5 ಗುಂಟೆ ಒಳಗಿರುವ ಭೂಮಿ ಪರಿವರ್ತನೆಗೆ ಅವಕಾಶ: ಕೃಷ್ಣ ಭೈರೇಗೌಡಬೆಂಗಳೂರು: ಗ್ರಾಮೀಣ ಭಾಗದಲ್ಲಿನ 5 ಗುಂಟೆ ಒಳಗಿರುವ ಭೂಮಿಯನ್ನು ಅವಿಭಜಿತ ಕುಟುಂಬಗಳ ಸದಸ್ಯರ ನಡುವೆ ನೋಂದಣಿ ಮಾಡಿಕೊಳ್ಳಲು, ಮನೆ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ.ವಿಧಾನಸಭೆಯ ಪ್ರಶೋತ್ತರದಲ್ಲಿ ಬೇಳೂರು ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ಪ್ರಶ್ನೆ ಕೇಳಿ ರಾಜ್ಯದಲ್ಲಿ ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಗ್ರಾಮ ಠಾಣೆ … [Read more...] about 5 ಗುಂಟೆ ಒಳಗಿರುವ ಭೂಮಿ ಪರಿವರ್ತನೆಗೆ ಅವಕಾಶ: ಕೃಷ್ಣ ಭೈರೇಗೌಡ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮಬೆಂಗಳೂರು: ಅರಣ್ಯ ಭೂಮಿಯನ್ನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವ ಖಂಡ್ರೆ ವಿಧಾನ ಪರಿಷತ್ನಲ್ಲಿ ಹೇಳಿದ್ದಾರೆ. ಸದಸ್ಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಅರಣ್ಯಭೂಮಿಯನ್ನು ಹಲವು ಪ್ರಭಾವಿಗಳು ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ.ಯಾರು ಎಷ್ಟೇ ಪ್ರಭಾವಿಗಳಿರಲಿ ತೆರವು ಕಾರ್ಯ ಮಾಡಿಯೇ … [Read more...] about ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ
ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭ
ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗು- ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ ಹೇಳಿದ್ದಾರೆ.ಮೈಸೂರು ಚಾಮುಂಡಿ ಬೆಟ್ಟ- ಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರ- ರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ ಅವರು, ರಾ- ಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು … [Read more...] about ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭ
ನೀರಾವರಿ ಪಂಪಸೆಟ್ಗಳಿಗೆ ರೈತರ ಆಧಾರ ಲಿಂಕ್ ಕಡ್ಡಾಯ
ನೀರಾವರಿ ಪಂಪಸೆಟ್ಗಳಿಗೆ ರೈತರ ಆಧಾರ ಲಿಂಕ್ ಕಡ್ಡಾಯಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗವು (ಕೆಇಆರ್ಸಿ) ಮೇ12ರಂದು ಆದೇಶ ಹೊರಡಿಸಿ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿರುವ 10 ಎಚ್.ಪಿ ವರೆಗಿನ ನೀರಾವರಿ ಪಂಪಸೆಟ್ಗಳ ಆ.ಆ. ಸಂಖ್ಯೆ/ಕನೆಕ್ಷನ್ ಐಡಿ/ಅಕೌಂಟ್ ಐ.ಡಿಗಳಿಗೆ ಸಂಬಂಧಿಸಿದ ಗ್ರಾಹಕರ ಆಧಾರ ಸಂಖ್ಯೆಗಳನ್ನು ಲಿಂಕ್ ಮಾಡುವಂತೆ ತಿಳಿಸಿದೆ.ತಪ್ಪಿದಲ್ಲಿ ಸರ್ಕಾರವು ಆಧಾರ್ ನಂಬರ್ ಲಿಂಕ್ ಮಾಡದ ನೀರಾವರಿ ಪಂಪಸೆಟ್ … [Read more...] about ನೀರಾವರಿ ಪಂಪಸೆಟ್ಗಳಿಗೆ ರೈತರ ಆಧಾರ ಲಿಂಕ್ ಕಡ್ಡಾಯ
ಉಚಿತ ಪ್ರಯಾಣಕ್ಕೆ ದಾಖಲೆಯ ಝರಾಕ್ ಸಾಕು: ಸಾರಿಗೆ ಇಲಾಖೆ
ಉಚಿತ ಪ್ರಯಾಣಕ್ಕೆ ದಾಖಲೆಯ ಝರಾಕ್ ಸಾಕು: ಸಾರಿಗೆ ಇಲಾಖೆಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಒರಿಜಿನಲ್ ಐಡಿ ಪ್ರೊಫ್ ತೋರಿಸಬೇಕು ಎಂಬ ನಿಯಮವಿಲ್ಲ. ಝರಾಕ್ಸ್ ಇದ್ದರೆ ಸಾಕು ಎಂದು ಸಾರಿಗೆ ಇಲಾಖೆ ಹೇಳಿದೆ. ಗುರುತಿನ ಚೀಟಿಗೆ ಸಂಬಂಧಿಸಿದಂತೆ ತಿದ್ದುಪಡಿ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆಧಾರ್ ಕಾರ್ಡ್ ಹಾಗೂ ವೋಟ ಐಡಿಯ ಝರಾಕ್ಸ್ ಪ್ರತಿ ಇದ್ದರೂ ಪ್ರಯಾಣಕ್ಕೆ … [Read more...] about ಉಚಿತ ಪ್ರಯಾಣಕ್ಕೆ ದಾಖಲೆಯ ಝರಾಕ್ ಸಾಕು: ಸಾರಿಗೆ ಇಲಾಖೆ