• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಸಂಜೆ ಅಂಚೆ ಕಚೇರಿ ಆರಂಭ 2023

January 22, 2023 by Sachin Hegde Leave a Comment

ಸಂಜೆ ಅಂಚೆ ಕಚೇರಿ ಆರಂಭ

ಸಂಜೆ ಅಂಚೆ ಕಚೇರಿ ಆರಂಭ ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲೂ ಸಹ ಸಂಜೆ ಅಂಚೆ ಕಚೇರಿ ಆರಂಭವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟಾಗಿದೆ. ಇಷ್ಟು ದಿನಗಳ ಕಾಲ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆಗೆ ಮಧ್ಯಾಹ್ನ 3.30ರೊಳಗೆ ಹೋಗಬೇಕಾಗಿತ್ತು. ಇದರಿಂದ ಕೆಲಸಕಾರ್ಯದ ನಡುವೆ ಈ ಸಮಯದಲ್ಲಿ ಹೋಗಲು ಹಲವರಿಗೆ ತೊಂದರೆಯಾಗುತ್ತಿತ್ತು. ಇದೀಗ ಅಂಚೆ ಕಚೇರಿಗಳು ರಾತ್ರಿ 9ರವರೆಗೆ ಕಾರ್ಯಾಚರಣೆ ನಡೆಸಲಿದೆ. ಬೆಂಗಳೂರಿನ … [Read more...] about ಸಂಜೆ ಅಂಚೆ ಕಚೇರಿ ಆರಂಭ 2023

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

January 17, 2023 by Deepika Leave a Comment

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು.ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ – ಸಿ ಚಾರ್ಜರ್

January 11, 2023 by Deepika Leave a Comment

ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ - ಸಿ ಚಾರ್ಜರ್

ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ - ಸಿ ಚಾರ್ಜರ್ನವದೆಹಲಿ (ಪಿಟಿಐ) : ಭಾರತೀಯ ಮಾನಕ ಸಂಸ್ಥೆಯು (ಬಿಐಎಸ್) ಮೂರು ರೀತಿಯ ಎಲೆಕ್ಟಾçನಿಕ್ ಉಪಕರಣಗಳಿಗೆ ಗುಣಮಟ್ಟ ಮಾನದಂಡಗಳನ್ನು ನಿಗದಿಪಡಿಸಿದೆ. ಡಿಜಿಟಲ್ ಟಿ.ವಿ ರಿಸೀವರ್‌ಗಳು, ಟೈಪ್ - ಸಿ ಯುಎಸ್‌ಬಿ ಕೇಬಲ್ ಹಾಗೂ ವಿಡಿಯೋ ಕಣ್ಗಾವಲು ವ್ಯವಸ್ಥೆಗಳಿಗೆ (ವಿಎಸ್‌ಎಸ್) ಮಾನದಂಡಗಳನ್ನು ಗೊತ್ತುಪಡಿಸಿದೆ.ಲ್ಯಾಪ್‌ಟಾಪ್, ಮೊಬೈಲ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟಾçನಿಕ್ … [Read more...] about ಬಿಐಎಸ್ ಮಾನದಂಡ ನಿಗದಿ ಎಲ್ಲ ಉಪಕರಣಗಳಿಗೆ ಟೈಪ್ – ಸಿ ಚಾರ್ಜರ್

ಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆ

January 11, 2023 by Sachin Hegde Leave a Comment

ಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸುವುದುಇನ್ನು ಮುಂದೆ

ಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸುವುದುಇನ್ನು ಮುಂದೆ ಸಾಧ್ಯವಾಗಲಿದೆ.ಜನರು ಶುಲ್ಕ ಸಹಿತ ಹಾಗೂ ಉಚಿತ ಟಿ.ವಿ ವಾಹಿನಿಗಳನ್ನು ವಿಕ್ಷೀಸಬೇಕಾದರೆ, ಸೆಟ್ ಟಾಪ್ ಬಾಕ್ಸ್ಗಳನ್ನು ಖರೀದಿಸಬೇಕಿದೆ.ದೂರದರ್ಶನ ಉಚಿತಚಾನಲ್‌ಗಳನ್ನು ವಿಕ್ಷೀಸಬೇಕಿದ್ದರೂ, ಸೆಟ್ ಟಾಪ್ ಬಾಕ್ಸ್ ಖರಿದಿಸಲೇಬೇಕಿದೆ. ಆದರೆ, ಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ … [Read more...] about ಉಚಿತ ಚಾನಲ್‌ಗಳನ್ನು ಸೆಟ್‌ಟಾಪ್ ಬಾಕ್ಸ್ ಇಲ್ಲದೆಯೇ ವೀಕ್ಷಿಸಬಹುದು ಇನ್ನು ಮುಂದೆ

ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

January 11, 2023 by Deepika Leave a Comment

ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

ಕಾಯಿಲ್ ಸ್ಟರ್ಶಿಸಿ ಯುವತಿ ಸಾವುಬೆಂಗಳೂರು : ನೀರು ಕಾಯಿಸುವ ಕಾಯಿಲ್ ಸ್ಪರ್ಶಿಸಿದ್ದರಿಂದ ವಿದ್ಯತ್ ತಗುಲಿ ಗಾಯಿತ್ರಿ ಹೆಗಡೆ (22) ಎಂಬುವರು ಮೃತಪಟ್ಟಿದ್ದು. ಈ ಸಂಬAಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿಯ ಗಾಯತ್ರಿ ಲೆಕ್ಕ ಪರಿ ಶೋಧಕರ (ಸಿ.ಎ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಮರಿಯಪ್ಪನ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ಪೊಲೀಸರು … [Read more...] about ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar