• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಮಗು ಅದಲು ಬದಲು ಆಸ್ಪತ್ರೆಯಿಂದ ಎಡವಟ್ಟು

October 16, 2021 by Deepika Leave a Comment

ಮಂಗಳೂರು : ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ ತಾಯಿಯ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿ ಎಡವಟ್ಟು ಮಾಡಿಕೊಂಡು ಘಟನ ಅ.17 ರಂದು ಸಂಜೆ ನಡೆದಿದೆ.ಉಡಪಿ ಜಿಲ್ಲೆಯ ಬ್ರಹ್ಮಾವರದ ಮುಸ್ತಫಾ ಅವರ ಪತ್ನಿ ಅಮ್ಬಿçನಾ ಎಂಬುವರು ಹದಿನೆಂಟು ದಿನಗಳ ಹಿಂದೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾದ ಬಳಿಕ ಮಗುವನನ್ನು ತೋರಿಸದೆ ಹೆಣ್ಣು ಮಗು ಹೆರಿಗೆಯಾಗಿದೆ ಎಂದು … [Read more...] about ಮಗು ಅದಲು ಬದಲು ಆಸ್ಪತ್ರೆಯಿಂದ ಎಡವಟ್ಟು

ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ

October 16, 2021 by Deepika Leave a Comment

ಬೆಂಗಳೂರು : ಅ.15: ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಆರೋಪದಡಿ ಪ್ರಾಧ್ಯಾಪಕರನ್ನು ವಿಧಾನಸೌಧ ಠಾಣಾ ಪೊಲೀಸರುಬಂಧಿಸಿದ್ದಾರೆ.ಮೈಸೂರಿನ ಖಾಸಗಿ ಕಾಲೇಜೊಂದರ ಪ್ರಾಧ್ಯಾಪಕ ಸುರೇಶ್ ಯಾನೆ ನಾಗರಾಜ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಪ್ರಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಂಚನೆಗೊಳಗಾದ ಯುವತಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆಕಂಪ್ಯೂಟರ್ ಸೆಂಟರ್ ಗೆ … [Read more...] about ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ

1 ಸಾವಿರ ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಜೈಲು ಶಿಕ್ಷೆ

October 14, 2021 by Deepika Leave a Comment

ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್ ವಿತರಿಸಲು 1ಸಾವಿರ ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೊಪ್ಪಳ ಜಿಲ್ಲಾ ಪಂಚಾಯಿತಿ ಕಚೇರಿ ಗುಮಾಸ್ತನಿಗೆ 13 ವರ್ಷದ ವಿಚಾರಣೆ ನಂತರ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು.ದಂಡ ವಿಧಿಸಿ ಆದೇಶ ಹೊರಡಿಸಿದೆ.ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದರೂ ಅಧೀನ ನ್ಯಾಯಾಲಯದಿಂದ … [Read more...] about 1 ಸಾವಿರ ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಜೈಲು ಶಿಕ್ಷೆ

ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ

October 14, 2021 by Deepika Leave a Comment

ನೋಂದಣಿಗೆ ವೆಬ್ ಸೈಟ್ ನಲ್ಲಿ ಅವಕಾಶಬೆಂಗಳೂರು : ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ ಎಸ್ ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.ನಿಮ್ಹಾನ್ಸ್ ಮೂಲಕ ಎನ್ ಎಸ್ ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ … [Read more...] about ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ

ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ

October 13, 2021 by Deepika Leave a Comment

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 750 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಂಗಳವಾರ ತಿಳಿಸಿದೆ.ರಾಜ್ಯದ ಮೂವರು ಗುತ್ತಿಗೆದಾರರು 750 ಕೋಟಿ ರೂ.ಗಳ ಅಕ್ರಮ ಆಸ್ತಿ ಹೊಂದಿದ್ದು,ಈ ಪೈಕಿ 487 ಕೋಟಿ ರೂ. ಅಘೋಷಿತ ಆಸ್ತಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿ ಸಂದರ್ಭದಲ್ಲಿ ದಾಖಲೆಗಳಿಲ್ಲದ 4.69 ಕೋಟಿ ರೂ. ಹಾಗೂ 8.67 ಕೋಟಿ ರೂ. ಮೌಲ್ಯದ ಚಿನ್ನಾಭರಣ, … [Read more...] about ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar