ನಾಗರಿಕ ವಿಮಾನ ಯಾನ ಸಚಿವಾಲಯ (ಎಂ.ಓ.ಸಿ.ಎ.) ಮತ್ತು ನಾಗರಿಕ ವಿಮಾನ ಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಭಾರತೀಯ ಸರ್ವೇಕ್ಷಣಾ ವಿಭಾಗ (ಎಸ್.ಓ.ಐ.)ಕ್ಕೆ ಮಾನವ ರಹಿತ ವಿಮಾನ ವ್ಯವಸ್ಥೆ (ಯು.ಎಸ್.ಎ.) ನಿಯಮ 2021ರಿಂದ ಷರತ್ತುಬದ್ಧ ವಿನಾಯಿತಿ ನೀಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆ ಗ್ರಾಮಗಳ ಸಮೀಕ್ಷೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ನಕ್ಷೆ ತಯಾರಿಕೆ (ಸ್ವಾಮಿತ್ವ)ಯಡಿ ದೊಡ್ಡ ಪ್ರಮಾಣದಲ್ಲಿ ಗ್ರಾಮಗಳ ಜನವಸತಿ ಪ್ರದೇಶಗಳ ನಕ್ಷೆ ಮಾಡಲು … [Read more...] about ”ಸ್ವಾಮಿತ್ವ” ಯೋಜನೆ ಅಡಿಯಲ್ಲಿ ಗ್ರಾಮಗಳ ವಸತಿ ಪ್ರದೇಶಗಳ ನಕ್ಷೆಗಾಗಿ ಡ್ರೋನ್ ಬಳಸಲು ಭಾರತೀಯ ಸರ್ವೇಕ್ಷಣಾ ವಿಭಾಗಕ್ಕೆ ಅವಕಾಶ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಪಿಯುಸಿ ಪರೀಕ್ಷೆ ರದ್ದು – SSLC ಪರೀಕ್ಷೆ ಇರುತ್ತೆ
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು*ಪಿಯುಸಿ ಪ್ರಥಮ ವರ್ಷದ ಆಧಾರದ ಮೇಲೆ A B C ಗ್ರೇಡ್ ನೀಡಲಾಗುವುದು*ವಿದ್ಯಾರ್ಥಿಗಳು ತಮಗೆ ದೊರೆತಿರುವ ಗ್ರೇಡ್ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನುಡೆಸಲಾಗುವುದುSSLC ಪರೀಕ್ಷೆ -* ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸುವ ಸಂಭವಎರಡು ಪರೀಕ್ಷೆಗಳನ್ನು ಮಾತ್ರ ನಡೆಸಲಾಗುವದುಪತ್ರಿಕೆ 1 ಭಾಷೆ ( ಪ್ರಥಮ , ದ್ವಿತೀಯ ಮತ್ತು ತೃತೀಯ ಭಾಷೆಯನ್ನೊಳಗೊಂಡ ಮೊದಲ ಪತ್ರಿಕೆ … [Read more...] about ಪಿಯುಸಿ ಪರೀಕ್ಷೆ ರದ್ದು – SSLC ಪರೀಕ್ಷೆ ಇರುತ್ತೆ
ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ
ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರ ಪ್ರಯತ್ನದ ಫಲವಾಗಿ ರಾಜ್ಯ ಸರಕಾರ ಉತ್ತರಕನ್ನಡ ಜಿಲ್ಲೆಗೆ ಸುಮಾರು 38 ತಜ್ಞ ಸ್ಪೇಷಲಿಸ್ಟ ವೈದ್ಯರನ್ನು ನೇಮಕ ಮಾಡಿದೆ.ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯ ಅರೋಗ್ಯ ಕ್ಷೇತ್ರದಲ್ಲಿ ಇದ್ದ ಸಮಸ್ಯೆಗೆ ನೂತನ ತಜ್ಞ ವೈದ್ಯರ ನೇಮಕಗೊಂಡಿರುವುದರ ಮೂಲಕವಾಗಿ ಪರಿಹಾರ ದೊರಕಿದಂತಾಗಿದೆ.ಸಕಾಲಕ್ಕೆ ಜಿಲ್ಲೆಯ ತಜ್ಞ ವೈದ್ಯರನ್ನು ತುರ್ತಾಗಿ ನೇಮಿಸಿದ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ … [Read more...] about ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ
ರಾಜ್ಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಭೇಟಿ ನೀಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್
ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಭೇಟಿ ನೀಡಿ, ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಕೈಗೊಂಡ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ನಂತರ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳುವಂತೆ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.ಸಚಿವರ ಸೂಚನೆಯ ಮೇರೆಗೆ … [Read more...] about ರಾಜ್ಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಭೇಟಿ ನೀಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಓರ್ವ ಸಾವು.!
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ ಭದ್ರಾವತಿಯಲ್ಲಿ ನಡೆದಿದೆ.ಇಂದು ಸಂಜೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಸಾಬೀಬ್ ಪಕ್ಕದ ಏರಿಯಾದ ಜೈಭೀಮ್ ನಗರಕ್ಕೆ ಬಂದಿದ್ದಾನೆ. ಸ್ನೇಹಿತರೊಂದಿಗೆ ಬಂದಿದ್ದ ಸಾದಿಕ್ ಗೆ ಜೈಭೀಮ್ ನಗರದ ಸುನೀಲ್ ಲಾಕ್ ಡೌನ್ ಇದೆ ಬರಬೇಡಿ ಎಂದು ಹೇಳಿದ್ದಾಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ … [Read more...] about ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಓರ್ವ ಸಾವು.!



