿ ವ್ಯಾಪಾರಸ್ಥನಿಗೆ 3.64 ಲಕ್ಷ ವಂಚನೆ
ಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಖರೀದಿ ಮೊತ್ತದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ನಗರದ ವ್ಯಾಪಾರಸ್ಥನಿಗೆ 3.64 ಲಕ್ಷ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ವ್ಯಾಪಾರಸ್ಥ ಸೀತಾರಾಮ ಅನಂತಶೆಟ್ಟಿ ವಂಚನೆಗೊಳಗಾದವರು.ದೂರುದಾರರು ಮನೆಯಲ್ಲಿದ್ದಾಗ ಮೊಬೈಲ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ತಾನು ಕ್ರೆಡಿಟ್ ಕಾರ್ಡ್ ಕಂಪನಿಯವನೆAದು ಪರಿಚಯಿಸಿಕೊಂಡಿದ್ದಾನೆ. ನಂತರ ಕ್ರೆಡಿಟ್ ಕಾರ್ಡ್ ಖರೀದಿ ಲಿಮಿಟ್ … [Read more...] about ಕ್ರೆಡಿಟ್ ಕಾರ್ಡ್ ಹೆಸರಲ್ಲಿ ವ್ಯಾಪಾರಸ್ಥನಿಗೆ 3.64 ಲಕ್ಷ ವಂಚನೆ
ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ
ಬೆಂಗಳೂರು : ಕಳೆದು ತಿಂಗಳು ದಿಡೀರ್ ಏರಿಕೆ ಮಾಡಲಾಗಿದ್ದೆ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ. 50 ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಸರ್ವೆ ನಂಬರ್ ಗೆ 35 ರೂ. ಇದ್ದ ಸರ್ವೆ ಶುಲ್ಕವನ್ನು ರಾಜ್ಯ ಸರ್ಕಾರ 2021ರ ನವೆಂಬರ್ ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತುಇ ಬೆಳೆ ನಷ್ಟಗಳಿಂದ ಕಂಗಾಲಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ … [Read more...] about ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ
ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ
ಬೆಂಗಳೂರು : ದುಮಡುಪಾಳ್ಯ ಸಿನಿಮಾ ನೋಡಿದರೆ, ಭಯವಾಗುತ್ತದೆ. ಎಂದು ಟ್ವೀಟ್ ಮಾಡಿರುವ ನಗರದ ಮನೆ ಮಾಲೀಕರೊಬ್ಬರು, ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬಹುದಾ ಎಂದು ಪೊಲೀಸರ ಸಲಹೆ ಕೋರಿದ್ದಾರೆ.ಬೆಂಗಳೂರು ಸಿಟಿ ಪೊಲೀಸ್ ಟ್ವೀಟರ್ ಖಾತೆಗೆ ತಮ್ಮ ಸಂದೇಶ ಟ್ಯಾಗ್ ಮಾಡಿರುವ ಕೃಷ್ಣಮೂರ್ತಿ ಎಂಬುವರು ಬಾಡಿಗೆಗೆ ನೀಡುವ ವಿಚಾರದಲ್ಲಿ ದಯವಿಟ್ಟು ಸಹಾಯ ಮಾಡಿ ಎಂದಿದ್ದಾರೆ.ಇತ್ತೀಚೆಗೆ ನಮ್ಮ ಮನೆಗೆ … [Read more...] about ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ