ಸಂಜೆ ಅಂಚೆ ಕಚೇರಿ ಆರಂಭ ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲೂ ಸಹ ಸಂಜೆ ಅಂಚೆ ಕಚೇರಿ ಆರಂಭವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟಾಗಿದೆ. ಇಷ್ಟು ದಿನಗಳ ಕಾಲ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆಗೆ ಮಧ್ಯಾಹ್ನ 3.30ರೊಳಗೆ ಹೋಗಬೇಕಾಗಿತ್ತು. ಇದರಿಂದ ಕೆಲಸಕಾರ್ಯದ ನಡುವೆ ಈ ಸಮಯದಲ್ಲಿ ಹೋಗಲು ಹಲವರಿಗೆ ತೊಂದರೆಯಾಗುತ್ತಿತ್ತು. ಇದೀಗ ಅಂಚೆ ಕಚೇರಿಗಳು ರಾತ್ರಿ 9ರವರೆಗೆ ಕಾರ್ಯಾಚರಣೆ ನಡೆಸಲಿದೆ. ಬೆಂಗಳೂರಿನ … [Read more...] about ಸಂಜೆ ಅಂಚೆ ಕಚೇರಿ ಆರಂಭ 2023
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು.ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ
ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ – ಸಿ ಚಾರ್ಜರ್
ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ - ಸಿ ಚಾರ್ಜರ್ನವದೆಹಲಿ (ಪಿಟಿಐ) : ಭಾರತೀಯ ಮಾನಕ ಸಂಸ್ಥೆಯು (ಬಿಐಎಸ್) ಮೂರು ರೀತಿಯ ಎಲೆಕ್ಟಾçನಿಕ್ ಉಪಕರಣಗಳಿಗೆ ಗುಣಮಟ್ಟ ಮಾನದಂಡಗಳನ್ನು ನಿಗದಿಪಡಿಸಿದೆ. ಡಿಜಿಟಲ್ ಟಿ.ವಿ ರಿಸೀವರ್ಗಳು, ಟೈಪ್ - ಸಿ ಯುಎಸ್ಬಿ ಕೇಬಲ್ ಹಾಗೂ ವಿಡಿಯೋ ಕಣ್ಗಾವಲು ವ್ಯವಸ್ಥೆಗಳಿಗೆ (ವಿಎಸ್ಎಸ್) ಮಾನದಂಡಗಳನ್ನು ಗೊತ್ತುಪಡಿಸಿದೆ.ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟಾçನಿಕ್ … [Read more...] about ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ – ಸಿ ಚಾರ್ಜರ್
ಉಚಿತ ಚಾನಲ್ಗಳನ್ನು ಸೆಟ್ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆ
ಉಚಿತ ಚಾನಲ್ಗಳನ್ನು ಸೆಟ್ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆಉಚಿತ ಚಾನಲ್ಗಳನ್ನು ಸೆಟ್ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸುವುದುಇನ್ನು ಮುಂದೆ ಸಾಧ್ಯವಾಗಲಿದೆ.ಜನರು ಶುಲ್ಕ ಸಹಿತ ಹಾಗೂ ಉಚಿತ ಟಿ.ವಿ ವಾಹಿನಿಗಳನ್ನು ವಿಕ್ಷೀಸಬೇಕಾದರೆ, ಸೆಟ್ ಟಾಪ್ ಬಾಕ್ಸ್ಗಳನ್ನು ಖರೀದಿಸಬೇಕಿದೆ.ದೂರದರ್ಶನ ಉಚಿತಚಾನಲ್ಗಳನ್ನು ವಿಕ್ಷೀಸಬೇಕಿದ್ದರೂ, ಸೆಟ್ ಟಾಪ್ ಬಾಕ್ಸ್ ಖರಿದಿಸಲೇಬೇಕಿದೆ. ಆದರೆ, ಉಚಿತ ಚಾನಲ್ಗಳನ್ನು ಸೆಟ್ಟಾಪ್ … [Read more...] about ಉಚಿತ ಚಾನಲ್ಗಳನ್ನು ಸೆಟ್ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆ
ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು
ಕಾಯಿಲ್ ಸ್ಟರ್ಶಿಸಿ ಯುವತಿ ಸಾವುಬೆಂಗಳೂರು : ನೀರು ಕಾಯಿಸುವ ಕಾಯಿಲ್ ಸ್ಪರ್ಶಿಸಿದ್ದರಿಂದ ವಿದ್ಯತ್ ತಗುಲಿ ಗಾಯಿತ್ರಿ ಹೆಗಡೆ (22) ಎಂಬುವರು ಮೃತಪಟ್ಟಿದ್ದು. ಈ ಸಂಬAಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿಯ ಗಾಯತ್ರಿ ಲೆಕ್ಕ ಪರಿ ಶೋಧಕರ (ಸಿ.ಎ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಮರಿಯಪ್ಪನ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ಪೊಲೀಸರು … [Read more...] about ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು