ಮಂಗಳೂರು : ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ ತಾಯಿಯ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿ ಎಡವಟ್ಟು ಮಾಡಿಕೊಂಡು ಘಟನ ಅ.17 ರಂದು ಸಂಜೆ ನಡೆದಿದೆ.ಉಡಪಿ ಜಿಲ್ಲೆಯ ಬ್ರಹ್ಮಾವರದ ಮುಸ್ತಫಾ ಅವರ ಪತ್ನಿ ಅಮ್ಬಿçನಾ ಎಂಬುವರು ಹದಿನೆಂಟು ದಿನಗಳ ಹಿಂದೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾದ ಬಳಿಕ ಮಗುವನನ್ನು ತೋರಿಸದೆ ಹೆಣ್ಣು ಮಗು ಹೆರಿಗೆಯಾಗಿದೆ ಎಂದು … [Read more...] about ಮಗು ಅದಲು ಬದಲು ಆಸ್ಪತ್ರೆಯಿಂದ ಎಡವಟ್ಟು
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ
ಬೆಂಗಳೂರು : ಅ.15: ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸಿದ್ದ ಆರೋಪದಡಿ ಪ್ರಾಧ್ಯಾಪಕರನ್ನು ವಿಧಾನಸೌಧ ಠಾಣಾ ಪೊಲೀಸರುಬಂಧಿಸಿದ್ದಾರೆ.ಮೈಸೂರಿನ ಖಾಸಗಿ ಕಾಲೇಜೊಂದರ ಪ್ರಾಧ್ಯಾಪಕ ಸುರೇಶ್ ಯಾನೆ ನಾಗರಾಜ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಪ್ರಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಂಚನೆಗೊಳಗಾದ ಯುವತಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆಕಂಪ್ಯೂಟರ್ ಸೆಂಟರ್ ಗೆ … [Read more...] about ಉದ್ಯೋಗ ಕೊಡಿಸುವುದಾಗಿ ವಂಚನೆ : ಪ್ರಾಧ್ಯಾಪಕನ ಸೆರೆ
1 ಸಾವಿರ ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಜೈಲು ಶಿಕ್ಷೆ
ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್ ವಿತರಿಸಲು 1ಸಾವಿರ ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೊಪ್ಪಳ ಜಿಲ್ಲಾ ಪಂಚಾಯಿತಿ ಕಚೇರಿ ಗುಮಾಸ್ತನಿಗೆ 13 ವರ್ಷದ ವಿಚಾರಣೆ ನಂತರ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರು.ದಂಡ ವಿಧಿಸಿ ಆದೇಶ ಹೊರಡಿಸಿದೆ.ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದರೂ ಅಧೀನ ನ್ಯಾಯಾಲಯದಿಂದ … [Read more...] about 1 ಸಾವಿರ ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಜೈಲು ಶಿಕ್ಷೆ
ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ
ನೋಂದಣಿಗೆ ವೆಬ್ ಸೈಟ್ ನಲ್ಲಿ ಅವಕಾಶಬೆಂಗಳೂರು : ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ ಎಸ್ ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.ನಿಮ್ಹಾನ್ಸ್ ಮೂಲಕ ಎನ್ ಎಸ್ ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ … [Read more...] about ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ
ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವೇಳೆ ಬರೋಬ್ಬರಿ 750 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಂಗಳವಾರ ತಿಳಿಸಿದೆ.ರಾಜ್ಯದ ಮೂವರು ಗುತ್ತಿಗೆದಾರರು 750 ಕೋಟಿ ರೂ.ಗಳ ಅಕ್ರಮ ಆಸ್ತಿ ಹೊಂದಿದ್ದು,ಈ ಪೈಕಿ 487 ಕೋಟಿ ರೂ. ಅಘೋಷಿತ ಆಸ್ತಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿ ಸಂದರ್ಭದಲ್ಲಿ ದಾಖಲೆಗಳಿಲ್ಲದ 4.69 ಕೋಟಿ ರೂ. ಹಾಗೂ 8.67 ಕೋಟಿ ರೂ. ಮೌಲ್ಯದ ಚಿನ್ನಾಭರಣ, … [Read more...] about ಐಟಿ ದಾಳಿ: ಅಕ್ರಮ ಆಸ್ತಿ ಪತ್ತೆ
