• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಡಿಜಿಟಲ್ ರೂಪಾಯಿ : ಪ್ರಾಯೋಗಿಕ ಬಳಕೆ ಆರಂಭ/Digital currency

November 1, 2022 by Deepika Leave a Comment

ಮುಂಬೈ (ಪಿಟಿಐ) : ದೇಶದ ಮೊದಲ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಳಕೆಯ ಮಂಗಳವಾರದಿAದ ಆರಂಭವಾಗಲಿದೆ. ಆರಂಭಿಕ ಹಂತದಲ್ಲಿ ಸರ್ಕಾರಿ ಟ್ರೆಷರಿ ಬಿಲ್, ಬಾಂಡ್ ವಹಿವಾಟುಗಳಲ್ಲಿ ಈ ವರ್ಚುವಲ್ ಕರೆನ್ಸಿ ಬಳಕೆ ಮಾಡಲು ಅವಕಾಶ ಇರಲಿದೆ.ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ರಿಟೇಲ್ ವಹಿವಾಟು ದೇಶದ ಕೆಲವು ಆಯ್ದ ಪ್ರದೇಶಗಳಲ್ಲಿ ಕೆಲವು ಗ್ರಾಹಕರು ಮತ್ತು ವ್ಯಾಪಾರಿಗಳ ನಡುವೆ ಒಂದು ತಿಂಗಳಲ್ಲಿ ಆರಂಭವಾಗಲಿದೆ ಎಂದು ಆರ್‌ಬಿಐ ಹೇಳಿದೆ.ಎಸ್‌ಬಿಐ, … [Read more...] about ಡಿಜಿಟಲ್ ರೂಪಾಯಿ : ಪ್ರಾಯೋಗಿಕ ಬಳಕೆ ಆರಂಭ/Digital currency

ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳ

October 27, 2022 by Sachin Hegde Leave a Comment

ಬೆಂಗಳೂರು : ವಿವಿಧ ಪ್ರಕರಣಗಳಲ್ಲಿ ಬಂದಿಗಳಾಗಿ ಸಜಾ ಅನುಭವಿಸುತ್ತಿರುವ ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಈ ಹಿಂದೆ ನಾಲ್ಕು ಹಂತಗಳಲ್ಲಿ 175 ರೂಗಳಿಂದ 250ರೂಗಳವರೆಗೆ ಕೂಲಿ ನೀಡುತ್ತಿದ್ದ ಸರ್ಕಾರ, ಇನ್ನೂ ಮುಂದೆ 524/- ರೂಗಳಿಂದ 663/- ರೂಗಳವರೆಗೆ ಕೂಲಿದರ ನೀಡುವಂತೆ ಕಟ್ಟಪ್ಪಣೆ ಹೊರಡಿಸಿದೆ.ಕಾರ್ಮಿಕ ಇಲಾಖೆ, ಕಾರಾಗ್ರಹ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಮಿತಿ ಮಾಡಿರುವ ಶಿಫಾರಸ್ಸಿನ ಮೇರೆಗೆ … [Read more...] about ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳ

ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

October 18, 2022 by Deepika Leave a Comment

ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು … [Read more...] about ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

ಆನ್ ಲೈನ್ ಗೇಮ್ ಉದ್ಯಮ ಝಗಮಗ

October 11, 2022 by Deepika Leave a Comment

ಭಾರತದಲ್ಲಿ ಆನ್ ಲೈನ್ ಆಟದ ಮಾರುಕಟ್ಟೆ ವರ್ಷದಿಂದ ವರ್ಷಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದ್ದು, 2021 ರಲ್ಲಿ ಸುಮಾರು 433 ದಶಲಕ್ಷ ಜನ ಆನ್ಲೆöÊನ್ ಆಟದ ಚಟ ಬೆಳಸಿಕೊಂಡಿದ್ದಾರೆ ಇದು ಒಟ್ಟು ಇಂಟರ್ನೆಟ್ ಬಳಕೆದಾರರ ಸಂಖ್ಯೆಯ ಶೇ. 35 ರಷ್ಟಿದೆ. ಈ ಹಿನ್ನಲೆಯಲ್ಲಿ ದೇಶಿಯ ಆನ್ ಲೈನ್ ಗೇಮಿಂಗ್ ಉದ್ಯಮ ಉತ್ತಮ ಪ್ರಗತಿ ಸಾಧಿಸಿದೆ.ಈಂಕ್ 42 ಸಂಸ್ಥೆಯ ಪ್ರಕಾರ 2023 ರ ಹೊತ್ತಿಗೆ ದೇಶದ ಇಂಟರ್ನೆಟ್ ಬಳಕೆದಾರರಸಂಖ್ಯೆ ಈಗಿರುವ 846 … [Read more...] about ಆನ್ ಲೈನ್ ಗೇಮ್ ಉದ್ಯಮ ಝಗಮಗ

ಅಡಿಕೆ ಆಮದು ಆತಂಕ ಬೇಡ: ಸಚಿವ ಜ್ಞಾನೇಂದ್ರ

October 1, 2022 by Deepika Leave a Comment

ಬೆಂಗಳೂರು: ನೆರೆಯ ದೇಶ ಭೂತಾನ್‌ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಕೆ ಉತ್ಪನ್ನಗಳು ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, … [Read more...] about ಅಡಿಕೆ ಆಮದು ಆತಂಕ ಬೇಡ: ಸಚಿವ ಜ್ಞಾನೇಂದ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar