ದಾವಣಗೆರೆ : ಬೆಸ್ಕಾಂನಲ್ಲಿ ಉದ್ಯೋಗ ಪಡೆಯುವ ಉದ್ದೇಶದಿಂದ ಇಬ್ಬರು ಅಭ್ಯರ್ಥಿಗಳೂ ನಕಲಿ ಅಂಕಪಟ್ಟಿ ಸೃಷ್ಟಿಸಿ ವಾಮಮಾರ್ಗದಲ್ಲಿ ಉದ್ಯೋಗ ಗಿಟ್ಟಸಿಕೊಂಡು ಮೋಸ ಮಾಡಿರುವ ಘಟನೆ ನಡೆದಿದೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಲಾಳೇಮಶಾಕ್ ನಾಯ್ಕೊಡಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದ ಹುಸೇನ್ ಸಾ ಸರಸುಣಗಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಖಲಾಗಿದೆ.ಕಳೆದ ಫೆ. 10 2015 ರಂದು … [Read more...] about ಉದ್ಯೋಗ ಗಿಟ್ಟಿಸಲು ನಕಲಿ ಅಂಕಪಟ್ಟಿ ಸೃಷ್ಟಿ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!
ನ ವದೆಹಲಿಅಡುಗೆ ಅನಿಲ ಸಿಲಿಂಡರ್ ದರ ಮತ್ತೆ 25ರೂ. ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ ಏರಿಕೆಯಾಗಿರುವುದು ಮತ್ತಷ್ಟು ಕಂಗಾಲಾಗುವಂತೆ ಮಾಡಿದೆ. ಪೆಟ್ರೋಲಿಯಂ ಕಂಪೆನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ.ಗೆ ಏರಿಕೆ ಮಾಡಿದೆ.ವಾಣಿಜ್ಯ ಬಳಕೆಯ 19ಕೆಜಿ ಸಿಲಿಂಡರ್ ಬೆಲೆ 68 ರೂ.ನಷ್ಟು ಏರಿಕೆಯಾಗಿದೆ.ಕಳೆದ ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ … [Read more...] about ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!
ಭಾರತೀಯ ಸಂಸ್ಕೃತಿ# ಭಾಷಣ
ಭಾಷಣ ಸ್ಪರ್ಧೆ-2021ವಿಷಯ ;ಸ್ಪರ್ಧಿಯ ಸಂಖ್ಯೆ ( Contestant Number) - 4ಸುದ್ದಿಗಾಗಿ ಗ್ರುಪ್ ಸೇರಲು ಈ ಲಿಂಕ್ ಒತ್ತಿ ; Join our whatsapp groupವಿಡಿಯೋ ಕಳುಹಿಸಲು ಪ್ರಾರಂಭ ದಿನಾಂಕ 15/8/2021 ರಿಂದ-31-08-2021 ರವರೆಗೆ ಕಳುಹಿಸ ಬಹುದುಮಾಹಿತಿಗಾಗಿ ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ … [Read more...] about ಭಾರತೀಯ ಸಂಸ್ಕೃತಿ# ಭಾಷಣ
ಆನ್ಲೈನ್ ಶಿಕ್ಷಣ ಮತ್ತು ವಿದ್ಯಾರ್ಥಿ#ಭಾಷಣ
ಭಾಷಣ ಸ್ಪರ್ಧೆ. 2021ವಿಷಯ ; ಆನ್ಲೈನ್ ಶಿಕ್ಷಣ ಮತ್ತು ವಿದ್ಯಾರ್ಥಿಸ್ಪರ್ಧಿಯ ಸಂಖ್ಯೆ ( Contestant Number) -3ವಿಡಿಯೋ ಕಳುಹಿಸಲು ಪ್ರಾರಂಭ ದಿನಾಂಕ 15/8/2021 ರಿಂದ-31-08-2021 ರವರೆಗೆ ಕಳುಹಿಸ ಬಹುದುಮಾಹಿತಿಗಾಗಿ ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ … [Read more...] about ಆನ್ಲೈನ್ ಶಿಕ್ಷಣ ಮತ್ತು ವಿದ್ಯಾರ್ಥಿ#ಭಾಷಣ
ಮತ್ತೆ ಕಳೆಗುಂದಿದ ಬಂಗಾರ
ಬಂಗಾರ ದರದಲ್ಲಿ ಮತ್ತೆ ತೀವ್ರ ಹೋಯ್ಪಾಟ ಆರಂಭವಾಗಿದೆ. 10 ಗ್ರಾಂ ಒಂದಕ್ಕೆ 50,000 ರೂಗೆ ತಲುಪಿದ ನಂತರ ಒಂದಿಷ್ಟು ಏರಿಳಿತ ಕಂಡು ಈಗ 46000ರೂಗೆ ಕುಸಿದು ಅಚ್ಚರಿ ಮೂಡಿಸಿದೆ.ಎಪ್ರಿಲ್ ನಂತರ ಬಂಗಾರ ಇಷ್ಟು ಕೆಳಮಟ್ಟಕ್ಕೆ ಕುಸಿದಿರುವುದು ಇದೇ ಮೊದಲು ಡಾಲರ್ ಮೌಲ್ಯ ಹೆಚ್ಚಳ ಹಾಗೂ ಅಮೆರಿಕದಲ್ಲಿ ನಿರುದ್ಯೋಗ ಪ್ರಮಾಣ ತೀವ್ರವಾಗಿ ಕಡಿಮೆಯಾಗಿರುವ ಕಾರಣ ಹಾಗೂ ಷೇರುಮಾರುಕಟ್ಟೆಯಲ್ಲಿನ ತೇಜಿ ಪ್ರವೃತ್ತಿ ಬಂಗಾರ ದರದ ಮೇಲೆ ಪರಿಣಾಮ ಬೀರಿದೆ. ಕೇವಲ ಭಾರತ … [Read more...] about ಮತ್ತೆ ಕಳೆಗುಂದಿದ ಬಂಗಾರ



