• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ರಕ್ಷಿತ್ ಗೆ ಜಾಮೀನು ರಹಿತ ವಾರೆಂಟ್ ಜಾರಿ

April 10, 2021 by Sachin Hegde Leave a Comment

ಬೆಂಗಳೂರು : ನಟ ರಕ್ಷಿತ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಅನುಮತಿ ಇಲ್ಲದೇ " ಕಿರಿಕ ಪಾರ್ಟಿ ಸಿನಿಮಾದಲ್ಲಿ ಹಾಡು ಬಳಸಿದ್ದ ಮೂಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ಕೋರ್ಟ್ ಅನುಮತಿ ಕೊಟ್ಟಿದೆ.ಶಾಂತಿ ಕ್ರಾಂತಿ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ … [Read more...] about ರಕ್ಷಿತ್ ಗೆ ಜಾಮೀನು ರಹಿತ ವಾರೆಂಟ್ ಜಾರಿ

ಧಾರವಾಡದ ಬಿಜೆಪಿ ಯುವಮೋರ್ಚಾ ಘಟಕದಿಂದ *ಸ್ವಚ್ಚ ಸಂಡೇ ಅಭಿಯಾನ*

February 15, 2021 by Yogaraj SK Leave a Comment

ಧಾರವಾಡ :- ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71ಯುವಮೋರ್ಚಾ ಘಟಕದ ವತಿಯಿಂದ ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಇಂದು ಧಾರವಾಡದ ಪ್ರಸಿದ್ಧ ಛತ್ರಪತಿ ಶಿವಾಜಿ ವೃತ್ತ ವನ್ನು ಯುವಮೋರ್ಚಾ ಅಧ್ಯಕ್ಷರಾದ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚ ಗೊಳಿಸಲಾಯಿತು.ಯುವಧುರಿಣರಾದ ಸಂಕಲ್ಪ ಶೆಟ್ಟರ್ ಅವರು ಸ್ವಚ್ಚ ಭಾರತ ಅಭಿಯಾನದಲ್ಲಿ ಭಾಗವಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.ಈ … [Read more...] about ಧಾರವಾಡದ ಬಿಜೆಪಿ ಯುವಮೋರ್ಚಾ ಘಟಕದಿಂದ *ಸ್ವಚ್ಚ ಸಂಡೇ ಅಭಿಯಾನ*

“ಲೋಕಲ್ ಟು ಗ್ಲೋಬಲ್” ಗೆ ಆದ್ಯತೆ: ಶ್ರೀಮಂತ ಕರಕುಶಲ ಪರಂಪರೆ ಉಳಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಬದ್ಧ: ಮೈಸೂರಿನಲ್ಲಿ ಕರಕುಶಲ ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ

February 8, 2021 by Sachin Hegde Leave a Comment

ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ದೇಶದ ವೈವಿಧ್ಯಮಯ ಕರಕುಶಲ ವಸ್ತುಗಳಿಗೆ "ಲೋಕಲ್ ಟು ಗ್ಲೋಬಲ್" ಪರಿಕಲ್ಪನೆಯಡಿ ಜಾಗತಿಕ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಏರ್ಪಡಿಸಿರುವ 9 ದಿನಗಳ ಕರಕುಶಲ ಮೇಳವನ್ನು … [Read more...] about “ಲೋಕಲ್ ಟು ಗ್ಲೋಬಲ್” ಗೆ ಆದ್ಯತೆ: ಶ್ರೀಮಂತ ಕರಕುಶಲ ಪರಂಪರೆ ಉಳಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಬದ್ಧ: ಮೈಸೂರಿನಲ್ಲಿ ಕರಕುಶಲ ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ

ಬೆಂಗಳೂರು ವಿದ್ಯುತ್ ವಿತರಣಾ ವ್ಯವಸ್ಥೆ ಉನ್ನತೀಕರಣಕ್ಕೆ 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ

January 4, 2021 by Sachin Hegde Leave a Comment

ಕರ್ನಾಟಕದ ಬೆಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜಿನ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಉನ್ನತೀಕರಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತ ಸರ್ಕಾರ 2020 ರ ಡಿಸೆಂಬರ್ 31 ರಂದು 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ ಹಾಕಿವೆ.ಬೆಂಗಳೂರು ಸ್ಮಾರ್ಟ್ ವಿದ್ಯುತ್ ವಿತರಣಾ ಯೋಜನೆಗೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ವಿಭಾಗದ ಹೆಚ್ಚುವರಿ … [Read more...] about ಬೆಂಗಳೂರು ವಿದ್ಯುತ್ ವಿತರಣಾ ವ್ಯವಸ್ಥೆ ಉನ್ನತೀಕರಣಕ್ಕೆ 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ

ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಜನವರಿ 5ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

January 3, 2021 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು 2021ರ ಜನವರಿ 5ರಂದು ಬೆಳಗ್ಗೆ 11 ಗಂಟೆಗೆ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು … [Read more...] about ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಜನವರಿ 5ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar