ವಿರಾಜಪೇಟೆ : ನಿರ್ಮಾಣ ಹಂತದಲ್ಲಿರುವ ಮನೆಯ ಅವರಣದಲ್ಲೇ ಗಾಂಜಾ ಗಿಡ ಬೆಳೆದ ಪಶ್ಚಿ ಬಂಗಾಳ ಮೂಲದ ಇಬ್ಬರ ಕಾರ್ಮಿಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಪಶ್ಚಿಮ ಬಂಗಾಳ ಮೂಲದವರು ಮತ್ತು ಹಾಲಿ ನಗರದ ಸಿಲ್ವ ನಗರದ ನಿವಾಸಿ ಇಸ್ಮಾಯಿಲ್ ಎಂಬವರ ನಿರ್ಮಾಣ ಹಂತದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಮೊಹಮ್ಮದ್ ಅಬ್ದುಲ್ ರಖೀಬ್ (28)ಮತ್ತು ಸಲೀಂ ಶೇಖ್ (33) ಬಂಧಿತ … [Read more...] about ಗಾಂಜಾ ಬೆಳೆದ ಇಬ್ಬರ ಬಂಧನ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಅಕ್ರಮ ಚಿನ್ನ ವಶ
ಮಂಗಳೂರು : ದುಬೈಯಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಣಿಕನೊಬ್ಬವನ್ನು ವಶಕ್ಕೆ ಪಡೆದ ಮಂಳೂರು ಅಂತರಾಷ್ಟಿçÃಯ ವಿಮಾನ ನಿಲ್ದಾಣದ ಕಸ್ಟಮ್ನ್ ಅಧಿಕಾರಿಗಳು ಆತನಿಂದ 418 ಗ್ರಾಂ. ತೂಕದ 19,89,680 ರೂ ಚಿನ್ನ ವಶಪಡಿಸಿಕೊಂಡಿದ್ದಾರೆ. ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನದ ಮೂಲಕ ಆಗಮಿಸಿದ ಈತ ಪೇಸ್ಟ್ ಹಾಗೂ ಕ್ಯಾಪ್ಸೂಲ್ ರೂಪದಲ್ಲಿ ಪ್ಯಾಕ್ ಮಾಡಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.ಮಂಗಳೂರು ಅಂತಾ ರಾಷ್ಟಿçÃಯ ವಿಮನ ನಿಲ್ದಾಣ ದಲ್ಲಿ … [Read more...] about ಅಕ್ರಮ ಚಿನ್ನ ವಶ
ಇ-ಕಾಮರ್ಸ್ ಹಬ್ಬ
ಬೆಂಗಳೂರು : ದೇಶಿಯವಾಗಿ ಬೆಳೆಯತ್ತಿರುವ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇಂದು ದೇಶದ ಹಬ್ಬದ ಸೀಸನ್ ಅಗಿರುವ 8ನೇ ದಿ ಬಿಗ್ ಬಿಲಿಯನ್ ಡೇಸ್ (ಟಿಬಿಬಿಡಿ) ಯನ್ನು ಅ.7ರಿಮದ 12ರವರೆಗೆ ನಡೆಯಲಿದೆ ಎಂದು ಪ್ರಕಟಿಸಿದೆ.6ದಿನಗಳವರೆಗೆ ನಡೆಯಲಿರುವ ಈ ಬಿಗ್ ಬಿಲಿಯನ್ ಡೇಸ್ನಲ್ಲಿ ಮಿಲಿಯನ್ ಗಟ್ಟಲೆ ಗ್ರಾಹಕರು, ಮರಾಟಗರರು, ಸಣ್ಣ ವ್ಯಾಪರಿಗಳು, ಕುಶಲಕರ್ಮಿಗಳು, ಕಿರಾಣಗಳು, … [Read more...] about ಇ-ಕಾಮರ್ಸ್ ಹಬ್ಬ
ಗ್ಯಾಸ್ ಸೋರಿಕೆ ಇಬ್ಬರ ಸಜೀವ ದಹನ
ಬೆಂಗಳೂರು :ಗ್ಯಾಸ್ ಸೋರಿಕೆಯಿಂದಾಗಿ ಅಪಾರ್ಟ್ಮೆಂಟ್ ನಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡು ತಾಯಿ ಮಗಳು ಸಜೀವ ದಹನವಾಗಿದ್ದಾರೆ.ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್ಮೆಂಟಿನ ಮೂರನೇ ಮಹಡಿಯ 210 ನೇ ಫ್ಲಾಟಿನಲ್ಲಿ ವಾಸವಾಗಿದ್ದ ತಾಯಿ ಲಕ್ಷಿö್ಮದೇವಿ(82) ಹಾಗೂ ಮಗಳು ಭಾಗ್ಯರೇಖಾ (59) ದುರ್ಘಟನೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.ಸಾಯಂಕಾಲ 4.30 ರ ಸುಮಾರಿಗೆ ಗ್ಯಾಸ್ … [Read more...] about ಗ್ಯಾಸ್ ಸೋರಿಕೆ ಇಬ್ಬರ ಸಜೀವ ದಹನ
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ
ಬೆಂಗಳೂರು : ಕೊರೋನಾ ಕಾಲದಲ್ಲೂ ಪಾಲಕರನ್ನು ಎಗ್ಗಿಲ್ಲದೇ ಸುಲಿಯುತ್ತಿರುವ ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ರಾಜ್ಯ ಉಚ್ಛ ನ್ಯಾಯಾಲಯ ಕಡಿವಾಣ ಹಾಕಿದೆ. ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.15ರಷ್ಟು ಕಡಿತ ಮಾಡಿ ಹೈಕೋರ್ಟ್ ಆದೇಶ ಮಾಡಿದ್ದು ಈ ಮೂಲಕ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಿದ್ದ ಕ್ರಮವನ್ನು ವಿರೋಧಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020-21ನೆ ಸಾಲಿಗೆ … [Read more...] about ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ



