ಕೋಲಾರದ ಬೆಂಗಳೂರು ರಸ್ತೆಯಲ್ಲಿರುವ 220kv ಸ್ಟೇಷನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯುತ್ ಸರಬರಾಜು ಹಠಾತ್ ಸ್ಥಗಿತಗೊಂಡು ಇಡೀ ಕೋಲಾರ ಕಾರ್ಗತ್ತಲಲ್ಲಿ ಮುಳುಗ ಬೇಕಾಯಿತು. join our group100ಮೆಗಾವಾಟ್ ಟ್ರಾನ್ಸ್ಫಾರ್ಮರ್ ಸಿಡಿದು ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಮುಗಿದು ಮುಟ್ಟಿತಾದ್ರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಇಲ್ಲ. ಟ್ರಾನ್ಸ್ಫಾರ್ಮರ್ ನಲ್ಲಿ ಹೆಚ್ಚಿನ ಮಟ್ಟದ ಆಯಿಲ್ … [Read more...] about ಕಾರ್ಗತ್ತಲಲ್ಲಿ ಕೋಲಾರ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ
ಗೌರಿಬಿದನೂರು;ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ದೇಕೊಪ್ಪ ಗ್ರಾಮದಲ್ಲಿ ಏಳು ಮಂದಿ ಯುವಕರು ನಿರಂತರ ಅತ್ಯಾಚಾರಗೈದ ಪರಿಣಾಮ 14 ವರ್ಷದ ಎಂಟನೇ ತರಗತಿ ವಿದ್ಯಾರ್ಥಿ ಯೋರ್ವಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಕರೋನದಿಂದಾಗಿ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ಇರುತ್ತಿದ್ದ ಬಾಲಕಿ ಮೇಲೆ ಅದೆ ಗ್ರಾಮದ ಏಳು ಮಂದಿ ಯುವಕರು ಹಣದ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ.ಪರಿಣಾಮ ಅಪ್ರಾಪ್ತ ಬಾಲಕಿ ಆರೋಗ್ಯದ ಮೇಲೆ ಪ್ರಭಾವ … [Read more...] about ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ
ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ
ವರ್ಷದ ಡಿಸೆಂಬರ್ ತಿಂಗಳೊಳಗಾಗಿ ಎಲ್ಲರಿಗೂ ಲಸಿಕೆ ಒದಗಿಸಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.‘ದೇಶಕ್ಕೆ ಕೋವಿಡ್ ಒಡ್ಡಿದ ಸವಾಲು ಹಾಗೂ ಅದನ್ನು ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಎದುರಿಸಿದ ರೀತಿ’ ಬಗ್ಗೆ ಬಿಜೆಪಿಯು ಸಂಘಟಿಸಿದ್ದ ರಾಜ್ಯಮಟ್ಟದ ಇ-ಚಿಂತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭಾರತದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯಲ್ಲಿ ಶೇಕಡಾ 75ರಷ್ಟನ್ನು … [Read more...] about ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ
ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ
ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ … [Read more...] about ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ
ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ
ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿತು.ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ … [Read more...] about ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ



