ಬೆಂಗಳೂರು:ಜುಲೈ 9 ರಂದು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಬಿಹಾರದಿಂದ ಬೆಂಗಳೂರಿಗೆ 8 ಬಾಲಕರನ್ನು ಕಳ್ಳಸಾಗಣೆ ಮಾಡಿ ಬಾಲ ಕಾರ್ಮಿಕ ಪದ್ಧತಿಗೆ ಒತ್ತಾಯಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸ್ ರು ಮೂವರನ್ನು ಬಂಧಿಸಿದ್ದಾರೆ.ಮಕ್ಕಳನ್ನು ಧಾನಪುರ ಎಕ್ಸ್ ಪ್ರೆಸ್ ನಲ್ಲಿ ಕರೆ ತಂದಿದ್ದರು, ಆರೋಪಿಗಳು ಹಾಸನ ಜಿಲ್ಲೆಯ ಸೋಮಲಾಪುರ ಗ್ರಾಮದಲ್ಲಿ ಅಡಗಿಕೊಂಡಿದ್ದರು. ಕೃಷ್ಣ ಸಹಾನಿ, ಮೋಹನ್ ಸಹಾನಿಯಾ ಮತ್ತು ಜಿತೇಂದರ್ ಬಂಧಿತ ಅರೋಪಿಗಳು. … [Read more...] about ಮಕ್ಕಳ ಕಳ್ಳಸಾಗಣೆ ಮಾಡಿದ ಮೂವರ ಬಂಧನ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಎಸ್.ಎಸ್.ಎಲ್.ಸಿ ಪ್ರವೇಶ ಪತ್ರಕ್ಕೆ ಬಿಇಓ ಸಂಪರ್ಕಿಸಿ,
ಬೆಂಗಳೂರು ;20 21ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ನೀಡಲು ಖಾಸಗಿ ಶಾಲೆಗಳು ನಿರಾಕರಿಸಿದಲ್ಲಿ ವಿದ್ಯಾರ್ಥಿಗಳು ಪಾಲಕರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ( ಬಿಇಓ) ಭೇಟಿ ಮಾಡಿ ಪಡೆಯಬಹುದಾಗಿದೆ.ಖಾಸಗಿ ಶಾಲಾ ಆಡಳಿತ ಮಂಡಳಿಗಳು ಪ್ರವೇಶಪತ್ರ ಇಟ್ಟುಕೊಂಡು ಶುಲ್ಕ ಪಾವತಿಸಿದರೆ ಮಾತ್ರ ನೀಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿರುವುದರಿಂದ ಇಲಾಖೆಯ ಪ್ರವೇಶ-ಪತ್ರದ ಜವಾಬ್ದಾರಿಯನ್ನು ಬಿಇಒಗಳಿಗೆ ನೀಡಿದೆ. … [Read more...] about ಎಸ್.ಎಸ್.ಎಲ್.ಸಿ ಪ್ರವೇಶ ಪತ್ರಕ್ಕೆ ಬಿಇಓ ಸಂಪರ್ಕಿಸಿ,
ಚಿನ್ನ ಬೆಳ್ಳಿ ದರ ಏರಿಕೆ
ರಾಷ್ಟ್ರರಾಜಧಾನಿ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಗುರುವಾರ 10ಗ್ರಾಂಗೆ 177 ರೂಪಾಯಿ ಏರಿಕೆಯಾಗಿ 47,443 ರೂಪಾಯಿ ಆಗಿದೆ.ಬುಧವಾರ ಇದು 47266 ರೂಪಾಯಿ ಇತ್ತು, ಬೆಳ್ಳಿಯ ದರ ಒಂದು ಕಿಲೋಗೆ 83 ರೂಪಾಯಿ ಏರಿಕೆಯಾಗಿ 68, 277 ರೂಪಾಯಿ ಆಗಿದೆ. ಬುಧವಾರ 68, 194 ರೂಪಾಯಿ ಇತ್ತು. … [Read more...] about ಚಿನ್ನ ಬೆಳ್ಳಿ ದರ ಏರಿಕೆ
1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ..!
ಬೆಂಗಳೂರು: ಮಧ್ಯಾಹ್ನದ ಊಟದ ಯೋಜನೆಯಡಿ ಮೇ, ಜೂನ್ ತಿಂಗಳ 2021ರ ಬೇಸಿಗೆ ರಜೆಯ ಆಹಾರ ಭದ್ರತಾ ಭತ್ಯೆಯಪರಿವರ್ತನಾ ವೆಚ್ಚ (ಕುಕ್ಕಿಂಗ್ ಕಾಸ್ಟ್)ದ ನಗದು ಹಣವನ್ನು ಅರ್ಹ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವಂತೆ ಸೂಚಿಸಲಾಗಿದೆ.ಈ ವಿಷಯಕ್ಕೆ ಸಂಬಂಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಕೂಡ ನಿರ್ದೇಶನ ನೀಡಿದೆ.ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿವರೆಗಿನ ಫಲಾನುಭವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ … [Read more...] about 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ..!
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ
ಮಂಗಳೂರು: ನಗರದ ಉರ್ವ ಠಾಣೆಗೆ ಬಂದಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಬಂಧಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಪೆÇಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.ಬಾಲಕಿಗೆ ಹೊಡೆದ … [Read more...] about ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ



