saralilphoto.com wiener-bronzen.com mads nørgaard taske thepolarispetsalon.com teplakova suprava teplakova suprava panska vm 1986 trøje dymytr povlečení teplakova suprava panska pánský náhrdelník kůže zub teplakova suprava saralilphoto.com mads nørgaard taske teplakova suprava panska tutobon.comಶಿವಮೊಗ್ಗ ಜಿಲ್ಲೆಯಲ್ಲಿ ದಿನದಿನವೂ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಕೊರೋನಾ ಗೆ … [Read more...] about ಕೊರೋನಾ ಗೆ ಭಯಗೊಂಡು ಆತ್ಮಹತ್ಯೆ.!!
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ 21.80 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳ ಪೂರೈಕೆ
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಇದಲ್ಲದೆ, ಭಾರತ ಸರಕಾರವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಗಳನ್ನು ನೇರವಾಗಿ ಖರೀದಿಸಲು ಅನುಕೂಲ ಮಾಡಿಕೊಡುತ್ತಿದೆ. ಸಾಂಕ್ರಾಮಿಕದ ನಿಯಂತ್ರಣ ಮತ್ತು ನಿರ್ವಹಣೆಗೆ ಭಾರತ ಸರಕಾರ ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಕೋವಿಡ್-ಸೂಕ್ತ ನಡವಳಿಕೆ ಸೂತ್ರಗಳನ್ನು ಒಳಗೊಂಡ … [Read more...] about ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ 21.80 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳ ಪೂರೈಕೆ
ರೆಮ್ಡೆಸಿವಿರ್ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು – ಸದಾನಂದ ಗೌಡ; ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ
ಕೇಂದ್ರವು ವಿವಿಧ ರಾಜ್ಯಗಳಿಗೆ ಬರುವ ವಾರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದು ಸಕ್ರಿಯ ಪ್ರಕರಣಗಳನ್ನು ಆಧರಿಸಿ ರಾಜ್ಯಕ್ಕೆ ಸಿಂಹಪಾಲು ದೊರೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.ಇಂದು ಇಲ್ಲಿ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು … [Read more...] about ರೆಮ್ಡೆಸಿವಿರ್ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು – ಸದಾನಂದ ಗೌಡ; ಭಾರತ ತಲುಪಲಿರುವ 40,000 ಸೀಸೆ ಕಪ್ಪುಶಿಲೀಂಧ್ರ ಔಷಧ
ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ
ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಸಿ.ವಿ.ರಾಮನ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ ಇರುವ ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೊರೊನಾ ಸೊಂಕಿತರ ಚಿಕಿತ್ಸೆಗಾಗಿ 140 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದು, ಈ ಆಸ್ಪತ್ರೆಯನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಂಸದರಾದ ಶ್ರೀ ಪಿ.ಸಿ. ಮೋಹನ್, ಶಾಸಕರಾದ ಎಸ್. ರಘು … [Read more...] about ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ
ವಿಶೇಷ ಪ್ಯಾಕೇಜ್ ;ಸಿಎಂ ಯಡಿಯೂರಪ್ಪ ಘೋಷಣೆ
ಯಾರಿಗೆಲ್ಲಾ ಏನೆಲ್ಲಾ ಸೌಲಭ್ಯ ನೀಡಿದ್ದಾರೆ ಎಂಬುದನ್ನು ಅವರೇ ವಿವರಿಸಿದ್ದಾರೆ ಕೇಳಿ … [Read more...] about ವಿಶೇಷ ಪ್ಯಾಕೇಜ್ ;ಸಿಎಂ ಯಡಿಯೂರಪ್ಪ ಘೋಷಣೆ



